• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿ7 ಶೃಂಗದ ವೇಳೆ ಮೋದಿ ಅಪ್ಪಿಕೊಂಡ ಪೋಪ್‌

Jun 15 2024, 01:00 AM IST
ದಕ್ಷಿಣ ಇಟಲಿಯ ಅಪುಲಿಯಾದಲ್ಲಿ ಶುಕ್ರವಾರ ನಡೆದ ಜಿ7 ಶೃಂಗಸಭೆಯ ಔಟ್‌ರೀಚ್‌ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್‌ ಇಬ್ಬರು ಹಸ್ತಲಾಘವ ಮಾಡಿ ,ಆತ್ಮೀಯವಾಗಿ ಅಪ್ಪಿಕೊಂಡರು.

ಉಗ್ರ ನಿಗ್ರಹಕ್ಕೆ ಸಂಪೂರ್ಣ ಶಕ್ತಿ ವಿನಿಯೋಗ: ಮೋದಿ ತಾಕೀತು

Jun 14 2024, 01:07 AM IST
ಜಮ್ಮು-ಕಾಶ್ಮೀರದಲ್ಲಿ 4 ದಿನಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಖುದ್ದು ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.

ಮೋದಿ ಪ್ರಧಾನ ಕಾರ್‍ಯದರ್ಶಿ: ಪಿ.ಕೆ.ಮಿಶ್ರಾಗೆ ಮರಳಿ ಹುದ್ದೆ

Jun 14 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್‌ ನೇಮಕ ಮಾಡಲಾಗಿದೆ.

ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ

Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.

ಮೋದಿ ಎಂದಾದರೂ ಮುಸ್ಲಿಮರ ಟೋಪಿ ಧರಿಸಲಿ : ನಾಸಿರುದ್ದೀನ್‌

Jun 13 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರ ಟೋಪಿಯನ್ನು ಧರಿಸುವ ಮೂಲಕ ಸಮುದಾಯದ ಬಗ್ಗೆ ತಮಗೆ ದ್ವೇಷ ಭಾವವಿಲ್ಲ ಎಂಬುದನ್ನು ಪ್ರದರ್ಶಿಸಬೇಕು ಎಂದು ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಸಲಹೆ ಮಾಡಿದ್ದಾರೆ.

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಮೋದಿ ಸಂಪುಟದ ಸಚಿವರ ಸರಾಸರಿ ಆಸ್ತಿ ₹108 ಕೋಟಿ

Jun 12 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸಂಪುಟದ 71 ನರಲ್ಲಿ 70 ಮಂದಿ ಕೋಟ್ಯಧಿಪತಿಗಳೇ ಇದ್ದಾರೆ. ಅವರ ಸರಾಸರಿ ಆಸ್ತಿ ಮೌಲ್ಯ 107.94 ಕೋಟಿ ರು. ಇದೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ವರದಿ ತಿಳಿಸಿದೆ.

ಎಚ್‌ಡಿಕೆ ಉದಾಹರಿಸಿ ಮೋದಿ ಸಂಪುಟ ಬಗ್ಗೆ ರಾಹುಲ್‌ ವ್ಯಂಗ್ಯ

Jun 12 2024, 12:35 AM IST
ಕಾಂಗ್ರೆಸ್‌ ಪರಂಪರೆ ರಾಜಕೀಯ ಮಾಡುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ, ಖುದ್ದು ಇಂದು ‘ಪರಿವಾರ ಮಂಡಲ’ದ ಮಂತ್ರಿಮಂಡಲ ರಚಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮೋದಿ ಸಂಪುಟಕ್ಕೆ ಎಚ್‌ಡಿಕೆ: ನಾಗಮಾರಪಳ್ಳಿ ಹರ್ಷ

Jun 12 2024, 12:34 AM IST
ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಭಾಗವತ್‌ ಉಪದೇಶಕ್ಕೆ ಮೋದಿ ಕಿವಿಗೊಡಲಿ: ವಿಪಕ್ಷಗಳ ಸಲಹೆ

Jun 12 2024, 12:32 AM IST
ಮಣಿಪುರ ಗಲಭೆಯನ್ನು ತಿಳಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 191
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved