• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಯಕ್ಷಗಾನ ಪ್ರಸಂಗಕೃತಿಗಳ ಅನಾವರಣ

Dec 24 2024, 12:48 AM IST
ಗೊಂಬೆಮನೆಯ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಆಶ್ರಯದಲ್ಲಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ, ಕಲಾವಿದ ಡಾ. ಶಿವಕುಮಾರ ಅಳಗೋಡು ರಚಿಸಿದ, ರಾಜ್ಯಮಟ್ಟದ ಯಕ್ಷಗಾನ ಪ್ರಸಂಗರಚನಾ ಸ್ಪರ್ಧೆಯಲ್ಲಿ ದ್ವಿತೀಯ ಪ್ರಶಸ್ತಿ ವಿಜೇತ ‘ಯವಕ್ರೀತ ವೃತ್ತಾಂತ’ ಹಾಗೂ ‘ಶ್ರೀಕೃಷ್ಣ ಕಾರುಣ್ಯ’ ಪೌರಾಣಿಕ ಪ್ರಸಂಗಕೃತಿಯನ್ನು ಅನಾವರಣಗೊಳಿಸಲಾಯಿತು.

ಯಕ್ಷಗಾನ ಚೌಕಟ್ಟು, ಸಂಪ್ರದಾಯದ ಎಲ್ಲೆ ಮೀರದಿರಲಿ: ಡಾ.ತಲ್ಲೂರು

Dec 24 2024, 12:45 AM IST
ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ರಸರಂಗ ಸಂಸ್ಥೆ ವತಿಯಿಂದ ಹನುಮದ್ವಿಲಾಸ ಯಕ್ಷಗಾನದ ಪ್ರದರ್ಶನ ಹಾಗೂ ಸಾಧಕ ಕಲಾವಿದರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಕಾಪು: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 24 2024, 12:45 AM IST
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುತ್ತಿರುವ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಪಡೆದ ಕಾಪು ವಿಧಾನಸಭಾ ಕ್ಷೇತ್ರದ ಎಂಟು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಾಳದ ವಠಾರದಲ್ಲಿ ನಡೆಯಿತು.

ಕಾಪು: ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ

Dec 18 2024, 12:47 AM IST
ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ 17 ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-೨೦೨೪’ದ ಉದ್ಫಾಟನೆ ಶಿರ್ವದ ಮಹಿಳಾ ಸೌಧದಲ್ಲಿ ಡಿ.೧೫ರಂದು ನಡೆಯಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಜೀವನ ಮೌಲ್ಯ ಕಲಿಸುವ ಯಕ್ಷಗಾನ: ಪುತ್ತಿಗೆ ಶ್ರೀ

Dec 18 2024, 12:46 AM IST
ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 15 ದಿನಗಳ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ ನಡೆಯಿತು.

ಸಾಲಿಗ್ರಾಮ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 17 2024, 01:01 AM IST
ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ೨೨ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಕಿಶೋರ ಯಕ್ಷಗಾನ ಸಂಭ್ರಮ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಿತು.

ಯಕ್ಷಗಾನ ಕಲಾವಿದ ಭಾಸ್ಕರ ಜೋಶಿಗೆ ಸನ್ಮಾನ

Dec 17 2024, 01:00 AM IST
ಶ್ರೀ ಭುವನೇಶ್ವರಿ ತಾಳಮದ್ದಳಾ ಕೂಟ ಭುವನಗಿರಿ ಇವರಿಂದ ಭರತಾಗಮನ ತಾಳಮದ್ದಲೆ ಪ್ರಸಂಗ ನಡೆಯಿತು.

ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ರಿಯಾಯಿತಿ ಬಸ್ ಪಾಸ್‌ ವಿತರಣೆ

Dec 16 2024, 12:48 AM IST
ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘವು ನೀಡುತ್ತಾ ಬಂದ ಶೇ. 50 ರಿಯಾಯತಿ ದರದ ಬಸ್‍ಪಾಸ್ ವಿತರಣೆ ಐವೈಸಿ ಸಭಾಭವನದಲ್ಲಿ ನಡೆಯಿತು. 30 ಮೇಳಗಳ ಸುಮಾರು 600 ಕಲಾವಿದರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಆಧುನಿಕತೆಯಿಂದ ಯಕ್ಷಗಾನ ಕಲೆಗೆ ಅಳಿವಿಲ್ಲ : ಡಾ.ನೀ.ಬೀ.ವಿಜಯ ಬಲ್ಲಾಳ್

Dec 12 2024, 12:31 AM IST
ಯಕ್ಷಗಾನ ಕಲೆ ಎಲ್ಲ ಏರುಪೇರುಗಳನ್ನು ಎದುರಿಸಿದರೂ ಗಟ್ಟಿಯಾಗಿ ಬೆಳೆದು ನಿಂತಿದೆ ಎಂದು ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

ಉದ್ಯಾವರ ಸಂಗಮ ಸಾಂಸ್ಕೃತಿಕ ವೇದಿಕೆಯಿಂದ ಯಕ್ಷಗಾನ ಬಯಲಾಟ

Dec 11 2024, 12:47 AM IST
ಉದ್ಯಾವರದ ಸಂಗಮ ಸಾಂಸ್ಕೃತಿಕ ವೇದಿಕೆ ಬಾಲ ಕಲಾವಿದರಿಂದ ಮಾಂಗೋಡು ಶ್ರೀ ಸುಬ್ರಮಣ್ಯ ಷಷ್ಠಿಯ ಪ್ರಯುಕ್ತ ದೇವಸ್ಥಾನದ ಬಳಿ ‘ರುಗ್ಮಾವತಿ ಕಲ್ಯಾಣ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ನಿತ್ಯಾನಂದ ಶೆಟ್ಟಿಗಾರ್ ಕುಕ್ಕಿಕಟ್ಟೆ ಅವರಿಗೆ ಗುರುವಂದನಾ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved