ಪುತ್ತೂರು: ನಾಳೆ ಆಂಜನೇಯ ಯಕ್ಷಗಾನ ಕಲಾ ಸಂಘದ 55ರ ಸಂಭ್ರಮ
Dec 22 2023, 01:30 AM ISTಸಂಜೆ ಗಂಟೆ 5 ಗಂಟೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೇಯ 55 ಸಂಭ್ರಮ- ಸಭಾ ಕಾರ್ಯಕ್ರಮ ನಡೆಯಲಿದೆ. `ಶ್ರೀ ಆಂಜನೇಯ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಪೂಕಳ ಲಕ್ಷ್ಮೀ ನಾರಾಯಣ ಭಟ್ ಅವರಿಗೆ ಹಾಗೂ ಶ್ರೀ ಆಂಜನೇಯ 55 ರ ಗೌರವವನ್ನು ಅರ್ಥಧಾರಿ ಜಬ್ಬಾರ್ ಸಮೋ ಅವರಿಗೆ ಪ್ರದಾನ ಮಾಡಲಾಗುವುದು.