• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಪು: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 24 2024, 12:45 AM IST
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುತ್ತಿರುವ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಪಡೆದ ಕಾಪು ವಿಧಾನಸಭಾ ಕ್ಷೇತ್ರದ ಎಂಟು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಾಳದ ವಠಾರದಲ್ಲಿ ನಡೆಯಿತು.

ಕಾಪು: ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ

Dec 18 2024, 12:47 AM IST
ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ 17 ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-೨೦೨೪’ದ ಉದ್ಫಾಟನೆ ಶಿರ್ವದ ಮಹಿಳಾ ಸೌಧದಲ್ಲಿ ಡಿ.೧೫ರಂದು ನಡೆಯಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಜೀವನ ಮೌಲ್ಯ ಕಲಿಸುವ ಯಕ್ಷಗಾನ: ಪುತ್ತಿಗೆ ಶ್ರೀ

Dec 18 2024, 12:46 AM IST
ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 15 ದಿನಗಳ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ ನಡೆಯಿತು.

ಸಾಲಿಗ್ರಾಮ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 17 2024, 01:01 AM IST
ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ೨೨ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಕಿಶೋರ ಯಕ್ಷಗಾನ ಸಂಭ್ರಮ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಿತು.

ಯಕ್ಷಗಾನ ಕಲಾವಿದ ಭಾಸ್ಕರ ಜೋಶಿಗೆ ಸನ್ಮಾನ

Dec 17 2024, 01:00 AM IST
ಶ್ರೀ ಭುವನೇಶ್ವರಿ ತಾಳಮದ್ದಳಾ ಕೂಟ ಭುವನಗಿರಿ ಇವರಿಂದ ಭರತಾಗಮನ ತಾಳಮದ್ದಲೆ ಪ್ರಸಂಗ ನಡೆಯಿತು.

ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ರಿಯಾಯಿತಿ ಬಸ್ ಪಾಸ್‌ ವಿತರಣೆ

Dec 16 2024, 12:48 AM IST
ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘವು ನೀಡುತ್ತಾ ಬಂದ ಶೇ. 50 ರಿಯಾಯತಿ ದರದ ಬಸ್‍ಪಾಸ್ ವಿತರಣೆ ಐವೈಸಿ ಸಭಾಭವನದಲ್ಲಿ ನಡೆಯಿತು. 30 ಮೇಳಗಳ ಸುಮಾರು 600 ಕಲಾವಿದರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಆಧುನಿಕತೆಯಿಂದ ಯಕ್ಷಗಾನ ಕಲೆಗೆ ಅಳಿವಿಲ್ಲ : ಡಾ.ನೀ.ಬೀ.ವಿಜಯ ಬಲ್ಲಾಳ್

Dec 12 2024, 12:31 AM IST
ಯಕ್ಷಗಾನ ಕಲೆ ಎಲ್ಲ ಏರುಪೇರುಗಳನ್ನು ಎದುರಿಸಿದರೂ ಗಟ್ಟಿಯಾಗಿ ಬೆಳೆದು ನಿಂತಿದೆ ಎಂದು ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

ಉದ್ಯಾವರ ಸಂಗಮ ಸಾಂಸ್ಕೃತಿಕ ವೇದಿಕೆಯಿಂದ ಯಕ್ಷಗಾನ ಬಯಲಾಟ

Dec 11 2024, 12:47 AM IST
ಉದ್ಯಾವರದ ಸಂಗಮ ಸಾಂಸ್ಕೃತಿಕ ವೇದಿಕೆ ಬಾಲ ಕಲಾವಿದರಿಂದ ಮಾಂಗೋಡು ಶ್ರೀ ಸುಬ್ರಮಣ್ಯ ಷಷ್ಠಿಯ ಪ್ರಯುಕ್ತ ದೇವಸ್ಥಾನದ ಬಳಿ ‘ರುಗ್ಮಾವತಿ ಕಲ್ಯಾಣ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ನಿತ್ಯಾನಂದ ಶೆಟ್ಟಿಗಾರ್ ಕುಕ್ಕಿಕಟ್ಟೆ ಅವರಿಗೆ ಗುರುವಂದನಾ ಕಾರ್ಯಕ್ರಮ ಜರುಗಿತು.

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 04 2024, 12:32 AM IST
ಯಕ್ಷಶಿಕ್ಷಣ ಟ್ರಸ್ಟ್‌ನಿಂದ ಯಕ್ಷಗಾನ ತರಬೇತಿ ಪಡೆದ ಉಡುಪಿ ಆಸುಪಾಸಿನ ೨೭ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನ.೩೦ರಿಂದ ಡಿ.೧೪ರ ವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟಿಸಲಾಯಿತು.

ಬ್ರಹ್ಮಾವರ: ಕಿಶೋರ ಯಕ್ಷಗಾನ ಸಮಾರೋಪ

Dec 03 2024, 12:35 AM IST
ಬ್ರಹ್ಮಾವರ ಬಂಟರ ಭವನದ ಮುಂಭಾಗದಲ್ಲಿ ಒಂದು ವಾರ ಪರ್ಯಂತ ೧೩ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಯಕ್ಷಗಾನ ಪ್ರದರ್ಶನ ಸಮಾಪನಗೊಂಡಿತು. ೧೪೩ ಬಾಲಕರು, ೨೯೦ ಬಾಕಿಯರು ಸೇರಿ ಒಟ್ಟು ೪೩೩ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved