ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ,ಮುಂಬರುವ ಗ್ರಾ.ಪಂ., ತಾ.ಪಂ., ಜಿ.ಪಂ. ಸೇರಿದಂತೆ ಎಲ್ಲ ಚುನಾವಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸಲಿದ್ದು, ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಲಿದ್ದೇವೆ ಎಂದು ತಿಳಿಸಿದರು.