• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಪಿಎಂ ಆಗಲೆಂದು ಪಾಕ್‌ ಬಯಕೆ: ಮೋದಿ

May 03 2024, 01:30 AM IST
ಕಾಂಗ್ರೆಸ್‌ ಪಕ್ಷವನ್ನು ಪಾಕಿಸ್ತಾನದ ಅನುಯಾಯಿ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ಶೆಹಜಾದಾ (ರಾಹುಲ್‌ ಗಾಂಧಿ)ನನ್ನು ಭಾರತದ ಮುಂದಿನ ಪ್ರಧಾನಿಯಾಗಿ ಮಾಡಲು ನೆರೆಯ ರಾಷ್ಟ್ರ ಉತ್ಸುಕವಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್ ಕೈ ಹಿಡಿದು ಮತಯಾಚಿಸಿದ್ದಕ್ಕೆ ಮೋದಿ ಪ್ರಶ್ನೆ ಮಾಡುತ್ತೇವೆ: ಡಿಕೆಶಿ

May 03 2024, 01:14 AM IST
ಈ ದೇಶದ ಪ್ರಧಾನಿ ಮೋದಿಯವರು ಪ್ರಜ್ವಲ್‌ ಕೈ ಹಿಡಿದು ಮತಯಾಚಿಸಿದ್ದರಿಂದಲೇ ಪೆನ್‌ಡ್ರೈವ್ ವಿಷಯವಾಗಿ ನಾವು ಮೋದಿಯವರನ್ನು ಕೇಳುತ್ತಿರೋದು. ಹಾದಿ, ಬೀದಿಯಲ್ಲಿ ಹೋಗುವವರನ್ನು ಈ ವಿಷಯವಾಗಿ ಕೇಳೋದಕ್ಕೆ ಆಗುತ್ತಾ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಖಾರವಾಗಿ ಪ್ರಶ್ನಿಸಿದ್ದಾರೆ.

‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೂಗಳಲ್ಲಿ ಒಡಕು ಸೃಷ್ಟಿಗೆ ಖರ್ಗೆ ಯತ್ನ: ಮೋದಿ ಆಕ್ರೋಶ

May 03 2024, 01:11 AM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀರಾಮ ಮತ್ತು ಶಿವನ ಕುರಿತು ಇತ್ತೀಚೆಗೆ ಮಾಡಿದ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದ್ದು,   ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಕಾಪಿ ಮಾಡ್ತಿದೆ: ಮಾಜಿ ಸಚಿವ ಎಚ್‌.ಆಂಜನೇಯ

May 03 2024, 01:10 AM IST
ಸುಳ್ಳು ಹೇಳುವುದರಲ್ಲಿ ಆಸ್ಕರ್‌ ನೀಡಬೇಕಾದರೆ ಅದು ಬಿಜೆಪಿ ಸರ್ಕಾರಕ್ಕೆ ನೀಡಬೇಕು. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ಮೋದಿ ಹೆಸರಿನಲ್ಲಿ ಮತ ಯಾಚಿಸುವ ಸ್ಥಿತಿ: ಐವಾನ್ ಡಿಸೋಜ

May 03 2024, 01:05 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸೋಲುವ ಭಯದಿಂದ ಹತಾಶರಾಗಿ ದ್ವೇಷದ ಭಾಷಣ ಮಾಡುತ್ತಿದ್ದಾರೆ ಎಂದು ಐವಾನ್ ಡಿಸೋಜ ತಿಳಿಸಿದರು.

ನನ್ನಿಂದ ಮೋದಿ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ

May 03 2024, 01:05 AM IST
ನರೇಂದ್ರ ಮೋದಿ ಅವರ ಪೋಟೋ ಅಷ್ಟೇ ಅಲ್ಲ. ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ವಿಶ್ವ ನಾಯಕ ಮೋದಿ ಪೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರ ದೇಶದ ಎಲ್ಲರಿಗೂ ಇದೆ ಎಂದು ಈಶ್ವರಪ್ಪ ಹೇಳಿದರು.

ದೇಶದ ರಕ್ಷಣೆಗೆ ಮೋದಿ ಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

May 03 2024, 01:05 AM IST
ಈ ದೇಶದ ಕೀಲಿ ಕೈಯನ್ನು ಯಾರ ಕೈಯಲ್ಲಿ ಕೊಡಬೇಕು ಎಂದು ಪ್ರಶ್ನಿಸಿದ ಅವರು, ಮೋದಿ ಎದುರಾಳಿ ಯಾರು ಎಂಬುದು ನಮ್ಮ ಕಣ್ಮುಂದೆ ಕಾಣುತ್ತಿಲ್ಲ. ಆದರೆ ನಮ್ಮ ನಾಯಕ ಮೋದಿ.

ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ

May 03 2024, 01:04 AM IST
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.

ಕರ್ನಾಟಕಕ್ಕೆ ಮೋದಿ ಕೊಡುಗೆ ಶೂನ್ಯ: ಅಮರೇಗೌಡ ಬಯ್ಯಾಪುರ

May 03 2024, 01:04 AM IST
ಬಿಜೆಪಿಯವರು ಹತ್ತು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಯ ಬದಲು ಜನರ ಕೈಗೆ ಖಾಲಿ ಚೊಂಬು ನೀಡಿದ್ದಾರೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved