• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಪ್ರದರ್ಶನ, ಅಭ್ಯಾಸಕ್ಕೆ ಪ್ರಾದೇಶಿಕ ಚೌಕಟ್ಟಿನ ಭಯವಿಲ್ಲ: ಡಾ.ತಲ್ಲೂರು

Mar 13 2025, 12:50 AM IST
ಭಾನುವಾರ ಗೋವಾ ಪಣಜಿಯ ಕನ್ನಡ ಸಮಾಜದ ಆಶ್ರಯದಲ್ಲಿ ಮೆನೆಜಸ್ ಭ್ರಗಾಂಜ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಕಾರದಲ್ಲಿ ಯಕ್ಷ ಶರಧಿ ಕಾರ್ಯಕ್ರಮ ನಡೆಯಿತು.

ಮೆಕ್ಕೆಕಟ್ಟು ಮೇಳದ ಯಕ್ಷಗಾನ ಬಯಲಾಟ ಉದ್ಘಾಟನೆ

Mar 06 2025, 12:30 AM IST
ಸಾಹಿತ್ಯ, ಸಂಗೀತ, ಕಲೆಗಳ ಒಡನಾಟ ಅಪ್ಯಾಯಮಾನವಾದದ್ದು

ಯಕ್ಷಗಾನ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಆಕ್ಷೇಪ ಇಲ್ಲ: ಡಿ.ಕೆ. ಶಿವಕುಮಾರ್

Mar 05 2025, 12:33 AM IST
ಯಕ್ಷಗಾನ ನಮ್ಮ ಸಂಸ್ಕೃತಿ, ದೇಶದ ಆಸ್ತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೇ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಯಕ್ಷಗಾನ ಕಲಾರಂಗದಿಂದ ಯಕ್ಷಗಾನ, ಶಿಕ್ಷಣ, ಸಮಾಜಪರ ಅನನ್ಯ ಸೇವೆ: ಡಾ. ವಿಜಯ ಬಲ್ಲಾಳ

Feb 28 2025, 12:48 AM IST
ಕಲಾರಂಗದ ಐವೈಸಿ ಸಭಾಭವನದಲ್ಲಿ ವಿದ್ಯಾಪೋಷಕ್‌ನ ವಿದ್ಯಾರ್ಥಿಗಳ ಐದು ದಿನಗಳ ‘ಜೀವನ ವಿದ್ಯಾ’ ಸನಿವಾಸ ಶಿಬಿರ ನಡೆಯಿತು.

ಅಸೈಗೋಳಿ: ಪಾವಂಜೆ ಮೇಳ ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ

Feb 26 2025, 01:07 AM IST
ಅಸೈಗೋಳಿಯಲ್ಲಿ ಸೋಮವಾರ ನಡೆದ‌ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಲಾವಿದರಾದ ದಿವಾಣ ಶಿವಶಂಕರ ಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ನೇಪಥ್ಯ ಕಲಾವಿದ ರಘು ಶೆಟ್ಟಿ ನಾಳ ಹಾಗೂ ಸಂಘಟಕ ಅಸೈಗೋಳಿಯ ಉದಯ ಭಟ್ ಅವರನ್ನು ಸನ್ಮಾನಿಸಲಾಯಿತು.

ಯಕ್ಷಗಾನ ಕಲಿಸುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಅನುದಾನ: ಡಾ. ತಲ್ಲೂರು

Feb 26 2025, 01:05 AM IST
ಕಾಸರಗೋಡು ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.

ಧಾರ್ಮಿಕ ಶಕ್ತಿ ಜಾಗೃತಿಗೆ ಯಕ್ಷಗಾನ ಪ್ರಮುಖ ಪಾತ್ರ: ಡಾ. ಶ್ರೀಧರ ವೈದ್ಯ

Feb 21 2025, 12:45 AM IST
ಸಿದ್ದಾಪುರ ತಾಲೂಕಿನ ಕೊಳಗಿಯ ಶ್ರೀ ಜನಾರ್ದನ ದೇವರ ೩ನೇ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-೨೦೨೪ರ ಪುರಸ್ಕೃತ ಕೇಶವ ಹೆಗಡೆ ಕೊಳಗಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ-೨೦೨೪ರ ಪುರಸ್ಕೃತ ತಿಮ್ಮಪ್ಪ ಹೆಗಡೆ ಶಿರಳಗಿ ಅವರನ್ನು ಸನ್ಮಾನಿಸಲಾಯಿತು.

ಮಕ್ಕಳಿಗೆ ಯಕ್ಷಗಾನ ಕಲಿಸಿ, ಸಂಸ್ಕಾರಯುತ ಸಮಾಜ ಬೆಳೆಸಿ: ಡಾ. ತಲ್ಲೂರು ಕರೆ

Feb 13 2025, 12:49 AM IST
ಉಚ್ಚಿಲದ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕಲಾಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಯೋಗದಲ್ಲಿ ಉಚ್ಚಿಲ ನಾರಾಯಣ ಗುರು ರಸ್ತೆಯ ವಠಾರದಲ್ಲಿ ‘ಪ್ರತಿಜ್ಞಾ ಭೀಷ್ಮ’ ಯಕ್ಷಗಾನ ಬಯಲಾಟದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಕಲಿಸಿ ಮಕ್ಕಳಲ್ಲಿ ಸಂಸ್ಕಾರ ಬೆಳಸಿ: ಡಾ.ತಲ್ಲೂರು ಕರೆ

Feb 11 2025, 12:46 AM IST
ಸಿದ್ಧಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಯಕ್ಷ ನುಡಿಸಿರಿ ಬಳಗ ಆಶ್ರಯದಲ್ಲಿ ಕರ್ನಾಟಕ ಯಕ್ಸಗಾನ ಅಕಾಡೆಮಿ ಸಹಯೋಗದಲ್ಲಿ ಎಂಟನೇ ವರ್ಷದ ಮಕ್ಕಳ ಯಕ್ಷಗಾನ ಪ್ರದರ್ಶನ ಮತ್ತು ಗುರುವಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ಮೈದಳೆದ ಯಕ್ಷಗಾನ

Feb 10 2025, 01:50 AM IST
ತುಳುನಾಡಿನ ಜನರ ರಕ್ತದಲ್ಲೇ ಒಡಮೂಡಿ ಇಂದಿಗೂ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಎಲ್ಲಿಲ್ಲದ ಆಕರ್ಷಣೆಯಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved