• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡಲಪಾಯ ಯಕ್ಷಗಾನ ಉಳಿಸಲು ಯತ್ನ

Nov 29 2024, 01:03 AM IST
ಮೂಡಲಪಾಯ ಯಕ್ಷಗಾನ ನಶಿಸುವ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ದೊಡ್ಡ ಬ್ಯಾಡರಹಳ್ಳಿ ಶಾಲೆಯೊಂದರ ಮಕ್ಕಳಿಗೆ ಕರ್ನಾಟಕ ಸಂಘ ತರಬೇತಿ ನೀಡಿ ಮೂಡಲಪಾಯ ಯಕ್ಷಗಾನ ಉಳಿಸುವ ಕೆಲಸ ಮಾಡುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಜಾನಪದ ಅಕಾಡೆಮೆ ನಿರ್ಧರಿಸಿದೆ

ಕಾರಂತರಿಂದ ಯಕ್ಷಗಾನ ವಿಶ್ವಗಾನವಾಗಿದೆ: ಚೇತನ್ ಶೆಟ್ಟಿ

Nov 28 2024, 12:30 AM IST
ಕೋಟ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲ ವಠಾರದಲ್ಲಿ ಕೋಟ ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗ ವತಿಯಿಂದ ಕಾರ್ತಿಕ ಮಾಸದ ರಂಗದೋಕುಳಿ - ಯಕ್ಷ ದೀಪಾವಳಿ ಕಾರ್ಯಕ್ರಮ ನಡೆಯಿತು.

ಡೇರೆ ಮೇಳವಾಗಿ ತಿರುಗಾಟ ಆರಂಭಿಸಿದ ಮೆಕ್ಕೆಕಟ್ಟು ಯಕ್ಷಗಾನ ಮೇಳ

Nov 27 2024, 01:05 AM IST
ಕೇವಲ ಒಂದು ವರ್ಷದ ಹಿಂದೆ ಪ್ರಸಿದ್ಧ ಕಲಾವಿದರೊಂದಿಗೆ ಬಯಲಾಟ ಮೇಳವಾಗಿ ಆರಂಭಗೊಂಡ ಮೆಕ್ಕೆಕಟ್ಟು ಮೇಳ ಭಾರಿ ಜನಪ್ರಿಯತೆ ಪಡೆದ ಹಿನ್ನೆಲೆ ಈ ಬಾರಿ ಡೇರೆ ಮೇಳವಾಗಿ ತಿರುಗಾಟ ಆರಂಭಿಸಿದೆ.

ಯಕ್ಷಗಾನ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:04 AM IST
ಯಕ್ಷಗಾನ ಕಲೆ ಮೈಗೂಡಿಸಿಕೊಳ್ಳುವ ಕಲೆ ಉಳಿಸಿ ಬೆಳೆಸಿಕೊಳ್ಳಬೇಕು. ಯಕ್ಷಗಾನದ ಮೂಲಕ ಪುರಾಣ ತಿಳಿಸುವ ನಡೆಯುತ್ತಿದೆ. ಕಲೆಯನ್ನು ಅರಿತು ಮುನ್ನಡೆಸಬೇಕು.

ಯಕ್ಷಗಾನ ಕಲೆ ಉಳಿಸಿ ಬೆಳೆಸುವ ಕಾರ್ಯವಾಗಲಿ: ಈರಪ್ಪ

Nov 23 2024, 12:32 AM IST
ದುರ್ಗಪ್ಪ ಗುಡಿಗಾರ ಹಾಗೂ ದೇವರಾಯ ಪೈ ಅವರು ಯಕ್ಷಗಾನಕ್ಕಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟವರಾಗಿದ್ದರು.

ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆ ಯಕ್ಷಗಾನ: ಶಶಿಧರ ವಾಗ್ಲೆ

Nov 23 2024, 12:31 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿಯಲ್ಲಿ ಕೋಡು ಪಾಲಮೆತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಅವರನ್ನು ಸನ್ಮಾನಿಸಲಾಯಿತು.

ಪರಂಪರೆಯ ಯಕ್ಷಗಾನ ಕಲೆಗೆ ಪ್ರೋತ್ಸಾಹ ಅಗತ್ಯ: ಡಾ. ಎಚ್.ಎಸ್. ಬಲ್ಲಾಳ್

Nov 23 2024, 12:31 AM IST
ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಇಂದಿನಿಂದ ಧರ್ಮಸ್ಥಳ ಯಕ್ಷಗಾನ ಮೇಳ ತಿರುಗಾಟ

Nov 21 2024, 01:01 AM IST
ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಕರುಣಾಕರ ಶೆಟ್ಟಿಗಾರ್ ಕಾಶಿಪಟ್ಣ ಹಾಡುಗಾರಿಕೆಯಲ್ಲಿ, ಚಂದ್ರಶೇಖರ ಸರಪಾಡಿ, ಹಿರಣ್ಮಯ ಹಿರಿಯಡ್ಕ, ಬೆಳಾಲು ಗಣೇಶ್ ಭಟ್ ಚೆಂಡೆ- ಮೃದಂಗದಲ್ಲಿ, ಪಿ.ಟಿ. ಪ್ರಸಾದ ಕುಕ್ಕಾವು ಸಂಗೀತದಲ್ಲಿ, ಜಗದೀಶ್ ಆಚಾರ್ಯ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ.

22 ಸಾಧಕರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

Nov 20 2024, 12:36 AM IST
2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರದಾನ ಮಾಡಿದರೆ, ಭಾಗವತ ದಿನೇಶ್‌ ಅಮ್ಮಣ್ಣಾಯ, ಹಿರಿಯ ಕಲಾವಿದರಾದ ನಾರಾಯಣಪ್ಪ ಎ.ಆರ್‌., ಜಬ್ಬಾರ್‌ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಗೌರವ ಪ್ರಶಸ್ತಿ ಸ್ವೀಕರಿಸಿದರು.

ಯಕ್ಷಗಾನ ತುಳುನಾಡಿನ ಬಹು ದೊಡ್ಡ ಕಲೆ: ಡಾ. ಹರಿಕೃಷ್ಣ ಪುನರೂರು

Nov 18 2024, 12:08 AM IST
ಸಾಧಕರಾದ ಸೌಂದರ್ಯ ರಮೇಶ್, ಪ್ರಭಾಕರ ಪೂಜಾರಿ, ಉದಯಕುಮಾರ್ ಅವರಿಗೆ ಯಕ್ಷ ಕಿರೀಟ ಇಟ್ಟು ಯಕ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಕ್ಷಗಾನ ಸೇರಿ ವಿವಿಧ ಕ್ಷೇತ್ರದ ಕಲಾವಿದರನ್ನು ಸನ್ಮಾನಿಸಲಾಯಿತು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved