• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾವಂತರು ಯಕ್ಷಗಾನ ಪರಂಪರೆ ಉಳಿಸಬೇಕು: ಡಾ.ತಲ್ಲೂರು

Jun 28 2025, 12:21 AM IST
ಮಂಗಳೂರು ವಿವಿಯ ಡಾ.ಯು.ಆರ್ ರಾವ್ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ 2024-25ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಕೃತಿ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.

21 ರಂದು ಮಂಗ್ಳೂರಲ್ಲಿ ‘ವಾಲಿ ಮೋಕ್ಷ’ ಇಂಗ್ಲಿಷ್‌ ಯಕ್ಷಗಾನ ಪ್ರದರ್ಶನ

Jun 19 2025, 11:49 PM IST
‘ಯಕ್ಷನಂದನ’ 44ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜೂ.21 ರಂದು ಸಂಜೆ 5.30 ರಿಂದ 9 ಗಂಟೆಯವರೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ‘ವಾಲಿ ಮೋಕ್ಷ’ ಇಂಗ್ಲಿಷ್‌ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಇಂಗ್ಲೆಂಡಿನಲ್ಲಿ ಬಡಗು ತಿಟ್ಟಿನ ಯಕ್ಷಗಾನ ಪ್ರದರ್ಶನ

Jun 18 2025, 11:48 PM IST
ಇಂಗ್ಲೆಂಡಿನಲ್ಲಿ ಬಹುಕಾಲದ ತರುವಾಯ ಬಡಗುತಿಟ್ಟಿನ ಯಕ್ಷಗಾನದ ಚಂಡೆ ಮದ್ದಳೆಗಳ ಸದ್ದು ಕೇಳಿ ಬರಲಿದೆ.

ಕಿನ್ನಿಗೋಳಿ ಯಕ್ಷಲಹರಿ 35 ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸ್ಪರ್ಧೆ ಸಪ್ತಾಹ ಪೂರ್ವಭಾವಿ ಸಭೆ

Jun 17 2025, 12:12 AM IST
ಕಿನ್ನಿಗೋಳಿಯ ಯಕ್ಷಲಹರಿ ಯುಗಪುರುಷ ಸಂಸ್ಥೆಯ ಆಶ್ರಯದಲ್ಲಿ 35 ನೇ ವರ್ಷದ ಕಲಾ ಪರ್ವ ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ತಾಳಮದ್ದಲೆ ಸ್ಪರ್ಧೆ ಸಪ್ತಾಹ, ಯಕ್ಷ ಲಹರಿಯ ವಾರ್ಷಿಕೋತ್ಸವ, ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿವೇತನ ಸಮ್ಮಾನ ಜು.27ರಿಂದ ಆ.3ರ ತನಕ ನಡೆಯಲಿದೆ.

ಯಕ್ಷಧ್ರುವ- ಯಕ್ಷಶಿಕ್ಷಣ: ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

Jun 17 2025, 12:10 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಯೋಜನೆಗಳಲ್ಲಿ ಒಂದಾದ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯಡಿ ಸೇವಾನಿರತರಾಗಿರುವ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ ನಗರದ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.

ಪ್ರಸಿದ್ಧ ಯಕ್ಷಗಾನ ಸ್ತ್ರೀ ವೇಷಧಾರಿ ಕೋಡಿ ಕುಷ್ಠ ಗಾಣಿಗ ನಿಧನ

Jun 14 2025, 12:53 AM IST
ಕುಷ್ಠ ಗಾಣಿಗ ಹೆರಂಜಾಲು ವೆಂಕಟರಮಣ ಗಾಣಿಗರಿಂದ ಬಡಗುತಿಟ್ಟಿನ ಹೆಜ್ಜೆಗಾರಿಕೆಯನ್ನು, ಪಡ್ರೆ ಚಂದು ಅವರಿಂದ ತೆಂಕುತಿಟ್ಟಿನ ನಾಟ್ಯಭ್ಯಾಸವನ್ನು ಕಲಿತು, ಓರ್ವ ಪ್ರಸಿದ್ಧ ಸ್ತ್ರೀ ವೇಷಧಾರಿಯಾಗಿ ಕಲಾಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದರು. ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದ್ರೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾಪೂತನಿ, ಮಾಯಾಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀಪಾತ್ರದ ನವರಸಗಳಲ್ಲಿಯೂ ನಿಸ್ಸೀಮರಾಗಿದ್ದರು.

ದೆಹಲಿಯಿಂದ ತಿಂಗಳೆಗೆ ಬಂದು ಯಕ್ಷಗಾನ ಕಲಿತರು !

Jun 12 2025, 03:30 AM IST
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್‌ಎಸ್‌ಡಿ)ಯ ವಿದ್ಯಾರ್ಥಿಗಳು ಹತ್ತು ದಿನಗಳ ಕಾಲ, ಪಶ್ಚಿಮ ಘಟ್ಟದ ತಪ್ಪಲಿನ ತಿಂಗಳೆ ಗರಡಿ ಆವರಣದಲ್ಲಿ ಬೀಡು ಬಿಟ್ಟು, ಕರಾವಳಿಯ ಶ್ರೇಷ್ಠ ಕಲೆ ಯಕ್ಷಗಾನ ಅಭ್ಯಾಸ ಮಾಡಿದ್ದಾರೆ.

ಬುದ್ಧಿ ಪ್ರಚೋದಿಸುವ ಯಕ್ಷಗಾನ: ಗೋಡೆ ನಾರಾಯಣ ಹೆಗಡೆ

Jun 12 2025, 01:30 AM IST
ಜನರ ಬದುಕು ಮತ್ತು ಸಮಾಜಕ್ಕೆ ಅತಿ ಉಪಯುಕ್ತವಾದ ಮಾಹಿತಿಗಳು ಯಕ್ಷಗಾನದಿಂದ ಪಡೆದುಕೊಳ್ಳಲು ಸಾಧ್ಯ.

ಹಿರಿಯ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

Jun 09 2025, 01:16 AM IST
ರಾಮಯ್ಯ ಶೆಟ್ಟಿ-ತುಂಗಮ್ಮ ದಂಪತಿ ಪುತ್ರನಾಗಿ ಮುಂಡಾಜೆಯಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿಯೇ ಯಕ್ಷಲೋಕಕ್ಕೆ ಬಂದಿದ್ದು ತಮ್ಮ 11ನೇ ವರ್ಷದಲ್ಲೇ ಶ್ರೀ ಧರ್ಮಸ್ಥಳ ಯಕ್ಷಗಾನ ಕೇಂದ್ರದ ಪ್ರಥಮ ತಂಡದ ಕಲಾವಿದನಾಗಿ ಸೇರಿದರು. ದಿ. ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ ಚಂದು ಅವರಲ್ಲಿ ನಾಟ್ಯಾಭ್ಯಾಸ ಕಲಿತು ಧರ್ಮಸ್ಥಳ ಮೇಳದ ಮೂಲಕ ತಿರುಗಾಟ ಆರಂಭಿಸಿದ್ದರು.

ಬ್ರಹ್ಮಾವರ: ಯಕ್ಷಗಾನ ಕಲಾರಂಗದ ೭೩ನೇ ಮನೆ ಹಸ್ತಾಂತರ

Jun 02 2025, 12:59 AM IST
ಮಂದಾರ್ತಿ ಮೇಳದ ಕಲಾವಿದರಾದ ಸುರೇಶ್ ಆಚಾರ್ಯ ಅವರಿಗೆ ಬ್ರಹ್ಮಾವರ ತಾಲೂಕಿನ ಪೇತ್ರಿಯ ಕನ್ನಾರಿನಲ್ಲಿ ಮಂದಾರ್ತಿ ಕೃಷ್ಣ ಅಡಿಗರ ಸ್ಮರಣೆಯಲ್ಲಿ ಹೆಬ್ರಿಯ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ೬.೫೦ ಲಕ್ಷ ರು. ವೆಚ್ಚದಲ್ಲಿ, ಕೇವಲ ೪೦ ದಿನಗಳಲ್ಲಿ ನಿರ್ಮಿಸಿದ ‘ಶಾರದಾಕೃಷ್ಣ’ ಮನೆಯನ್ನು ಇತ್ತೀಚೆಗೆ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved