ಧರ್ಮ ಕಾಲಂನಲ್ಲಿ ಏನೆಂದು ಬರೆಸುತ್ತಾರೆ ಎಂಬುದು ಎಂಬುದು ಯಡಿಯೂರಪ್ಪ ಸ್ಪಷ್ಟಪಡಿಸಲಿ
Dec 26 2023, 01:32 AM ISTವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮ, ಹಿಂದೂ ಧರ್ಮ ಎಂಬ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಈ ಮಧ್ಯೆ ಧರ್ಮದ ಕಾಲಂನಲ್ಲಿ ವೀರಶೈವ- ಲಿಂಗಾಯಿತ ಎಂದು ಬರೆಯಿಸುವ ಬಗ್ಗೆ ಮತ್ತು ಜಾತಿಗಣತಿ ನಡೆಸಬೇಕೆಂಬ ನಿರ್ಣಯಕ್ಕೆ ಬದ್ಧರಾಗಿದ್ದೀರಾ? ಎಂಬುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಬೇಕು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ.