• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಶ್ವಗುರು ಆಗಲು ಮೋದಿ ಗೆಲ್ಲಿಸಿ: ಶೈಲೆಂದ್ರ ಬೆಲ್ದಾಳೆ

May 01 2024, 01:21 AM IST
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಬಾಪುರ, ಮೊಗದಾಳ, ಮರಕುಂದಾ, ಭಂಗೂರ, ಸಿಂಧೋಲ, ರಾಜಗೀರಾ, ಹೊಕ್ರಾಣ (ಕೆ), ಹೊಕ್ರಾಣ (ಬಿ) ಸೇರಿ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕರ ಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಶಾಸಕ ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.

ಪ್ರಧಾನಿ ಮೋದಿ ಶಕ್ತಿ ಹೆಚ್ಚಿಸೋಣ: ನಿರಾಣಿ

May 01 2024, 01:19 AM IST
ಬಿಜೆಪಿಯ ೧೦ ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವೈ.ಎಂ. ಸತೀಶ್

May 01 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ಮೊಹಬ್ಬತ್ ಕಿ ದುಕಾನ್‌ನಲ್ಲಿ ನಕಲಿ ವಿಡಿಯೋ ಮಾರಾಟ: ಮೋದಿ

May 01 2024, 01:17 AM IST
ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಡಿಯೋ ಪ್ರಸಾರ ಮಾಡಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.

ಮತಬ್ಯಾಂಕ್‌ಗಾಗಿ ‘ಕೈ’ನಿಂದ ಮುಸ್ಲಿಂರಿಗೆ ಮೀಸಲು: ಮೋದಿ

Apr 30 2024, 12:25 PM IST

ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿದೆ. ಎಸ್ಸಿ, ಎಸ್ಟಿಗಳ ಅನುದಾನ ಮುಸ್ಲಿಮರಿಗೆ ನೀಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ದೆಹಲಿ ಪೊಲೀಸರನ್ನು ಮೋದಿ ನನ್ನ ಮನೆಗೆ ಛೂ ಬಿಟ್ಟಿದ್ದಾರೆ: ರೇವಂತ ರೆಡ್ಡಿ

Apr 30 2024, 11:30 AM IST

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ದೆಹಲಿ ಪೊಲೀಸರು ಹೈದರಾಬಾದ್‌ನ ನನ್ನ ಮನೆಗೆ ನೋಟಿಸ್‌ ಕೊಡಲು ಬಂದಿದ್ದಾರಂತೆ. ಮೋದಿಯವರು ದೆಹಲಿ ಪೊಲೀಸರನ್ನು ನನ್ನ ವಿರುದ್ಧ ಈಗ ಛೂ ಬಿಟ್ಟಿದ್ದಾರೆ.  

ಮೋದಿ ದೇಶಕ್ಕೆ ಸ್ಕೀಂ ನೀಡಿದರೆ, ಕಾಂಗ್ರೆಸ ಸ್ಕ್ಯಾಮ್ ನೀಡಿದೆ

Apr 30 2024, 02:20 AM IST
ಕಾಂಗ್ರೆಸ್ ಪಕ್ಷ ತನ್ನ ೬೦ ವರ್ಷದಲ್ಲಿ ಒಂದಕ್ಕಿಂತ ಹಲವಾರು ಹಗರಣಗಳನ್ನು ಮಾಡಿ ಸ್ಕ್ಯಾಮ್‌ಗಳನ್ನು ನೀಡಿದ್ದ ಸರ್ಕಾರವಾಗಿತ್ತು. ಹೀಗಾಗಿ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಟ್ಟಿದೆ.

ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Apr 30 2024, 02:13 AM IST
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.

ಮೋದಿ ದಿಟ್ಟ ಆಡಳಿತದಿಂದ ಮಿಂಚುತ್ತಿರುವ ಭಾರತ: ಯತ್ನಾಳ

Apr 30 2024, 02:13 AM IST
ರಾಯಚೂರು ಲೋಕಸಭಾ, ಸುರಪುರ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪರ ಶಾಸಕ ಬಸನಗೌಡ ಪಾಟೀಲ್‌ ಬರ್ಜರಿ ಪ್ರಚಾರ
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved