• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಅಕಾಡೆಮಿ ಕೇಂದ್ರ ಕಚೇರಿ ಸ್ಥಳಾಂತರ ಇಲ್ಲ. ಬೆಂಗಳೂರಿನಲ್ಲೇ ಅಕಾಡೆಮಿ ಕಾರ್ಯನಿರ್ವಹಣೆ

Apr 17 2025, 12:05 AM IST
ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಯಕ್ಷಗಾನ ಕಲಾವಿದರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯನ್ನು ಮಂಗಳೂರಿಗೆ ಸ್ಥಳಾಂತರಿಸಬೇಕೆಂಬ ಪ್ರಯತ್ನ ಬಹಳ ವರ್ಷಗಳಿಂದಲೂ ನಡೆಯುತ್ತಿತ್ತು. ಅಂತಿಮವಾಗಿ ಕೇಂದ್ರ ಕಚೇರಿಯನ್ನು ರಾಜಧಾನಿಯಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.

ಯಕ್ಷಗಾನ ಅಕಾಡೆಮಿ ಕೇಂದ್ರ ಸ್ಥಳಾಂತವಿಲ್ಲ : ಮಂಗಳೂರಿಗೆ ಸ್ಥಳಾಂತರಗೊಳ್ಳಬೇಕೋ ಎನ್ನುವ ವಿಚಾರಕ್ಕೆ ತೆರೆ

Apr 16 2025, 01:55 AM IST
ಕರ್ನಾಟಕ ಯಕ್ಷಗಾನ ಅಕಾಡೆಮಿ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಉಳಿಯಬೇಕೇ ಇಲ್ಲವೇ ಮಂಗಳೂರಿಗೆ ಸ್ಥಳಾಂತರಗೊಳ್ಳಬೇಕೋ ಎನ್ನುವ ವಿಚಾರವಾಗಿ ಹಲವು ವರ್ಷಗಳಿಂದ ನಡೆಯುತ್ತಿದ್ದ ಚರ್ಚೆಗೆ ಕೊನೆಗೂ ತೆರೆಬಿದ್ದಿದೆ.

ಯಕ್ಷಗಾನ ಕಲೆಯನ್ನು ಅರಿತು ಆಸ್ವಾದಿಸುವವರು ಸಂಖ್ಯೆ ವಿರಳ: ಡಾ.ಧನಂಜಯ ಕುಂಬ್ಳೆ

Apr 16 2025, 12:34 AM IST
ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಹಾಗೂ ಮಂಗಳೂರು ವಿವಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಐದು ದಿನಗಳ ‘ಯಕ್ಷಶಿಕ್ಷಣ ಶಿಬಿರ- 2025’ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.

ಯಕ್ಷಗಾನ ಸಂಘಟಕ ಶಿವರಾಮ್‌ ಭಟ್‌ ನಿಧನ

Apr 10 2025, 01:17 AM IST
ಖ್ಯಾತ ಯಕ್ಷಗಾನ ಸಂಘಟಕ ಶಿವರಾಮ್ ಭಟ್ ಅಜೆಕಾರ್ (86) ಹೃದಯಘಾತದಿಂದ ಇತ್ತೀಚೆಗೆ ಅಜೆಕಾರಿನಲ್ಲಿ ನಿಧನರಾದರು. ಯಕ್ಷಗಾನ ಧಾರ್ಮಿಕ ಮತ್ತು ಜೊತೆಗೆ ತನ್ನೂರು ಅಜೆಕಾರಿನಲ್ಲಿ ಕೃಷಿ ಮಾಡಿ ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು. ಪತ್ನಿ, ಓರ್ವ ಪುತ್ರಿ ಹಾಗು ಹಾಗು ಪುತ್ರನನ್ನು ಅಗಲಿದ್ದಾರೆ.

ಯಕ್ಷಗಾನ ಬೆಳವಣಿಗೆಗೆ ಯಕ್ಷಗಾನ ಕಲಾಕೇಂದ್ರ ಕೊಡುಗೆ ಅಪಾರ: ವೇದಮೂರ್ತಿ ವೆಂಕಪ್ಪಯ್ಯ ಭಟ್ಟ

Apr 08 2025, 12:35 AM IST
ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ಯಕ್ಷ ತ್ರಿಕೂಟ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಯಿತು.

ಯಕ್ಷಗಾನ ಕಲಿತ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ: ಗಣಪತಿ ಕೆ.

Mar 30 2025, 03:03 AM IST
ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಒಂದು ವಾರದ ಯಕ್ಷಗಾನ ತರಬೇತಿ ಸನಿವಾಸ ಶಿಬಿರದ ಸಮಾರೋಪ ಸಮಾರಂಭವು ಶನಿವಾರ ನಡೆಯಿತು.

ಸಂಸ್ಕೃತಿ, ಸಂಸ್ಕಾರ ಮೈಗೂಡಿಸಲು ಯಕ್ಷಗಾನ ಪೂರಕ: ಸುಧಾಕರ ಪೈ

Mar 23 2025, 01:31 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಶನಿವಾರ ಎರಡು ದಿನಗಳ 33ನೇ ವರ್ಷದ ಸಾಂಪ್ರದಾಯಿಕ ‘ಯಕ್ಷೋತ್ಸವ-2025’ ಕಾರ್ಯಕ್ರಮ ನಡೆಯಿತು.

ಕಾರ್ಕಳ: ಭಾಗವತ ಸುರೇಂದ್ರ ಶೆಣೈಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ

Mar 21 2025, 12:36 AM IST
ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ಅವರನ್ನು ಸಪತ್ನಿಕರಾಗಿ ಪುರಸ್ಕರಿಸುವ ಆತ್ಮೀಯ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಬುಧವಾರ ಜರಗಿತು.

ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

Mar 20 2025, 01:16 AM IST
ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ಕೋಟ ಇದರ ಸುವರ್ಣ ಪರ್ವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಯಕ್ಷಗಾನ ವಿದ್ವಾಂಸ, ಹಿರಿಯ ಮದ್ದಲೆಗಾರ ಗೋಪಾಲಕೃಷ್ಣ ಕುರುಪ್‌ ಇನ್ನಿಲ್ಲ

Mar 20 2025, 01:15 AM IST
ಹಿರಿಯ ಮದ್ದಲೆಗಾರ ಬರ್ಗುಳ ಗೋಪಾಲಕೃಷ್ಣ ಕುರುಪ್‌ (90) ಬುಧವಾರ ಕೇರಳ ನೀಲೇಶ್ವರದ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಚಂಡೆ-ಮದ್ದಲೆ ನುಡಿತಗಳಲ್ಲಿ ಶಾಸ್ತ್ರಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದವರಲ್ಲಿ ಮೊದಲಿಗರಾಗಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved