• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಮ್ಮೆ ಮೋದಿ ಸರ್ಕಾರ ನಿಶ್ಚಿತ

Apr 30 2024, 02:02 AM IST
ನೀರಾವರಿ ಯೋಜನೆಗಳನ್ನು ತರುವ ಮೂಲಕ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ

ಮೋದಿ ಗ್ಯಾರಂಟಿ ಉದ್ಯಮಿಗಳ ಪರ: ಪಾಟೀಲ್

Apr 30 2024, 02:02 AM IST
ಮೋದಿ ಅವರು ನೀಡುವ ಗ್ಯಾರಂಟಿಗಳು ಉದ್ಯಮಿಗಳ ಹಿತ ಕಾಯುವ ಗ್ಯಾರಂಟಿಗಳಾಗಿವೆ ಹೀಗಾಗಿ ಜನಸಾಮಾನ್ಯರು ಜೀವನಕ್ಕೆ ಬೇಕಿರುವ ಗ್ಯಾರಂಟಿ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಲಿದ್ದಾರೆ: ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್

ದೇಶದಲ್ಲಿ ಎನ್‌ಡಿಎ ವರ್ಚಸ್ಸು ಕುಗ್ಗಿದ್ದರಿಂದ ಮೋದಿ ಹತಾಶ: ವೀರಪ್ಪ ಮೊಯ್ಲಿ

Apr 30 2024, 02:02 AM IST
ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಈ ಬಾರಿ ಮೋದಿಯೊಂದಿಗೆ ಸೇರಿ ಭಾಷಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪಿದರು.

ಮೋದಿ ಕಮಲ ಟೋಪಿ ಜಾರಿದ್ದು ಸೋಲಿನ ಸುಳಿವು

Apr 30 2024, 02:02 AM IST
ರಾಜಕೀಯ ಪಕ್ಷಗಳ ಅದೃಷ್ಟದ ನೆಲವಾದ ದಾವಣಗೆರೆ ಬಿಜೆಪಿಗೆ ಮಾತ್ರ ಒಲಿದಿಲ್ಲ ಎಂಬುದಕ್ಕೆ ಇಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ತಲೆಗೆ ಹಾಕಿದ್ದ ಅರಳುವ ಕಮಲದ ಟೋಪಿ ಜಾರಿ ಬಿದ್ದಿರುವುದೇ ಸಾಕ್ಷಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.

ಮೋದಿ ಕಾಂಗ್ರೆಸ್‌ಗೆ ಬೈದಷ್ಟು ಒಳ್ಳೆಯದಾಗುತ್ತೆ: ಡಾ. ಮಲ್ಲಿಕಾರ್ಜುನ ಖರ್ಗೆ

Apr 30 2024, 02:02 AM IST
ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದರೆ, ಪ್ರಿಯಾಂಕಾ ಗಾಂಧಿಯವರು ದೇಶದಲ್ಲಿ ಸತ್ಯಮೇವ ಜಯತೆ ಎಂದರೂ ಕಳೆದ 10 ವರ್ಷದಿಂದ ಸುಳ್ಳೆ ಕಾರುಬಾರು ಮಾಡುತ್ತಿದೆ ಎಂದು ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿ ಗಮನ ಸೆಳೆದರು.

ವಸೂಲಿ ಗ್ಯಾಂಗ್ ಆದ ರಾಜ್ಯ ಸರ್ಕಾರ: ಪ್ರಧಾನಿ ಮೋದಿ ಆರೋಪ

Apr 30 2024, 02:01 AM IST
ಬಾಗಲಕೋಟೆಯ ನವನಗರದಲ್ಲಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯ ಸರ್ಕಾರ ಆಡಳಿತ ನಡೆಸುವ ಬದಲು ವಸೂಲಿ ಮಾಡುವ ಗ್ಯಾಂಗ್ ರೀತಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಕಳಂಕಿತ ಕಾಂಗ್ರೆಸ್‌ 2ನೇ ಹಂತದಲ್ಲೇ ಸೋಲು: ಮೋದಿ

Apr 30 2024, 02:01 AM IST
ಕಳಂಕಿತ ಕಾಂಗ್ರೆಸ್‌ ಹಾಗೂ ಇಂಡಿಯಾ ಕೂಟ ಮೊದಲ ಎರಡು ಹಂತದಲ್ಲಿಯೇ ನಿರ್ನಾಮಗೊಂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಅತಿದೊಡ್ಡ ಸೆಕ್ಸ್‌ ಹಗರಣದ ಬಗ್ಗೆ ಮೋದಿ ಏನಂತಾರೆ: ಪ್ರಿಯಾಂಕಾ

Apr 30 2024, 02:01 AM IST

 ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ, ರಾಜ್ಯದ ಈ ಅತಿದೊಡ್ಡ ಸೆಕ್ಸ್‌ ಹಗರಣದ ಬಗ್ಗೆ ಏನು ಹೇಳುತ್ತಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ: ಸಚಿವ ತಂಗಡಗಿ

Apr 30 2024, 02:00 AM IST
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಕೇವಲ ಖಾಲಿ ಚೊಂಬು ಕೊಟ್ಟಿದೆ.

ಮೋದಿ ಅಲೆ ಎದುರು ಪುತ್ರಿ ಗೆಲ್ಲಿಸಿಕೊಂಡು ಬರ್ತಾರಾ ಸತೀಶ್‌ ಜಾರಕಿಹೊಳಿ?

Apr 29 2024, 11:26 AM IST

 ಚಿಕ್ಕೋಡಿ. 1957ರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಒಂಬತ್ತು ಬಾರಿ ಗೆದ್ದಿದೆ. ಕೇಂದ್ರದ ಮಾಜಿ ಸಚಿವ ಬಿ.ಶಂಕರಾನಂದ ಅವರೇ ಸತತ 7 ಬಾರಿ ಇಲ್ಲಿ ಗೆಲುವು ಸಾಧಿಸಿದ್ದು ಇತಿಹಾಸ. ಇದೀಗ ಕ್ಷೇತ್ರ ಬಿಜೆಪಿ ತೆಕ್ಕೆಗೆ ಹೋಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಇಲ್ಲಿ ನೇರ ಹಣಾಹಣಿ ಇದೆ.

  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved