• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಡುಗರ ಗಮನ ಸೆಳೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ

Sep 18 2024, 01:49 AM IST
ಚಿಕ್ಕಮಗಳೂರು, ಜಿಲ್ಲಾ ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಕುಂದಾಪುರದ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಕಲಾವಿದರಿಂದ ನಡೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ ನೋಡುಗರ ಗಮನ ಸೆಳೆಯಿತು.

ಅಮೆರಿಕದಲ್ಲಿ ಯಕ್ಷಗಾನ ಛಾಪು ಮೂಡಿಸಿದೆ: ಡಾ.ಕೆದ್ಲಾಯ

Sep 16 2024, 01:49 AM IST
ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಾಗರೋತ್ತರ ಯಕ್ಷಗಾನ ಗುರು ಡಾ.ರಾಜೇಂದ್ರ ಕೆದ್ಲಾಯ ಸಂವಾದ ನಡೆಸಿದರು.

‘ಗುರು ಸುವರ್ಣ’ಗೆ ಯಕ್ಷಗಾನ ಅಕಾಡೆಮಿಯ ‘ಪಾರ್ತಿಸುಬ್ಬ’ ಪ್ರಶಸ್ತಿ

Sep 15 2024, 01:46 AM IST
ಗುರು ಸುವರ್ಣ, ಸಾಲಿಗ್ರಾಮ, ಹಿರಿಯಡ್ಕ, ಗೋಳಿರಗಡಿ ಮೇಳಗಳಲ್ಲಿ ಸೇವೆ ಸಲ್ಲಿಸಿ, ಉಡುಪಿಯ ಪ್ರಸಿದ್ಧ ಯಕ್ಷಗಾನ ಕೇಂದ್ರದ ಗುರುಗಳಾಗಿ, ಪ್ರಾಂಶುಪಾಲರಾಗಿ ದೇಶ ವಿದೇಶದ ಸಾವಿರರಾರು ಮಂದಿಗೆ ಶಾಸ್ತ್ರೀಯ ಯಕ್ಷಕಲೆಯನ್ನು ಧಾರೆಯೆರೆದವರು. ಕನ್ನಡ, ತುಳುವಲ್ಲದೇ, ಸಂಸ್ಕೃತ, ಮರಾಠಿ, ಹಿಂದಿಯಲ್ಲಿಯೂ ಯಕ್ಷಗಾನದ ತರಬೇತಿ - ಪ್ರಯೋಗಳನ್ನು ಮಾಡಿದವರು.

ಬಯಲಾಟದಲ್ಲಿ ಯಕ್ಷಗಾನ ಮಾದರಿ ಅಳವಡಿಕೆ ಬೇಡ: ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್‌.ದುರ್ಗಾದಾಸ್

Sep 12 2024, 01:50 AM IST
ಬಯಲಾಟದ ವೇಷಭೂಷಣಗಳ ಭಾರ ಕಡಿಮೆಗೊಳಿಸುವ ಕುರಿತು ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅಕಾಡೆಮಿ ಪೂರಕ ಕ್ರಮ ವಹಿಸಲಿದೆ.

ಯಕ್ಷಗಾನ ವೇಷಕ್ಕೆ ಅವಮಾನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹ

Sep 06 2024, 01:01 AM IST
ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದ.ಕ. - ಉಡುಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಉಡುಪಿ ಜಿಲ್ಲಾ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಯಕ್ಷಗಾನ ಯಾವ ಕಲೆಗೂ ಕಡಿಮೆ ಇಲ್ಲ: ಕಪ್ಪಣ್ಣ

Aug 28 2024, 12:54 AM IST
ಯಕ್ಷಗಾನ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಬೇಕು ಎಂದಿರುವ ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಅವರು ಯಕ್ಷಗಾನ ಯಾವುದೇ ಕಲೆಗೂ ಕಮ್ಮಿ ಇಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ : ಯಕ್ಷಗಾನ ಪ್ರದರ್ಶನ ಉದ್ಘಾಟನೆ

Aug 28 2024, 12:52 AM IST
ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಸಭಾ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಎರಡು ದಿನಗಳ ‘ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ’ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಉಳಿಸುವುದೇ ಯಕ್ಷಗಾನಕ್ಕೆ ನೀಡುವ ದೊಡ್ಡ ಕೊಡುಗೆ: ನಾ ಕಾರಂತ ಪೆರಾಜೆ

Aug 26 2024, 01:39 AM IST
ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ಯಕ್ಷ ರಂಜಿನಿಯ ವಿದ್ಯಾರ್ಥಿಗಳು ಯಕ್ಷಗಾನ ತಾಳಮದ್ದಳೆ ಕದಂಬ ಕೌಶಿಕೆ ಪ್ರಸಂಗವನ್ನು ನಡೆಸಿಕೊಟ್ಟರು.

ಇಂದು ಶಿವದೂತ ಪಂಜುರ್ಲಿ ಪುಣ್ಯಕತಾನಕ ಯಕ್ಷಗಾನ

Aug 23 2024, 01:06 AM IST
Today Shivduta Panjurli Punyakatanaka Yakshagana

ಯಕ್ಷಗಾನ ಬೆಳವಣಿಗೆಗೆ ಧಾರ್ಮಿಕ ಸಂಸ್ಥೆಗಳ ಸಹಕಾರ ಅತ್ಯಗತ್ಯ: ಡಾ.ತಲ್ಲೂರು

Aug 11 2024, 01:35 AM IST
ಭಟ್ಕಳ ಕರಿಕಲ್ಲಿನ ಧ್ಯಾನ ಮಂದಿರದಲ್ಲಿ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಕಾರುಣ್ಯ ಕಲಾ ಸಂಘದ ದಶಮಾನೋತ್ಸವ ನಡೆಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved