• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಜಪೇಯಿ, ಮೋದಿ ಹೆಸರೇಳಿ ಗೆದ್ದವರ ಸಾಧನೆ ಶೂನ್ಯ

Apr 27 2024, 01:19 AM IST
ವಾಜಪೇಯಿ, ಮೋದಿ ಹೆಸರು ಹೇಳಿ, ಮೂರು ಸಲ ಸಂಸದರಾದವರ ಸಾಧನೆ ಶೂನ್ಯವಾಗಿದ್ದು, ಒಂದೇ ಒಂದು ಉತ್ತಮ ಅಭಿವೃದ್ಧಿ ಕಾರ್ಯ ಯಾವುದಿದೆ ಎಂದು ತೋರಿಸಲಿ ನೋಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕ್ಷೇತ್ರಕ್ಕೆ ಕಾಗೇರಿ, ದೇಶಕ್ಕೆ ಮೋದಿ: ರೂಪಾಲಿ

Apr 27 2024, 01:19 AM IST
ನಮ್ಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದುದು ಮಾಜಿ ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದರು.

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಶಾ

Apr 27 2024, 01:18 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಮೋದಿ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್‌

Apr 27 2024, 01:17 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಮೋದಿಯವರ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಒಬಿಸಿ ಮೀಸಲು ಕಸಿಯಲು ಬಿಡಲ್ಲ, ಇದು ಮೋದಿ ಗ್ಯಾರಂಟಿ: ಪ್ರಧಾನಿ

Apr 27 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಉತ್ತರಾಖಂಡದಲ್ಲಿ ಜಾರಿಗೆ ತಂದಂತೆ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ದೇಶಾದ್ಯಂತ ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ.

ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕವಟಗಿಮಠ

Apr 27 2024, 01:16 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಜಾಗತಿಕ ಮಟ್ಟದಲ್ಲಿ ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾದರೇ ದೇಶಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ, ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಮಾಂಗಲ್ಯ ಬಗ್ಗೆ ಮೋದಿ ಹೇಳಿಕೆ: ನೋಟಿಸ್‌ ಜಾರಿ

Apr 26 2024, 06:52 AM IST

ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್‌ ಹೊರಟಿದ್ದು, ಮಹಿಳೆಯರ ಮಂಗಳಸೂತ್ರವನ್ನೂ ಬಿಡಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದೆ.

ರಾಜೀವ್‌ ಕುರಿತ ಮೋದಿ ಹೇಳಿಕೆ ಸುಳ್ಳು : ಕಾಂಗ್ರೆಸ್‌

Apr 26 2024, 12:58 AM IST
ತಮ್ಮ ತಾಯಿ ಇಂದಿರಾ ಗಾಂಧಿಯವರ ಆಸ್ತಿ ಸರ್ಕಾರಕ್ಕೆ ಹೋಗುವುದನ್ನು ತಪ್ಪಿಸಲು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪಿತ್ರಾರ್ಜಿತ ಆಸ್ತಿ ಕಾಯ್ದೆ ರದ್ದುಪಡಿಸಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಕಾಂಗ್ರೆಸ್‌ ಪಕ್ಷ ತಿರುಗೇಟು ನೀಡಿದೆ.

28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ

Apr 26 2024, 12:55 AM IST
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.

ಚುನಾವಣೆ ಮೋದಿ ಕೈಯಿಂದ ಜಾರಿದೆ: ರಾಹುಲ್ ವ್ಯಂಗ್ಯ

Apr 26 2024, 12:54 AM IST
ನಮ್ಮ ಪಕ್ಷದ ಗ್ಯಾರಂಟಿಗೂ ಮತ್ತು ಮೋದಿಯ ಗ್ಯಾರಂಟಿ ನಡುವಿನ ವ್ಯತ್ಯಾಸ ಸ್ಪಷ್ಟವಾಗಿದೆ. ಹೀಗಾಗಿಯೇ ಈ ಈ ಬಾರಿಯ ಚುನಾವಣೆ ನನ್ನ ಕೈತಪ್ಪಿದೆ ಎಂಬ ಅಂಶ ಪ್ರಧಾನಿ ಮೋದಿಗೂ ಅರಿವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved