• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತುಸ್ಥಿತಿ ದೇಶಕ್ಕೆ ಕಪ್ಪುಚುಕ್ಕೆ: ಮೋದಿ

Jun 25 2024, 10:48 AM IST

ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯ 50ನೇ ವರ್ಚಾಚರಣೆ ಜೂ.25ಕ್ಕೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ‘ಸಂವಿಧಾನವನ್ನು ತಿರಸ್ಕರಿಸಿದ ಆ ನಡೆ ಭಾರತದ ಇತಿಹಾಸಕ್ಕೆ ಕಪ್ಪುಚುಕ್ಕೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಜನ ಸತ್ವ ಬಯಸುತ್ತಾರೆ, ಗಲಾಟೆ ಅಲ್ಲ: ವಿಪಕ್ಷಕ್ಕೆ ಮೋದಿ ಪ್ರಹಾರ

Jun 25 2024, 10:43 AM IST

ಇದುವರೆಗೆ ಪ್ರತಿಪಕ್ಷಗಳ ಸಾಧನೆ ನಿರಾಶಾದಾಯಕವಾಗಿದೆ. ಭಾರತಕ್ಕೆ ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ. ಜನರು ಸತ್ವ (ಚರ್ಚೆ) ಬಯಸುತ್ತಾರೆಯೇ ವಿನಾ ಗಲಾಟೆಯಲ್ಲ 

ಲೋಕಸಭೆ ಮೊದಲ ದಿನವೇ ಸಂಘರ್ಷ ಶುರು : ವಿಪಕ್ಷಗಳ ವಿರುದ್ಧ ಮೋದಿ ಚಾಟಿ

Jun 25 2024, 12:36 AM IST
18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಮೊದಲ ದಿನವೇ ‘ಸಂಘರ್ಷದ ಚಾಲನೆ’ ಸಿಕ್ಕಿದೆ. ಸಂಸತ್ತಿನಲ್ಲಿ ವಿಪಕ್ಷಗಳ ನಡವಳಿಕೆ, ತುರ್ತುಪರಿಸ್ಥಿತಿ ವಿಷಯ ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ.

ಮುಖರ್ಜಿ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ನವೀನ ಗುಳಗಣ್ಣವರ

Jun 24 2024, 01:34 AM IST
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮಿರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿ ಭಾರತ ಅಖಂಡತೆಯ ಕನಸು ಕಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸ್ಸನ್ನು ಸಾಕಾರಗೊಳಿಸಿದ್ದಾರೆ.

ಡಾ.ಶ್ಯಾಂ ಪ್ರಕಾಶ್ ಮುಖರ್ಜಿ ಕನಸು ನನಸು ಮಾಡಿ ಪ್ರಧಾನಿ ಮೋದಿ: ಪೀಹಳ್ಳಿ ರಮೇಶ್

Jun 24 2024, 01:34 AM IST
ನೆಹರು ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದ ಮುಖರ್ಜಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದನ್ನು ಅಂದೇ ವಿರೋಧ ಮಾಡಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. 1951ರಲ್ಲಿ ರಾಷ್ಟ್ರೀಯತೆ ಉಳ್ಳ ಒಂದು ಪಕ್ಷ ವನ್ನು ಸಂಘಟಿಸಿ ಜನಸಂಘವನ್ನು ಸಂಘಟನೆ ಮಾಡಿ ನಂತರ ಬಿಜೆಪಿ ಇಂದು ದೇಶದಲ್ಲಿ ಬಹು ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ.

ಜಗತ್ತಿಗೆ ಯೋಗ ಪರಿಚಯಿಸಿದ ಮೋದಿ

Jun 23 2024, 02:04 AM IST
ಯೋಗ ಪದ್ಧತಿಯು ಹುಟ್ಟಿಕೊಂಡಿದ್ದು ಭಾರತದಲ್ಲಿ. 5 ಸಾವಿರ ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು. ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ.

11 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೀಡಿದ ಮೋದಿ: ಕೋಟಾ ಶ್ರೀನಿವಾಸ ಪೂಜಾರಿ

Jun 22 2024, 12:55 AM IST
ನರಸಿಂಹರಾಜಪುರ, ಮೋದಿ ಪ್ರಧಾನಿಯಾದ ಸ್ವಲ್ಪ ದಿನದಲ್ಲೇ ಕಿಸಾನ್ ಸಮ್ಮಾನ ಯೋಜನೆಯಡಿ ಪ್ರತಿ ರೈತರಿಗೆ 2 ಸಾವಿರ ರು.ನಂತೆ 11 ಕೋಟಿ ರೈತರಿಗೆ 20 ಸಾವಿರ ಕೋಟಿ ರು. ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಾಗತಿಕ ಒಳಿತಿಗೆ ಯೋಗ ಪ್ರಬಲ ಅಸ್ತ್ರ: ಮೋದಿ

Jun 22 2024, 12:54 AM IST
‘ನಾನಾ ದೇಶಗಳು ಇಂದು ಜಾಗತಿಕ ಒಳಿತಿಗೆ ಯೋಗವನ್ನು ಒಂದು ಪ್ರಬಲ ಅಸ್ತ್ರವಾಗಿ ನೋಡುತ್ತಿವೆ. ಯೋಗವನ್ನು ನಾವು ಕೇವಲ ಆಧ್ಯಾತ್ಮಿಕ ವಿಷಯವಾಗಿ ನೋಡದೆ ಇದನ್ನು ವಿಜ್ಞಾನವಾಗಿ ಪರಿಗಣಿಸಿದರೆ ವೈಯಕ್ತಿಕವಾಗಿಯೂ ನಮಗೆ ಸಾಕಷ್ಟು ಲಾಭವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಶ್ವಾದ್ಯಂತ ಯೋಗಕಲೆ ವಿಸ್ತರಿಸಿದ ಮೋದಿ: ಹರೀಶ್

Jun 22 2024, 12:50 AM IST
ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವದಾದ್ಯಂತ ವಿಸ್ತರಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ

Jun 22 2024, 12:47 AM IST
ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 165
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved