• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಭಾಗವತ ಕೇಶವ ಹೆಗಡೆ ಸಾಧನೆ ಅನನ್ಯ: ರವೀಂದ್ರ ಭಟ್‌

Jan 03 2025, 12:33 AM IST
ಕೇಶವ ಹೆಗಡೆ ತಮ್ಮ ಭಾಗವತಿಕೆಯ ಆರಂಭದ ದಿನಗಳಲ್ಲಿ ಇನ್ನಿತರ ಪ್ರಖ್ಯಾತ ಭಾಗವತರುಗಳಿದ್ದರೂ ತಮ್ಮ ಸಾಧನೆಯ ಮೂಲಕ ಉನ್ನತಿಗೆ ಬಂದರು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ ಐನಕೈ ತಿಳಿಸಿದರು.

ಉಡುಪಿ ಯಕ್ಷಗಾನ ಕಲಾರಂಗದ ಯಕ್ಷನಿಧಿ ಡೈರಿ ಬಿಡುಗಡೆ

Jan 03 2025, 12:30 AM IST
ಯಕ್ಷಗಾನ ಕಲಾರಂಗವು ಪ್ರತಿವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, ೨೦೨೫ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಸಿದ್ದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

Dec 30 2024, 01:03 AM IST
ಬೈಂದೂರು ವಿಧಾನಸಭಾ ಕ್ಷೇತ್ರದ 4 ಪ್ರೌಢಶಾಲೆಗಳಲ್ಲಿ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳ ಪ್ರದರ್ಶನ- ಕಿಶೋರ ಯಕ್ಷಗಾನ ಸಂಭ್ರಮ ಕಾರ್ಯಕ್ರಮವನ್ನು, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಡಿಸೆಂಬರ್ 28ರಂದು, ಕಮಲಶಿಲೆ ದೇವಳದ ಆಡಳಿತ ಮುಕ್ತೇಸರರಾದ ಸಚ್ಚಿದಾನಂದ ಚಾತ್ರಾ ಉದ್ಘಾಟಿಸಿದರು.

ಯಕ್ಷಗಾನ ಮೂಲಕ ಸತ್ ಚಿಂತನೆ ಬೆಳೆಸಲು ಸಾಧ್ಯ: ಕೊಂಡೆವೂರು ಶ್ರೀ

Dec 30 2024, 01:01 AM IST
ಹದಿನಾರು ವರ್ಷಗಳಿಂದ ಯಕ್ಷಗಾನದ ಹಿಮ್ಮೇಳ, ಮುಮ್ಮೇಳಗಳನ್ನು ಮಕ್ಕಳಿಗೆ ಕಲಿಸಿಕೊಟ್ಟು ಯಕ್ಷಗಾನ ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತಿರುವ ಕಟೀಲಿನ ಶ್ರೀ ದುರ್ಗಾ ಮಕ್ಕಳ ಮೇಳದ ಕಲಾಪರ್ವ ಕಟೀಲಿನ ಸರಸ್ವತೀ ಸದನದಲ್ಲಿ ಭಾನುವಾರ ಸಂಪನ್ನಗೊಂಡಿತು.

ಕುಂದಾಪುರ: ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.

Dec 28 2024, 01:03 AM IST
ಹಕ್ಲಾಡಿ ಶ್ರೀ ಕೆ.ಎಸ್.ಎಸ್. ಸರ್ಕಾರಿ ಪ್ರೌಢ ಶಾಲಾ ವಠಾರದಲ್ಲಿ ಡಿಸೆಂಬರ್ 26 ಮತ್ತು 27 ರಂದು ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮವನ್ನು ಡಿ.26 ರಂದು ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಉದ್ಘಾಟಿಸಿದರು.

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಮಾರೋಪ

Dec 26 2024, 01:00 AM IST
ಉದ್ಯಾವರದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಿರಂಜನ ಭಟ್ ನಿರ್ದೇಶನದಲ್ಲಿ ಕೃಷ್ಣಾರ್ಜುನ ಕಾಳಗ ಬಳಿಕ ಉಚ್ಚಿಲದ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನಿಶ್ವಲ್ ತೀರ್ಥಹಳ್ಳಿ ನಿರ್ದೇಶನದ ಜಾಂಬವತೀ ಕಲ್ಯಾಣ ಪ್ರಸಂಗಗಳು ಪ್ರಸ್ತುತಗೊಂಡವು.

ಯಕ್ಷಗಾನ ಸಂಸ್ಕೃತಿ ಬೆಸೆಯಲು ಸಹಕಾರಿ: ಶಾಸಕ ಕೊಡ್ಗಿ

Dec 25 2024, 12:48 AM IST
ಬಿದ್ಕಲ್‌ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಬಿದ್ಕಲ್ ಕಟ್ಟೆ ಸಹಯೋಗದಲ್ಲಿ ಆಯೋಜಿಸಲಾದ, ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಕಲಾಕೇಂದ್ರದಿಂದ ಅಪ್ಪಣ್ಣ ಹೆಗ್ಡೆಗೆ ಯಕ್ಷ ಮುಕುಟದ ಅಲಂಕಾರ, ಸನ್ಮಾನ

Dec 25 2024, 12:45 AM IST
ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಲೋಕದ ಹರಿಕಾರ, ಅಜಾತಶತ್ರು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರನ್ನು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ವತಿಯಿಂದ ಬಸ್ರೂರಿನ ಹೆಗ್ಡೆಯವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಯಕ್ಷಗಾನ ಪ್ರಸಂಗಕೃತಿಗಳ ಅನಾವರಣ

Dec 24 2024, 12:48 AM IST
ಗೊಂಬೆಮನೆಯ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಆಶ್ರಯದಲ್ಲಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ, ಕಲಾವಿದ ಡಾ. ಶಿವಕುಮಾರ ಅಳಗೋಡು ರಚಿಸಿದ, ರಾಜ್ಯಮಟ್ಟದ ಯಕ್ಷಗಾನ ಪ್ರಸಂಗರಚನಾ ಸ್ಪರ್ಧೆಯಲ್ಲಿ ದ್ವಿತೀಯ ಪ್ರಶಸ್ತಿ ವಿಜೇತ ‘ಯವಕ್ರೀತ ವೃತ್ತಾಂತ’ ಹಾಗೂ ‘ಶ್ರೀಕೃಷ್ಣ ಕಾರುಣ್ಯ’ ಪೌರಾಣಿಕ ಪ್ರಸಂಗಕೃತಿಯನ್ನು ಅನಾವರಣಗೊಳಿಸಲಾಯಿತು.

ಯಕ್ಷಗಾನ ಚೌಕಟ್ಟು, ಸಂಪ್ರದಾಯದ ಎಲ್ಲೆ ಮೀರದಿರಲಿ: ಡಾ.ತಲ್ಲೂರು

Dec 24 2024, 12:45 AM IST
ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ರಸರಂಗ ಸಂಸ್ಥೆ ವತಿಯಿಂದ ಹನುಮದ್ವಿಲಾಸ ಯಕ್ಷಗಾನದ ಪ್ರದರ್ಶನ ಹಾಗೂ ಸಾಧಕ ಕಲಾವಿದರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved