• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಕಲಿಸಿ ಮಕ್ಕಳಲ್ಲಿ ಸಂಸ್ಕಾರ ಬೆಳಸಿ: ಡಾ.ತಲ್ಲೂರು ಕರೆ

Feb 11 2025, 12:46 AM IST
ಸಿದ್ಧಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಯಕ್ಷ ನುಡಿಸಿರಿ ಬಳಗ ಆಶ್ರಯದಲ್ಲಿ ಕರ್ನಾಟಕ ಯಕ್ಸಗಾನ ಅಕಾಡೆಮಿ ಸಹಯೋಗದಲ್ಲಿ ಎಂಟನೇ ವರ್ಷದ ಮಕ್ಕಳ ಯಕ್ಷಗಾನ ಪ್ರದರ್ಶನ ಮತ್ತು ಗುರುವಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ಮೈದಳೆದ ಯಕ್ಷಗಾನ

Feb 10 2025, 01:50 AM IST
ತುಳುನಾಡಿನ ಜನರ ರಕ್ತದಲ್ಲೇ ಒಡಮೂಡಿ ಇಂದಿಗೂ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಎಲ್ಲಿಲ್ಲದ ಆಕರ್ಷಣೆಯಿದೆ.

ಬಸ್ತಿಮಕ್ಕಿಯಲ್ಲಿ ಪೌರಾಣಿಕ ಯಕ್ಷೋತ್ಸವ ಯಕ್ಷಗಾನ ಸಪ್ತಾಹಕ್ಕೆ ಚಾಲನೆ

Feb 10 2025, 01:48 AM IST
ಯಕ್ಷಗಾನದಿಂದ ಧರ್ಮ ಜಾಗೃತಿಯಾಗುವುದು. ಪ್ರಾಚೀನ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು.

ಅಂಬಲಪಾಡಿ ಯಕ್ಷಗಾನ ಮಂಡಳಿ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

Feb 02 2025, 11:45 PM IST
ಈ ಸಂದರ್ಭದಲ್ಲಿ ನಿಡಂಬೂರು ಮಾಗಣೆಯ ಸಾಧಕರೂ, ಸಾಮಾಜಿಕ ಬದ್ಧತೆಯ ವೈದ್ಯರೂ ಆದ ಡಾ.ಕೆ.ಆರ್.ಕೆ. ಭಟ್‌ಗೆ ‘ನಿಡಂಬೂರು ಬೀಡುಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡಲ್ಪಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.

ಮಂದ ಬೆಳಕಿನಲ್ಲಿ ಯಕ್ಷಗಾನ ಪ್ರದರ್ಶನ: ಪಾರ್ತಿಸುಬ್ಬನ ಊರಿನಲ್ಲಿ ವಿಶಿಷ್ಟ ಪ್ರಯೋಗ

Jan 30 2025, 12:31 AM IST
ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬನ ಜನ್ಮಭೂಮಿ ಕುಂಬಳೆಯ ಶ್ರೀ ಗೋಪಾಲಕೃಷ್ಣ ಸನ್ನಿಧಿಯಲ್ಲಿ ವಿಶೇಷವಾಗಿ ದೀಪದ ಬೆಳಕಿನಲ್ಲಿ ಯಕ್ಷಗಾನ ನಡೆಯಿತು. ಗಡಿನಾಡು ಕಾಸರಗೋಡಿನ ದಶಮಾನೋತ್ತರ ಸಂಸ್ಥೆ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ‘ಕಾಲನೇಮಿ ಕಾಳಗ’ ಹಾಗೂ ‘ಜಾಂಬವತಿ ಕಲ್ಯಾಣ’ ಎಂಬ ಪೌರಾಣಿಕ ಕಥಾನಕಗಳ ಪ್ರದರ್ಶನಗಳು ನಡೆದವು.

ಧರ್ಮಸ್ಥಳ ಯಕ್ಷಗಾನ ಮೇಳದಿಂದ ‘ಶ್ರೀರಾಮ ಪಟ್ಟಾಭಿಷೇಕ’ ಪ್ರದರ್ಶನ

Jan 26 2025, 01:35 AM IST
ಶ್ರೀರಾಮನ ಪಾತ್ರ ನಿರ್ವಹಿಸಿದ ಹಿರಿಯ ಕಲಾವಿದ ಉಜಿರೆ ಅಶೋಕ ಭಟ್ ಶ್ರೀರಾಮಚಂದ್ರನ ಆದರ್ಶ, ರಾಮರಾಜ್ಯ ಕಲ್ಪನೆ, ಸಮಾಜದ ಉದ್ಧಾರ ಮೊದಲಾದ ವಿಷಯಗಳನ್ನು ಪ್ರಧಾನವಾಗಿ ಪ್ರಸ್ತಾವಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು.

ಅಂಬಿಕಾ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ, ಯಕ್ಷಗಾನ ರಂಗಪ್ರವೇಶ

Jan 24 2025, 12:48 AM IST
ಸಭಾ ಕಾರ್ಯಕ್ರಮದ ನಂತರ ಯಕ್ಷಗುರು ಬಾಲಕೃಷ್ಣ ಪೂಜಾರಿ ಉಡ್ಡಂಗಳ ನಿರ್ದೇಶನದ, ಉಪನ್ಯಾಸಕ ಸತೀಶ್ ಇರ್ದೆ ಸಂಯೋಜನೆಯ ಶ್ರೀಕೃಷ್ಣ ಕಾರುಣ್ಯ, ಕೃಷ್ಣಲೀಲೆ, ಪಾಂಜಜನ್ಯ ಹಾಗೂ ನರಕಾಸುರ ಮೋಕ್ಷ ಯಕ್ಷಗಾನ ಪ್ರಸಂಗಗಳು ನಡೆದು ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿದರು.

ಚಿತ್ರನಟಿ ಉಮಾಶ್ರೀ ಯಕ್ಷಗಾನ ಪ್ರಸಂಗಕ್ಕೆ ಹಿರಿಯ ಕಲಾವಿದರು, ಯಕ್ಷಗಾನ ಪ್ರಿಯರಿಂದ ಅಸಮಾಧಾನ

Jan 20 2025, 01:31 AM IST

ಚಿತ್ರನಟಿ ಉಮಾಶ್ರೀ ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು ಹಾಗೂ ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಮೂಡಲಪಾಯ ಯಕ್ಷಗಾನ ಡಿಪ್ಲೊಮಾ ಕೋರ್ಸ್‌ಗೆ ಅನುಮತಿ: ಪ್ರೊ.ಜೆಪಿ

Jan 10 2025, 12:49 AM IST
ಕಲಿಕಾ ಕೇಂದ್ರದ ಶೈಕ್ಷಣಿಕ ತರಬೇತಿ ಅವಧಿ 10 ತಿಂಗಳಾಗಿದೆ. ಕಲಿಕಾರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 40 ವರ್ಷ. ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿಯಾಗಿದ್ದು, ಪ್ರತಿ ಶನಿವಾರ ಮಧ್ಯಾಹ್ನ 2 ರಿಂದ ಭಾನುವಾರ ಮಧ್ಯಾಹ್ನ 2 ಗಂಟೆವರೆಗೆ ತರಗತಿಗಳು. ಕಲಿಕಾರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು.

ಕಿಶೋರ ಯಕ್ಷಗಾನ ಸಂಭ್ರಮ ಮಹಾಭಿಯಾನ ಸಮಾರೋಪ

Jan 10 2025, 12:48 AM IST
ಯಕ್ಷಶಿಕ್ಷಣ ಟ್ರಸ್ಟ್ ನ.23ರಂದು ಬ್ರಹ್ಮಾವರದಲ್ಲಿ ಆರಂಭಿಸಿದ ಕಿಶೋರ ಯಕ್ಷಗಾನ ಸಂಭ್ರಮವು ಜ.3ರಂದು ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಕ್ತಾಯಗೊಂಡಿತು. ಈ 42 ದಿನಗಳ ಕಾಲ, 11 ಕಡೆಗಳಲ್ಲಿ ನಡೆದ 91 ಶಾಲೆಗಳ ಪ್ರದರ್ಶನದಲ್ಲಿ 2805 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved