• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಸುಲಭ ಕಲಾ ಮಾರ್ಗ: ಮಚ್ಚಿಮಲೆ ಅನಂತ ಭಟ್

Nov 18 2024, 12:02 AM IST
ಶಾರದಾ ನಗರ ಶ್ರೀ ದುರ್ಗಾಪರಮೇಶ್ವರಿ ಆರಾಧನಾ ಮಂದಿರದ ವಠಾರದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

17ರಂದು ಉಡುಪಿ ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ

Nov 15 2024, 12:34 AM IST
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕುಮಟಾದಲ್ಲಿ ಯಕ್ಷ ಚಿಗುರು ಯಕ್ಷಗಾನ ಕಲಿಕಾ ಕೇಂದ್ರದ ಉದ್ಘಾಟನೆ

Nov 13 2024, 12:10 AM IST
ಯಕ್ಷಗಾನ ನಾಡಿನ ಶ್ರೇಷ್ಠ ಕಲೆಗಳಲ್ಲೊಂದು. ಈ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕೆ ಬೇಕಾದ ಸಹಕಾರ ಎಲ್ಲರೂ ನೀಡಬೇಕಿದೆ.

ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

Nov 11 2024, 01:12 AM IST
ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.

ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

Nov 11 2024, 01:12 AM IST
ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.

ಕನ್ನಡ ಉಳಿವಿಗೆ ಯಕ್ಷಗಾನ ಕೊಡುಗೆ ಅಪಾರ: ಗೋಪಾಲ ನಾಯ್ಕ

Nov 07 2024, 11:57 PM IST
ಕನ್ನಡವನ್ನು ಶೇಕಡಾ ನೂರಕ್ಕೆ ನೂರರಷ್ಟು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದ ಏಕೈಕ ಕಲೆಯೆಂದರೆ ಯಕ್ಷಗಾನ ಮಾತ್ರ.

ಸುರತ್ಕಲ್ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ: ಯಕ್ಷಗಾನ ಪ್ರದರ್ಶನ

Nov 05 2024, 12:33 AM IST
ಸುರತ್ಕಲ್ ನ ಬಂಟರ ಭವನದಲ್ಲಿ ಸುರತ್ಕಲ್ ನ ಯಕ್ಷಗಾನ ತರಬೇತಿ ಕೇಂದ್ರ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಯಕ್ಷಸಿರಿ ಕೇಂದ್ರದ ೬ ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಕಲಾವಿದರ ಕೂಡುವಿಕೆಯೊಂದಿಗೆ ‘ಕೃಷ್ಣಂ ವಂದೇ ಜಗದ್ಗುರು’ ಯಕ್ಷಗಾನ ಬಯಲಾಟ ನಡೆಯಿತು.

ಬಡಗುತಿಟ್ಟು ಯಕ್ಷಗಾನ ಭಾಗವತ ಕೇಶವ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:00 AM IST
ತಂದೆ, ತಾಯಿಗಳ ಪ್ರೋತ್ಸಾಹ, ಅಭಿಮಾನಿಗಳ ಪ್ರೀತಿಯಿಂದ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ ಎಂದು ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ಕೊಳಗಿ ತಿಳಿಸಿದರು.

ಕಳಚಿತು ಪರಂಪರೆಯ ಯಕ್ಷಗಾನ ಹಾಸ್ಯ ಕೊಂಡಿ: ಹೃದಯಾಘಾತದಿಂದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Oct 22 2024, 12:22 AM IST
ತೆಂಕು ತಿಟ್ಟು ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಶ್ಯಾಮಲ, ಮಕ್ಕಳಾದ ವರ್ಷ ಮತ್ತು ತರುಣ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಯಕ್ಷಗಾನ, ತಾಳಮದ್ದಲೆಯಲ್ಲಿ ತತ್ವ ನೀಡಿದರೆ ಸನ್ಮಾರ್ಗ: ಸ್ವರ್ಣವಲ್ಲೀ ಶ್ರೀ

Oct 21 2024, 12:49 AM IST
ಉಪನಿಷತ್ತಿನ ತತ್ವಗಳನ್ನು ನೀಡುವ ಆಖ್ಯಾನಗಳನ್ನು ರಂಗಕ್ಕೆ ತರುವುದು ವಿರಳ. ಯಕ್ಷಗಾನದ ಅಭಿಮಾನಿ ಆದವನು ಧರ್ಮದ ಅಭಿಮಾನಿ ಕೂಡ ಆಗಿರುತ್ತಾನೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved