• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಮಾಜಿ ಸಿಎಂ ಯಡಿಯೂರಪ್ಪ

Aug 06 2024, 12:39 AM IST
ಜನತಾ ಜನಾರ್ಧನನ ಬೆಂಬಲ ನೋಡಿಯಾದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಚನ್ನಪಟ್ಟಣದಲ್ಲಿ 3ನೇ ದಿನದ ಪಾದಯಾತ್ರೆಯಲ್ಲಿ ಹೇಳಿದರು.

ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮೈತ್ರಿ ಸ್ಪರ್ಧೆ: ಯಡಿಯೂರಪ್ಪ

Jun 25 2024, 12:37 AM IST

 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಮಾತನಾಡಿ,ಮುಂಬರುವ ಗ್ರಾ.ಪಂ., ತಾ.ಪಂ., ಜಿ.ಪಂ. ಸೇರಿದಂತೆ ಎಲ್ಲ ಚುನಾವಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸಲಿದ್ದು, ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಲಿದ್ದೇವೆ ಎಂದು ತಿಳಿಸಿದರು.

ಜನಹಿತ ಮರೆತ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯಡಿಯೂರಪ್ಪ

Jun 25 2024, 12:32 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಡಿಯೂರಪ್ಪ ಭೇಟಿ, ದೇವರ ದರ್ಶನ

Jun 25 2024, 12:32 AM IST
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು‌.

ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹರೀಶ್‌ ಹಗುರ ಮಾತು ಸಹಿಸಲ್ಲ: ರೇಣುಕಾಚಾರ್ಯ

Jun 18 2024, 12:52 AM IST
ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥರ ನೇತೃತ್ವದಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಾಮಾಣಿಕವಾಗಿ, ಮನಃಪೂರ್ವಕವಾಗಿ ನಾವೆಲ್ಲರೂ ಕೆಲಸ ಮಾಡಿದ್ದೇವೆ. ಆದರೂ, ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ, ಮಾಜಿ ಶಾಸಕ ಹಾಗೂ ಜೆಡಿಎಸ್‌ ಮುಖಂಡ ಎಚ್.ಎಸ್. ಶಿವಶಂಕರ ಆರೋಪಿಸುವುದು ಸರಿಯಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಟುರು ಹಾಕಿದ್ದಾರೆ.

ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ

Jun 15 2024, 01:11 AM IST
ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು, ರಾಜ್ಯದ ಜನತೆಯ ಗಮನ ಬೇರೆಡೆಗೆ ಸೆಳೆಯಲು ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ ಮಾಡಲಾಗುತ್ತಿದೆ ಎಂದು ಬೆಳಗಾವಿ ನೂತನ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.

ಯಡಿಯೂರಪ್ಪ ಬಂಧನ ಇಲ್ಲ

Jun 15 2024, 01:06 AM IST
ಪೋಕ್ಸೋ ಕೇಸಲ್ಲಿ ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಿರಾಳರಾಗಿದ್ದಾರೆ. 17ಕ್ಕೆ ವಿಚಾರಣೆಗೆ ಬರುತ್ತೇನೆ ಎಂದಿದ್ದಾರೆ, ಅವರನ್ನು ಬಂಧಿಸುವ ಹಟ ಏಕೆ ಎಂದು ನ್ಯಾಯಪೀಠ ತೀಕ್ಷ್ಣ ನುಡಿಯಲ್ಲಿ ಪ್ರಶ್ನಿಸಿದೆ.

ಚುನಾವಣೆ ವೇಳೆ ಯಡಿಯೂರಪ್ಪ- ಶಾಮನೂರು ಮಧ್ಯೆ ಹೊಂದಾಣಿಕೆ ಎಂಬುದು ಸುಳ್ಳು: ಡಾ.ಪ್ರಭಾ

Jun 15 2024, 01:02 AM IST
ದಾವಣಗೆರೆ ಲೋಕಸಭೆ ಚುನಾವಣೆ ಸೋತ ನಂತರ ಬಿಜೆಪಿಯವರು ನಾನಾ ಕಾರಣ ಹೇಳುತ್ತಿದ್ದಾರೆ. ಹಾಗೇನಾದರೂ ಅದೇ ಪಕ್ಷದ ರಾಜ್ಯ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಎಂದು ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಿಜೆಪಿ ಜಿಲ್ಲಾ ಮುಖಂಡರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಕನಿಷ್ಠ 25 ಕ್ಷೇತ್ರದಲ್ಲಿ ನಿಶ್ಚಿತ ಜಯ: ಯಡಿಯೂರಪ್ಪ

May 08 2024, 01:02 AM IST
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ

May 06 2024, 12:33 AM IST
ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 14ಕ್ಕೆ 14 ಕ್ಷೇತ್ರದಲ್ಲಿ ಗೆಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved