• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅಲೆ ಮುಂದೆ, ಮಂಕಾದ ಕೈ ಗ್ಯಾರಂಟಿ

Jun 05 2024, 12:30 AM IST
ಮೊದಲಿನಿಂದಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಇದ್ದೇ ಇತ್ತು. ಅದರಂತೆ ತಕ್ಕಮಟ್ಟಿಗೆ ಕೆಲಸವನ್ನೂ ಬಿಜೆಪಿ ಮಾಡಿತ್ತು. ಆದರೆ ಸತತ ಮೂರು ಬಾರಿ ಗೆದ್ದಿರುವ ಜಿಗಜಿಣಗಿ ವಿರುದ್ಧದ ಅಲೆ ಎಬ್ಬಿಸುವುದರಲ್ಲಿ ಕಾಂಗ್ರೆಸ್ ಸಫಲವಾಗಿದ್ದರೂ ಅದ್ಯಾಕೋ ಜಯ ಮಾತ್ರ ಒಲಿದು ಬರಲಿಲ್ಲ. ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಅವರು ಕ್ಷೇತ್ರದಲ್ಲೇ ಬಿಜೆಪಿಗೆ ಹೆಚ್ಚಿನ ಮತಗಳು ಬಂದಿದ್ದು ಆಶ್ಚರ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿದ ಜನ

Jun 05 2024, 12:30 AM IST
ದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ

ವಾರಾಣಸಿಯಲ್ಲಿ ಮೋದಿ ಹ್ಯಾಟ್ರಿಕ್‌ ಜಯ!

Jun 05 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಮೋದಿ 3ನೇ ಬಾರಿ ಪ್ರಧಾನಿಯಾಗೋದು ಶತಸಿದ್ದ: ರಾಮದಾಸ್

Jun 04 2024, 12:33 AM IST
ಮೋದಿ ಪ್ರಧಾನಿಯಾದ ಬಳಿಕ ದೇಶದ ಎಲ್ಲಾ ರಂಗಗಳಲ್ಲೂ ಸಮಗ್ರ ಅಭಿವೃದ್ಧಿ ಆಗಿದೆ.

ಮೋದಿ ಪ್ರಧಾನಿಯಾಗಲು ಚಂಡಿಕಾ ಹೋಮ

Jun 04 2024, 12:32 AM IST
ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಬೇಕೆಂಬ ಎಂಬ ಸಂಕಲ್ಪದೊಂದಿಗೆ ಬಿಜೆಪಿ ಕಾರ್ಯಕರ್ತರು ನಗರದ ಶಂಕರಮಠದ ಆವರಣದಲ್ಲಿ ಚಂಡಿಕಾ ಹೋಮ ನಡೆಸಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ

Jun 04 2024, 12:32 AM IST
ಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಲೆಂದು ‌ಸೋಮೇಶ್ವರನಿಗೆ ವಿಶೇಷ ಪೂಜೆ

Jun 04 2024, 12:31 AM IST
ನರೇಂದ್ರ ಮೋದಿ ಅವರು ಮೂರನೇ ಬಾರಿ ನಮ್ಮ ದೇಶದ ಪ್ರಧಾನಮಂತ್ರಿ ಆಗಲೆಂದು ಹಾಗೂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಆರಿಸಿ ಬರಲೆಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.

ಮೋದಿ ಮತ್ತೆ ಪ್ರಧಾನಿಯಾಗಲೆಂದು ಸಂಕಲ್ಪ ಪೂಜೆ

Jun 04 2024, 12:31 AM IST
ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಗುಳೇದಗುಡ್ಡ ಬಾಗಲಕೋಟೆ ರಸ್ತೆಗಿರುವ ಹೊಸ ಅಂಭಾಭವಾನಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಅಭಿಷೇಕ ಮತ್ತು ಪೂಜಾ ನೆರವೇರಿಸಿದರು.

ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ

Jun 04 2024, 12:30 AM IST
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತ: ಶೆಟ್ಟರ್‌

Jun 03 2024, 01:16 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದಿಂದ ಸರ್ಕಾರ ಪತನವಾಗಲಿದೆ. ಫಲಿತಾಂಶದ ಬಳಿಕ ಆಂತರಿಕ ಕಲಹ ಇನ್ನಷ್ಟು ಹೆಚ್ಚಾಗಲಿದೆ. ಸಿಎಂ, ಡಿಸಿಎಂ ನಡುವಿನ ಕಲಹ ಕೂಡ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved