• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ರೀತಿ ನಾಯಕ ನಮ್ಮ ದೇಶಕ್ಕೂ ಬೇಕು: ಪಾಕ್‌ ಉದ್ಯಮಿ

May 16 2024, 12:48 AM IST
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೀತಿ ನಾಯಕ ಕೇವಲ ಭಾರತಕ್ಕೆ ಮಾತ್ರವಲ್ಲ ಪಾಕಿಸ್ತಾನಕ್ಕೂ ಬೇಕು. ಆಗ ಪಾಕಿಸ್ತಾನವೂ ಪುಟಿದೇಳಲಿದೆ ಎಂದು ಪಾಕಿಸ್ತಾನದ ಅಮೆರಿಕ ಉದ್ಯಮಿ ಸಾಜಿದ್‌ ತರಾರ್‌ ಹಾಡಿ ಹೊಗಳಿದ್ದಾರೆ.

ಮೋದಿ 10 ವರ್ಷದ ಅಭಿವೃದ್ಧಿ ಕಾರ್‍ಯಕ್ಕೆ ನಟಿ ರಶ್ಮಿಕಾ ಮಂದಣ್ಣ ಭಾರೀ ಮೆಚ್ಚುಗೆ

May 16 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಕೆಲಸಗಳು ಅತ್ಯುನ್ನತವಾಗಿದೆ. ಅವರು ತೆಗೆದುಕೊಂಡು ಬಂದಿರುವ ಯೋಜನೆಗಳು ಶ್ಲಾಘನೀಯ ಎಂದು ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೂ.4ರ ಬಳಿಕ ಮೋದಿ ಪ್ರಧಾನಿಯಾಗಿರಲ್ಲ: ರಾಹುಲ್‌ ಭವಿಷ್ಯ

May 16 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ಅವರು ಜೂ.4 ರ ನಂತರ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ ಎಂದು ಬುಧವಾರ ಕಾಂಗ್ರೆಸ್‌ ನಾಯಕ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಭವಿಷ್ಯ ನುಡಿದಿದ್ದಾರೆ.

ತಾಯಿಯ ನೆನೆದು ಮೋದಿ ಕಣ್ಣೀರು!

May 15 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಸಂದರ್ಶನದ ವೇಳೆ ತಮ್ಮ ತಾಯಿಯನ್ನು ನೆನೆದು ಕಣ್ಣೀರು ಹಾಕಿದ ಭಾವುಕ ಪ್ರಸಂಗ ನಡೆದಿದೆ.

ರಾಮನನ್ನು ಟೆಂಟ್‌ಗೆ ಕಳಿಸಲು ಕಾಂಗ್ರೆಸ್ ಸಂಚು: ಮೋದಿ

May 15 2024, 01:34 AM IST
ಮಂದಿರಕ್ಕೆ ಬೀಗ ಹಾಕಿ ರಾಮನನ್ನು ಟೆಂಟ್‌ಗೆ ಕಳಿಸಲು ಸಂಚು ರೂಪಿಸಿರುವ ಶಕ್ತಿಗಳ ಸೋಲಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ

May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್‌ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಮೋದಿ ಆಸ್ತಿ ₹3 ಕೋಟಿ

May 15 2024, 01:32 AM IST
ಲೋಕಸಭೆ ಚುನಾವಣೆಗೆ 3ನೇ ಬಾರಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ವೇಳೆ 3.02 ಕೋಟಿ ರು. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.

ಚುನಾವಣೆಯಿಂದ 6 ವರ್ಷ ಪ್ರಧಾನಿ ಮೋದಿ ನಿಷೇಧ ಕೋರಿದ್ದ ಅರ್ಜಿ ವಜಾ

May 15 2024, 01:32 AM IST
ಕೋಮುದ್ವೇಷ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯನ್ನು ಚುನಾವಣೆಯಿಂದ ಆರು ವರ್ಷಗಳ ಕಾಲ ನಿಷೇಧಿಸಬೇಕು ಎಂದು ಕೋರಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಕಾಶಿ: ಹ್ಯಾಟ್ರಿಕ್‌ ಜಯ ಬಯಸಿ ಮೋದಿ ನಾಮಪತ್ರ

May 15 2024, 01:31 AM IST
ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದರು. ಅವರಿಗೆ ಬ್ರಾಹ್ಮಣ, ದಲಿತ ಮತ್ತು ಹಿಂದದುಳಿದ ವರ್ಗಕ್ಕೆ ಸೇರಿದ ಗಣ್ಯರು ಸೂಚಕರಾಗಿ ಸಹಿ ಹಾಕಿದರು.

ಹರಿಮಂದಿರ್‌ ತಖ್ತ್‌ಗೆ ಭೇಟಿ ನೀಡಿ ಅಡುಗೆ ಮಾಡಿ ಬಡಿಸಿದ ಮೋದಿ

May 14 2024, 01:11 AM IST
ಗುರು ಗೋವಿಂದ ಸಿಂಗ್‌ ಅವರ ಜನ್ಮಸ್ಥಳವಾಗಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved