• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 04 2024, 12:32 AM IST
ಯಕ್ಷಶಿಕ್ಷಣ ಟ್ರಸ್ಟ್‌ನಿಂದ ಯಕ್ಷಗಾನ ತರಬೇತಿ ಪಡೆದ ಉಡುಪಿ ಆಸುಪಾಸಿನ ೨೭ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನ.೩೦ರಿಂದ ಡಿ.೧೪ರ ವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟಿಸಲಾಯಿತು.

ಬ್ರಹ್ಮಾವರ: ಕಿಶೋರ ಯಕ್ಷಗಾನ ಸಮಾರೋಪ

Dec 03 2024, 12:35 AM IST
ಬ್ರಹ್ಮಾವರ ಬಂಟರ ಭವನದ ಮುಂಭಾಗದಲ್ಲಿ ಒಂದು ವಾರ ಪರ್ಯಂತ ೧೩ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಯಕ್ಷಗಾನ ಪ್ರದರ್ಶನ ಸಮಾಪನಗೊಂಡಿತು. ೧೪೩ ಬಾಲಕರು, ೨೯೦ ಬಾಕಿಯರು ಸೇರಿ ಒಟ್ಟು ೪೩೩ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಮೂಡಲಪಾಯ ಯಕ್ಷಗಾನ ಉಳಿಸಲು ಯತ್ನ

Nov 29 2024, 01:03 AM IST
ಮೂಡಲಪಾಯ ಯಕ್ಷಗಾನ ನಶಿಸುವ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ದೊಡ್ಡ ಬ್ಯಾಡರಹಳ್ಳಿ ಶಾಲೆಯೊಂದರ ಮಕ್ಕಳಿಗೆ ಕರ್ನಾಟಕ ಸಂಘ ತರಬೇತಿ ನೀಡಿ ಮೂಡಲಪಾಯ ಯಕ್ಷಗಾನ ಉಳಿಸುವ ಕೆಲಸ ಮಾಡುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಜಾನಪದ ಅಕಾಡೆಮೆ ನಿರ್ಧರಿಸಿದೆ

ಕಾರಂತರಿಂದ ಯಕ್ಷಗಾನ ವಿಶ್ವಗಾನವಾಗಿದೆ: ಚೇತನ್ ಶೆಟ್ಟಿ

Nov 28 2024, 12:30 AM IST
ಕೋಟ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲ ವಠಾರದಲ್ಲಿ ಕೋಟ ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗ ವತಿಯಿಂದ ಕಾರ್ತಿಕ ಮಾಸದ ರಂಗದೋಕುಳಿ - ಯಕ್ಷ ದೀಪಾವಳಿ ಕಾರ್ಯಕ್ರಮ ನಡೆಯಿತು.

ಡೇರೆ ಮೇಳವಾಗಿ ತಿರುಗಾಟ ಆರಂಭಿಸಿದ ಮೆಕ್ಕೆಕಟ್ಟು ಯಕ್ಷಗಾನ ಮೇಳ

Nov 27 2024, 01:05 AM IST
ಕೇವಲ ಒಂದು ವರ್ಷದ ಹಿಂದೆ ಪ್ರಸಿದ್ಧ ಕಲಾವಿದರೊಂದಿಗೆ ಬಯಲಾಟ ಮೇಳವಾಗಿ ಆರಂಭಗೊಂಡ ಮೆಕ್ಕೆಕಟ್ಟು ಮೇಳ ಭಾರಿ ಜನಪ್ರಿಯತೆ ಪಡೆದ ಹಿನ್ನೆಲೆ ಈ ಬಾರಿ ಡೇರೆ ಮೇಳವಾಗಿ ತಿರುಗಾಟ ಆರಂಭಿಸಿದೆ.

ಯಕ್ಷಗಾನ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:04 AM IST
ಯಕ್ಷಗಾನ ಕಲೆ ಮೈಗೂಡಿಸಿಕೊಳ್ಳುವ ಕಲೆ ಉಳಿಸಿ ಬೆಳೆಸಿಕೊಳ್ಳಬೇಕು. ಯಕ್ಷಗಾನದ ಮೂಲಕ ಪುರಾಣ ತಿಳಿಸುವ ನಡೆಯುತ್ತಿದೆ. ಕಲೆಯನ್ನು ಅರಿತು ಮುನ್ನಡೆಸಬೇಕು.

ಯಕ್ಷಗಾನ ಕಲೆ ಉಳಿಸಿ ಬೆಳೆಸುವ ಕಾರ್ಯವಾಗಲಿ: ಈರಪ್ಪ

Nov 23 2024, 12:32 AM IST
ದುರ್ಗಪ್ಪ ಗುಡಿಗಾರ ಹಾಗೂ ದೇವರಾಯ ಪೈ ಅವರು ಯಕ್ಷಗಾನಕ್ಕಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟವರಾಗಿದ್ದರು.

ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆ ಯಕ್ಷಗಾನ: ಶಶಿಧರ ವಾಗ್ಲೆ

Nov 23 2024, 12:31 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿಯಲ್ಲಿ ಕೋಡು ಪಾಲಮೆತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಅವರನ್ನು ಸನ್ಮಾನಿಸಲಾಯಿತು.

ಪರಂಪರೆಯ ಯಕ್ಷಗಾನ ಕಲೆಗೆ ಪ್ರೋತ್ಸಾಹ ಅಗತ್ಯ: ಡಾ. ಎಚ್.ಎಸ್. ಬಲ್ಲಾಳ್

Nov 23 2024, 12:31 AM IST
ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಇಂದಿನಿಂದ ಧರ್ಮಸ್ಥಳ ಯಕ್ಷಗಾನ ಮೇಳ ತಿರುಗಾಟ

Nov 21 2024, 01:01 AM IST
ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಕರುಣಾಕರ ಶೆಟ್ಟಿಗಾರ್ ಕಾಶಿಪಟ್ಣ ಹಾಡುಗಾರಿಕೆಯಲ್ಲಿ, ಚಂದ್ರಶೇಖರ ಸರಪಾಡಿ, ಹಿರಣ್ಮಯ ಹಿರಿಯಡ್ಕ, ಬೆಳಾಲು ಗಣೇಶ್ ಭಟ್ ಚೆಂಡೆ- ಮೃದಂಗದಲ್ಲಿ, ಪಿ.ಟಿ. ಪ್ರಸಾದ ಕುಕ್ಕಾವು ಸಂಗೀತದಲ್ಲಿ, ಜಗದೀಶ್ ಆಚಾರ್ಯ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved