• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಡಿಯೂರಪ್ಪ ಕುರಿತು ಈಶ್ವರಪ್ಪ ಟೀಕೆ ಸಲ್ಲದು: ದೊಡ್ಡನಗೌಡ

Apr 06 2024, 12:45 AM IST
ಕೆ.ಎಸ್. ಈಶ್ವರಪ್ಪ ಅವರಿಗೆ ಅನ್ಯಾಯವಾಗಿದ್ದರೆ ಪಕ್ಷದ ಹೈಕಮಾಂಡ್ ಮೂಲಕ ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಏಕಾಏಕಿಯಾಗಿ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ವಾಗ್ದಾಳಿ ಮಾಡುವುದು ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.

ಲೋಕಸಭೆಯಲ್ಲೂ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ: ಈಶ್ವರಪ್ಪ ಆರೋಪ

Apr 01 2024, 12:51 AM IST
ಪ್ರಧಾನಿ ಮೋದಿ ಅವರಿಗೆ ನನ್ನ ಕೆಲಸದ ಬಗ್ಗೆ ಅರಿವಿದೆ. ಮೋದಿಯವರ ಕುಟುಂಬ ರಾಜಕಾರಣವನ್ನು ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದೇನೆ. ನನ್ನ ಮನವೊಲಿಸುವ ಮತ್ತು ನನ್ನ ಹೋರಾಟಕ್ಕೆ ಅಡ್ಡಿ ಬರಬೇಡಿ ಎಂದು ಮೋದಿಜಿಯವರಿಗೆ ನಾನು ಮನವರಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.

ಕಾಂಗ್ರೆಸ್‌ ಅಡ್ರೆಸ್‌ ಇಲ್ಲದಂತಾಗಲಿದೆ: ಬಿಎಸ್‌ ಯಡಿಯೂರಪ್ಪ

Mar 30 2024, 12:54 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿ ಮುನ್ನಡೆದರೆ ಕಾಂಗ್ರೆಸ್‌ ಸರ್ವನಾಶವಾಗಿ ಅಡ್ರೆಸ್‌ ಇಲ್ಲದಂತಾಗುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ

Mar 29 2024, 12:50 AM IST
ಮಗ ರಘುಚಂದನ್‌ಗೆ ಟಿಕೆಟ್ ಆಗಿತ್ತು. ಆದರೆ ಕಡೇಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರ ಪಾಲಾಯ್ತು. ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಅನ್ಯಾಯವಾಯಿತೆಂದು ಶಾಸಕ ಎಂ.ಚಂದ್ರಪ್ಪ ಆರೋಪಿಸಿದರು.

ಬಿಜೆಪಿ ಬಾಕಿ ಟಿಕೆಟ್‌ ನಾಳೆ ಘೋಷಣೆ: ಯಡಿಯೂರಪ್ಪ

Mar 21 2024, 01:48 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾ.22ರಂದು ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಅವರ ಮೇಲೆ ಅಸಮಾಧಾನವಿದೆ: ಮಾಧುಸ್ವಾಮಿ

Mar 21 2024, 01:02 AM IST
ಬಿ ಫಾರಂ ಬದಲಿಸಿ ಕಾಂಗ್ರೆಸ್‌ ನವರು ಕರೆದರೂ, ಬಿಜೆಪಿಯವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

28 ಕ್ಕೆ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿಕೊಂಡು ಬರ್ತೇನೆ: ಬಿ.ಎಸ್‌.ಯಡಿಯೂರಪ್ಪ

Mar 19 2024, 12:48 AM IST
ಕಳೆದ 10 ವರ್ಷದಲ್ಲಿ ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಬೆಳವಣಿಗೆ ಆಗಿದೆ. ಇನ್ನು ಕೆಲವೇ ವರ್ಷದಲ್ಲಿ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ತಲುಪಲಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ತವರಲ್ಲಿಂದು ಪ್ರಧಾನಿ ಮೋದಿ ಸಮಾವೇಶ

Mar 18 2024, 01:49 AM IST
ಶಿವಮೊಗ್ಗದಲ್ಲಿ ಬೃಹತ್‌ ರ್‍ಯಾಲಿಗೆ ಸರ್ವಸಿದ್ಧತೆ ನಡೆಸಿದ್ದು, ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮ ವೇದಿಕೆ ಸಿದ್ಧತೆ ಪರಿಶೀಲಿಸಿದ ಯಡಿಯೂರಪ್ಪ

Mar 18 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿವಮೊಗ್ಗದ ನಗರದ ಅಲ್ಲಮಪ್ರಭು ಮೈದಾನಕ್ಕೆ ಶನಿವಾರ ರಾತ್ರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲಿಸಿದರು. ಮೋದಿಯವರಿಗೆ ನಾನು ಒಂದು ಮಾತು ಕೊಟ್ಟಿದ್ದೇನೆ. 25 ರಿಂದ 26 ಕ್ಷೇತ್ರದಲ್ಲಿ ಗೆದ್ದು ನಿಮ್ಮನ್ನು ನೋಡಲು ನಾನು ಲೋಕಸಭೆಗೆ ಬರ್ತೇನೆ ಎಂದು ಮಾತು ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರು ಟಿಕೆಟ್‌: ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಅಸಮಾಧಾನ

Mar 16 2024, 01:46 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಪರವಾಗಿ ಟಿಕೆಟ್ ಕೊಡಿಸಲು ಹೋರಾಟ ಮಾಡಿಲ್ಲ ಎಂಬ ನೋವು ನನಗಿದೆ ಎಂದು ಎನ್ನುವ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved