• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ, ಎಚ್ಡಿಕೆ ಜನಪರ ಆಡಳಿತ ಜನತೆಗೆ ತಿಳಿಸಿ: ಆರ್.ಎಚ್. ಮೆಣಸಗಿ

Apr 27 2024, 01:22 AM IST
ಹತ್ತು ವರ್ಷದ ಕೇಂದ್ರದಲ್ಲಿನ ಮೋದಿ ಸರ್ಕಾರದ ಸಾಧನೆ, ರಾಜ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜನಪರ ಆಡಳಿತ ಹಾಗೂ ಬಿಜೆಪಿಯ ಜನಪರ ಯೋಜನೆಗಳನ್ನು ಮನೆ ಮನೆಗೆ ತೆರಳಿ ವಿವರಿಸಿ ಮತದಾರರ ಮನವೊಲಿಸಬೇಕು ಎಂದು ಪಿಕೆಪಿಎಸ್ ಅಧ್ಯಕ್ಷ ಆರ್.ಎಚ್. ಮೆಣಸಗಿ ಹೇಳಿದರು.

ಬರ ಪರಿಹಾರದ ಬದಲು ಕರ್ನಾಟಕಕ್ಕೆ ಮೋದಿ ಕೊಟ್ಟಿದ್ದು ಚೊಂಬು: ರಾಹುಲ್‌ ಗಾಂಧಿ

Apr 27 2024, 01:22 AM IST
ಬಿಜೆಪಿ (ಭಾರತೀಯ ಜನತಾ ಪಕ್ಷ)ಯನ್ನು ‘ಭಾರತೀಯ ಚೊಂಬು ಪಕ್ಷ’ ಎಂದು ಮೂದಲಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ದೇಶಕ್ಕೆ ಹಾಗೂ ರಾಜ್ಯಕ್ಕೆ ನರೇಂದ್ರ ಮೋದಿ ಅವರ ಪಕ್ಷ ಖಾಲಿ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಾಳಯದಲ್ಲಿ ಪ್ರಧಾನಿ ಮೋದಿ ಆಗಮನದ ಉತ್ಸಾಹ

Apr 27 2024, 01:22 AM IST
ಈ ಬಾರಿಯೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕೆಂಬ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕೆ ಬರುತ್ತಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.

ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿರುವ ಮೋದಿ -ಮಾಜಿ ಸಚಿವ ಬಿಸಿಪಾ

Apr 27 2024, 01:22 AM IST
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶಾಶ್ವತ ಗ್ಯಾರಂಟಿಗಳನ್ನು ನೀಡಿದ್ದಾರೆ. ಕೋವಿಡ್ ಸಮಯದಲ್ಲಿ ದೇಶದ ಜನತೆಗೆ ವ್ಯಾಕ್ಸಿನ್ ನೀಡಿ ಜನರ ಆರೋಗ್ಯ ಕಾಪಾಡಿದ್ದಾರೆ. ಕಿಸಾನ್ ಸಮ್ಮಾನ್, ರಕ್ಷಣಾ ಕ್ಷೇತ್ರದಲ್ಲಿ ಪ್ರಗತಿ, ಆಯುಷ್ಮಾನ್ ಭಾರತ್ ಅಂತಹ ಯೋಜನೆಗಳನ್ನು ನೀಡಿ ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಇವಿಎಂ ತೀರ್ಪು ವಿಪಕ್ಷಗಳಿಗೆ ತಪರಾಕಿ: ಮೋದಿ

Apr 27 2024, 01:21 AM IST
‘ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ)ಗಳ ಮೇಲಿನ ಅನುಮಾನಗಳನ್ನು ನಿವಾರಿಸಿದ ಸುಪ್ರೀಂಕೋರ್ಟ್‌ನ ಶುಕ್ರವಾರದ ತೀರ್ಪು ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳಿಗೆ ಹಾಕಿದ ತಪರಾಕಿ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸಲು ಮತ ನೀಡಿ

Apr 27 2024, 01:21 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಡಾ.ಬಿ.ಆರ್.ಅಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಪರಾಜಯಗೊಳಿಸಿದ ಕಾಂಗ್ರೆಸ್ ಪಕ್ಷ ಸೋಲಿಸಿ, ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿರುವ ಎನ್‌ಡಿಎ ನೇತೃತ್ವದ ಮೋದಿಯವರಿಗೆ ಮತ ನೀಡಿ ಮತ್ತೊಮ್ಮೆ ಪ್ರಧಾನಿಯಾಗಲು ಅವಕಾಶ ಕಲ್ಪಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೋರಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾವಲಂಬನೆಯತ್ತ: ಜಿ.ಟಿ. ಪಂಪಾಪತಿ

Apr 27 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.

ವಾಜಪೇಯಿ, ಮೋದಿ ಹೆಸರೇಳಿ ಗೆದ್ದವರ ಸಾಧನೆ ಶೂನ್ಯ

Apr 27 2024, 01:19 AM IST
ವಾಜಪೇಯಿ, ಮೋದಿ ಹೆಸರು ಹೇಳಿ, ಮೂರು ಸಲ ಸಂಸದರಾದವರ ಸಾಧನೆ ಶೂನ್ಯವಾಗಿದ್ದು, ಒಂದೇ ಒಂದು ಉತ್ತಮ ಅಭಿವೃದ್ಧಿ ಕಾರ್ಯ ಯಾವುದಿದೆ ಎಂದು ತೋರಿಸಲಿ ನೋಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕ್ಷೇತ್ರಕ್ಕೆ ಕಾಗೇರಿ, ದೇಶಕ್ಕೆ ಮೋದಿ: ರೂಪಾಲಿ

Apr 27 2024, 01:19 AM IST
ನಮ್ಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದುದು ಮಾಜಿ ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದರು.

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಶಾ

Apr 27 2024, 01:18 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved