28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಜಯಭೇರಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
Apr 24 2024, 02:26 AM ISTಶಿಕಾರಿಪುರದಲ್ಲಿ ಮಂಗಳವಾರ ನಡೆದ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿ.ಎಂ.ಯಡಿಯೂರಪ್ಪ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಹಾಗೂ ಕುಟುಂಬವರ್ಗ ಪಾಲ್ಗೊಂಡಿದ್ದರು.