• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಣದ್ವೇಷ ಎಂದಿಗೂ ಸಹಿಸಲ್ಲ: ಪಿತ್ರೋಡಾ ಹೇಳಿಕೆಗೆ ಮೋದಿ ಕಿಡಿ

May 09 2024, 01:05 AM IST
ಉತ್ತರ ಭಾರತೀಯರನ್ನು ಶ್ವೇತವರ್ಣೀಯರಿಗೆ ಮತ್ತು ದಕ್ಷಿಣ ಭಾರತೀಯರನ್ನು ಕಪ್ಪುವರ್ಣೀಯರಿಗೆ ಹೋಲಿಸಿದ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಹೇಳಿಕೆ ವಿರುದ್ಧ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸ್ನೇಹಿತರ ಬಗ್ಗೆಯೇ ಮೋದಿ ಟೀಕೆ ಏಕೆ?: ಖರ್ಗೆ ವ್ಯಂಗ್ಯ

May 09 2024, 01:02 AM IST
ಲೋಕಸಭೆಗೆ ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡತೊಡಗಿದೆ.

ಮೋದಿ ಸ್ವಂತ ಅನುಭವ ಹೇಳುತ್ತಿದ್ದಾರೆ: ರಾಹುಲ್‌ ಟಾಂಗ್‌

May 09 2024, 12:45 AM IST

ಪ್ರಧಾನಿ ನರೇಂದ್ರ ಮೋದಿ ಅವರು ‘ಅಂಬಾನಿ- ಅದಾನಿ ಬಗ್ಗೆ ರಾಹುಲ್‌ ಏಕೆ ಮಾತು ನಿಲ್ಲಿಸಿದ್ದಾರೆ? ಟೆಂಪೋದಲ್ಲಿ ಅವರಿಗೆ ಎಷ್ಟು ಹಣ ಬಂದಿದೆ?’ ಎಂದು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ.  

10 ವರ್ಷದಲ್ಲಿ 22 ಬಿಲಿಯನೇರ್‌ ಸೃಷ್ಟಿ ಮೋದಿ ಸಾಧನೆ: ರಾಹುಲ್‌

May 08 2024, 01:33 AM IST
10 ವರ್ಷಗಳಲ್ಲಿ 22 ಶತಕೋಟ್ಯಧೀಶರನ್ನು (ಬಿಲಿಯನೇರ್‌) ಸೃಷ್ಟಿಸಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ಕಿಡಿಕಾರಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ನಾವು ಅಧಿಕಾರಕ್ಕೆ ಬಂದಲ್ಲಿ ಕೋಟ್ಯಂತರ ಜನರನ್ನು ಲಖಪತಿಗಳಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್‌ಗೂ 26/11 ಉಗ್ರರಿಗೂ ನಂಟು ಇದೆಯೇ: ಮೋದಿ

May 08 2024, 01:09 AM IST
ಕರ್ಕರೆ ಸಾವಿನ ಕುರಿತು ಕಸಬ್‌ ಪರ ಕೈ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಜನರು ವೋಟ್‌ ಜಿಹಾದ್ ಬೇಕೋ, ರಾಮರಾಜ್ಯ ಬೇಕೋ ನಿರ್ಧರಿಸಲಿ ಎಂದು ಪ್ರಧಾನಿ ಮೋದಿ ಜನರ ಆಯ್ಕೆಗೆ ಬಿಟ್ಟಿದ್ದಾರೆ.

ಕಾಂಗ್ರೆಸ್ ಗೆದ್ದರೆ ಮಂದಿರಕ್ಕೆ ಬಾಬ್ರಿ ಬೀಗ: ಮೋದಿ!

May 08 2024, 01:05 AM IST

ಕಾಶ್ಮೀರಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷ ಸಂವಿಧಾನದ 370ನೇ ವಿಧಿ ಬಳಸಿ ವಿಶೇಷ ಸ್ಥಾನ ನೀಡುವುದನ್ನು ತಡೆಯಲು ಹಾಗೂ ಅಯೋಧ್ಯೆಯ ರಾಮಮಂದಿರಕ್ಕೆ ‘ಬಾಬ್ರಿ ಬೀಗ’ ಹಾಕುವುದನ್ನು ತಡೆಯಲು ಬಿಜೆಪಿ ನೇತೃತ್ವದ ಎನ್‌ಡಿಎ  400 ಸೀಟು ಗೆಲ್ಲಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಫಲಿತಾಂಶ ನಿರ್ಧರಿಸಲಿರುವ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ

May 08 2024, 01:02 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ ಈ ಎರಡರ ಪ್ರಭಾವವೂ ನಿಚ್ಚಳವಾಗಿ ಕಂಡುಬಂದಿದೆ. ಹಾಗಿದ್ದರೆ, ಯಾವುದರ ಪ್ರಭಾವ ಹೆಚ್ಚು ಎನ್ನುವುದರ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ

May 08 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಜಾರ್ಖಂಡಲ್ಲಿ ಸಿಕ್ಕಿದ್ದು ಹಣದ ಪರ್ವತ: ಮೋದಿ ವಾಗ್ದಾಳಿ

May 07 2024, 01:14 AM IST

ಈವರೆಗೆ ಜಾರಿ ನಿರ್ದೇಶನಾಲಯವೊಂದೇ ದೇಶದಲ್ಲಿ ಭ್ರಷ್ಟರಿಗೆ ಸೇರಿದ 1.25 ಲಕ್ಷ ಕೋಟಿ ರು. ಹಣ ಜಪ್ತಿ ಮಾಡಿದೆ. ಇತರೆ ತನಿಖಾ ಸಂಸ್ಥೆಗಳ ಹಣ ಸೇರಿದರೆ ಅದರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಈ ಹಣವನ್ನು ಯಾರಿಂದ ಲೂಟಿ ಮಾಡಲಾಗಿತ್ತೋ ಅವರಿಗೆ ಮರಳಿಸುವುದು ಹೇಗೆಂದು ಸಮಾಲೋಚಿಸಲಾಗುತ್ತಿದೆ  

ಲೂಟಿಯ ಹಣ ಜನರಿಗೆ ಮರಳಿಸುವ ಕುರಿತು ಪರಿಶೀಲನೆ: ಮೋದಿ

May 07 2024, 01:07 AM IST
ಬಡವರಿಂದ ಭ್ರಷ್ಟಾಚಾರದ ರೂಪದಲ್ಲಿ ಲೂಟಿ ಮಾಡಿ ಸಂಗ್ರಹಿಸಿದ ಹಣವನ್ನು ಮರಳಿ ಬಡವರಿಗೆ ನೀಡುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved