• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಕಲಾವಿದ ಗಂಗಾಧರ ಜೋಗಿ ಪುತ್ತೂರು ಇನ್ನಿಲ್ಲ

May 03 2024, 01:06 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ಗಂಗಾಧರ ಜೋಗಿ ಪುತ್ತೂರು (59) ಮೃತರು.

ಯಕ್ಷಗಾನ ಕೇಂದ್ರ ನಡೆಸುವುದು ಸಾಹಸ ಕಾರ್ಯ: ಎ.ಪಿ. ಫಾಟಕ್

Apr 29 2024, 01:34 AM IST
ಸುಬ್ರಹ್ಮಣ್ಯ ಧಾರೇಶ್ವರರು ಆಗಿನ ಕಾಲದಲ್ಲಿ ಡೇರೆ ಮೇಳದ ಏಳಿಗೆಗೆ ಅನುಕೂಲವಾಗುವ ಹಾಗೆ ಅನೇಕ ಹೊಸ ಪ್ರಸಂಗಗಳನ್ನು ಆಡಿಸಿ ಗೆದ್ದವರು. ಇದೀಗ ಅವರ ನಿಧನದಿಂದ ಒಂದು ನಿರ್ವಾತ ಸೃಷ್ಟಿಯಾಗಿದೆ ಎಂದು ಖ್ಯಾತ ಮದ್ದಲೆ ವಾದಕ, ಗುರು ಎ.ಪಿ. ಫಾಟಕ್ ತಿಳಿಸಿದರು.

ಸುಬ್ರಮಣ್ಯ ಧಾರೇಶ್ವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟ

Apr 28 2024, 01:18 AM IST
ಭಾಗವತಿಕೆಯಲ್ಲಿ ಸಾಧನೆ ಮಾಡಿದ್ದ ಸುಬ್ರಮಣ್ಯ ಧಾರೇಶ್ವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸೀತೂರಿನ ಗುತ್ತಿ ಯಡೇಹಳ್ಳಿ ಗುತ್ಯಮ್ಮ ಯಕ್ಷಗಾನ ಮಂಡಳಿ ವ್ಯವಸ್ಥಾಪಕ ಹಾಗೂ ಯಕ್ಷಗಾನ ಕಲಾವಿದ ಅನಂತಪದ್ಮನಾಭ ತಿಳಿಸಿದರು.

ಯಕ್ಷಗಾನ ಪರಿಪೂರ್ಣ ಪಾರಂಪರಿಕ ರಂಗಕಲೆ: ಪ್ರೊ.ಸಾಮಗ

Apr 22 2024, 02:21 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಯಕ್ಷಗಾನದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿದ್ವಾಂಸ ಪ್ರೊ. ಎಂ.ಎಲ್. ಸಾಮಗ ಉಪನ್ಯಾಸ ನೀಡಿದರು.

ಯಕ್ಷಗಾನ ಪ್ರದರ್ಶನಕ್ಕೆ ಮನಸೋತ ಕಲಾ ರಸಿಕರು

Apr 20 2024, 01:04 AM IST
ಬೆಡಗು ತಿಟ್ಟು ಶೈಲಿಯ ಯಕ್ಷಗಾನದಲ್ಲಿ ಶ್ರೀಕೃಷ್ಣನ ಬಾಲ ಲೀಲೆಗಳ ಪ್ರದರ್ಶನ

21ರಂದು ಯಕ್ಷಗಾನ ಕಲಾರಂಗ ನೂತನ ಕಟ್ಟಡ ಉದ್ಘಾಟನೆ

Apr 16 2024, 01:00 AM IST
ಏ.21ರಂದು ಬೆಳಗ್ಗೆ 9 ಗಂಟೆಗೆ ಕೃಷ್ಣ ಮಠದಿಂದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಮತ್ತು ಶ್ರೀ ಸುಶ್ರೀಂದ್ರತೀರ್ಥರು ಅನುಗ್ರಹ ಮಂತ್ರಾಕ್ಷತೆ ಹಾಗೂ ಕೃಷ್ಣ ಪ್ರತಿಮೆ ಪಡೆದು ಯಕ್ಷಗಾನ ಪರಿಕರಗಳೊಂದಿಗೆ ನೂತನ ಕಟ್ಟಡಕ್ಕೆ ಸದಸ್ಯರು ಆಗಮಿಸಲಿದ್ದಾರೆ.

ಯಕ್ಷಗಾನ ಸಂಸ್ಕೃತಿ, ಪರಂಪರೆಯ ಪ್ರತೀಕ: ನೀರ್ನಳ್ಳಿ ರಾಮಕೃಷ್ಣ

Apr 12 2024, 01:05 AM IST
ಯಕ್ಷಗಾನದ ಮೂಲಕ ನಮ್ಮ ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುತ್ತಿರುವುದು ಶ್ಲಾಘನೀಯವಾಗಿದೆ.

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ

Apr 07 2024, 01:53 AM IST
ತೀರ್ಪುಗಾರರಾದ ತಾರಾನಾಥ ವರ್ಕಾಡಿ, ಮುರಳೀಧರ ಭಟ್ ಕಟೀಲು, ಅಂಡಾಲ ದೇವಿಪ್ರಸಾದ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತದಾನ ಜಾಗೃತಿಗಾಗಿ ಯಕ್ಷಗಾನ

Apr 06 2024, 12:51 AM IST
ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಕರ್ಷಕ ಯಕ್ಷಗಾನವನ್ನು ಪ್ರದರ್ಶಿಸಲಾಯಿತು.

ಕಟೀಲಿನಲ್ಲಿ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ

Apr 06 2024, 12:47 AM IST
ಎರಡು ದಿನಗಳ ಕಾಲ ನಡೆಯುವ ಭ್ರಾಮರಿ ಯಕ್ಷ ಝೇಂಕಾರ ಆಹ್ವಾನಿತ ತಂಡಗಳ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved