• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ ಹಾಗೆ ನಿರುದ್ಯೋಗಿಯಲ್ಲ, ಧಮ್ಕಿ ನಡೆಯಲ್ಲ..!

Oct 28 2025, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸೋ‌ಕಾಲ್ಡ್ ಹಿಂದೂ ಹುಲಿ‌ ಬಸನಗೌಡ ಪಾಟೀಲ ಯತ್ನಾಳ ಅವರು ಎಂದಿನಂತೆ ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ. ಇವರು ಹಿಂದೂ ಹುಲಿ ಅಂತಾ ಹೇಳಿಕೊಳ್ಳುತ್ತಾರೆ. ಇದು ವಿಜಯಪುರದ ಜನರಿಗೆ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿಡಿಕಾರಿದರು.

ಸರ್ಕಾರಿ ಜಾಗದಲ್ಲಿ ನಮಾಜ್‌ ಕೂಡ ನಿಷೇಧಿಸಿ : ಯತ್ನಾಳ

Oct 18 2025, 05:00 AM IST

ಕಾಂಗ್ರೆಸ್‌ ಸರ್ಕಾರವು ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.

ಹೊಳೆ ಆಂಜನೇಯಸ್ವಾಮಿಗೆ ಶಾಸಕ ಯತ್ನಾಳ್ ವಿಶೇಷ ಪೂಜೆ ಸಲ್ಲಿಕೆ

Oct 13 2025, 02:00 AM IST
ಶಾಸಕ ಯತ್ನಾಳ್ ಅವರಿಗೆ ಶ್ವೇಷ ವಸ್ತ್ರ ಧಾರಣೆ ಮಾಡಿ ಶ್ರೀ ಆಂಜನೇಯಮೂರ್ತಿ ಭಾವಚಿತ್ರವುಳ್ಳ ಫೋಟೋವನ್ನು ನೀಡಿ ಗೌರವಿಸಲಾಯಿತು. ನಂತರ ಅರ್ಚಕರ ನಿವಾಸದಲ್ಲಿ ಬಜರಂಗ ಸೇನೆ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಲಘು ಉಪಹಾರಸೇವಿಸಿ ನಿರ್ಗಮಿಸಿದರು.

2028ಕ್ಕೆ ಹಿಂದೂ ಸರ್ಕಾರ ಬರಲು ಎಲ್ಲರ ಕೂಗು: ಶಾಸಕ ಯತ್ನಾಳ್

Oct 13 2025, 02:00 AM IST

ಇದುವರೆಗೂ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲಿನ ಒಂದೇ ಒಂದು ಪ್ರಕರಣವನ್ನು ವಾಪಸ್ ಪಡೆದಿಲ್ಲ. ಆದರೆ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆಯುತ್ತದೆ. ಕರ್ನಾಟಕದಲ್ಲಿ ಮುಸ್ಲಿಮರ ಬೆಂಬಲದ ಸರ್ಕಾರ ಅಧಿಕಾರ ನಡೆಸುತ್ತಿದೆ.  

ಯತ್ನಾಳ್ ಹೇಳಿಕೆಗೆ ಸಂಸದ ರಾಘವೇಂದ್ರ ಉತ್ತರಿಸಲಿ: ಆಯನೂರು ಮಂಜುನಾಥ್

Oct 08 2025, 02:03 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಜವಾಗಿಯೂ ಲಿಂಗಾಯತರೇ ಅಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಜಾತಿಯ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡಿ, ಗೊಂದಲ ನಿವಾರಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಎಸೆದರು.

2028ರಿಂದ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರಲಿದೆ: ಯತ್ನಾಳ್

Oct 07 2025, 01:02 AM IST
ಸನಾತನ ಧರ್ಮ ಹಿಂದುಗಳ ಸ್ವಾಭಿಮಾನ ರಕ್ಷಣೆ ಮಾಡುವವರು ಮುಖ್ಯಮಂತ್ರಿ ಆಗಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

2028ಕ್ಕೆ ಹಿಂದೂ ಸರ್ಕಾರ ಬರಲಿದೆ, ಆಗ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್

Oct 06 2025, 01:00 AM IST
ಬಾಬಾ ಸಾಹೇಬರು ದೇಶ ವಿಭಜನೆ ಆದಾಗ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ಪಾಕಿಸ್ತಾನದ ಹಿಂದೂ ಭಾರತಕ್ಕೆ ಬರಲಿ ನಂತರ ದೇಶ ವಿಭಜನೆ ಮಾಡೋಣ ಅಂತ ಹೇಳಿದ್ದರು. ಆದರೆ ಅಧಿಕಾರ ಹಿಡಿಯಲು ದೇಶವನ್ನು ಒಡೆದು ಒಬ್ಬ ಪ್ರಧಾನಿ ಆದ, ಮತ್ತೊಬ್ಬ ರಾಷ್ಟ್ರಪಿತ ಆದ ಎಂದು ಗಾಂಧಿ, ನೆಹರು ವಿರುದ್ಧವೂ ಕಿಡಿ ಕಾರಿದರು.

ದೇಶ, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳು ವಿರಳ: ಶಾಸಕ ಯತ್ನಾಳ

Oct 05 2025, 01:02 AM IST
ಸನಾತನ ಧರ್ಮದಲ್ಲಿ ಜನಿಸಿದ ಅನೇಕ ಸಾಧು, ಸಂತರ ಇತಿಹಾಸ ನೋಡಿದಾಗ ತ್ಯಾಗಕ್ಕೆ ಪ್ರಾಧಾನ್ಯತೆ ಲಭಿಸಿದೆ. ಸ್ವಾಮಿತ್ವಕ್ಕೆ ಸಾರ್ಥಕ ಬದುಕು ನಿಶ್ಚಿತ. ಜೊತೆಗೆ ಪ್ರಸ್ತುತ ದೇಶ ಮತ್ತು ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳನ್ನು ದುರ್ಬೀನು ಹಚ್ಚಿ ನೋಡುವ ಕಾಲ ಬಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಗೆ ಹಾಗೂ ಪಂಚಮಸಾಲಿ ಸಮಾಜದ ಜೊತೆಗೆ ಅನ್ಯ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಲು ಸಂಕಲ್ಪಿಸಿದ್ದೇನೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.

ಶ್ರೀಗಳ ಉಚ್ಚಾಟನೆ ಮಾಡೋ ಪವರ್‌ ಅವರಿಗಿಲ್ಲ: ಬಸನಗೌಡ ಯತ್ನಾಳ

Oct 05 2025, 01:02 AM IST
ಮಹಾಲಿಂಗಪುರ: ಜಗದ್ಗುರುಗಳು, ಪೂಜ್ಯರನ್ನು ಎಂದಾದರೂ ಉಚ್ಚಾಟನೆ ಮಾಡಲಿಕ್ಕೆ ಆಗುತ್ತದಾ? ಅವರಿಗೆ ಭಕ್ತರೇ ಆಸ್ತಿ, ಭಕ್ತರೇ ರಿಜಿಸ್ಟ್ರಾರ್, ಭಕ್ತರೇ ಉತಾರ್‌, ಅವರೇ ಹಕ್ಕುಪತ್ರ. ಇನ್ನು ಮುಂದೆ ಯಾರೂ ಗುರುಗಳನ್ನು ಪೀಠದಿಂದ ಉಚ್ಚಾಟನೆ ಮಾಡಿದ್ದಾರೆ ಅನ್ನಬೇಡಿ. ಉಚ್ಚಾಟನೆ ಮಾಡುವ ಪವರ್‌ ಅವರಿಗಿಲ್ಲ. ಆ ಪವರ್‌ ನಿಮಗಿದೆ. ಸ್ವಾಮೀಜಿಗಳು ಅಂತಹದ್ದೇನು ಕೆಟ್ಟ ಕೆಲಸ ಅವರು ಮಾಡಿಲ್ಲ. ಸಮಾಜ ಕೂಡಿಸುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಯತ್ನಾಳ ಟ್ರಸ್ಟ್‌ನವರಿಗೆ ತಿರುಗೇಟು ನೀಡಿದರು.

ಕೂಡಲಸಂಗಮ ರೀತಿ ಕಿತ್ತೂರಲ್ಲಿಪಂಚಮಸಾಲಿ ಮಠ: ಯತ್ನಾಳ್

Sep 29 2025, 01:04 AM IST
ಟ್ರಸ್ಟ್ ಮತ್ತು ಮಠಗಳು ಬೇರೆ ಬೇರೆಯಾಗಿದ್ದು, ಮಠಾಧೀಶರನ್ನು ಉಚ್ಚಾಟಿಸಲು ಟ್ರಸ್ಟಿಗೆ ಅಧಿಕಾರವಿಲ್ಲ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಬಲಕ್ಕೆ ಪಂಚಮಸಾಲಿ ಸಮಾಜವಿದೆ. ಶ್ರೀಗಳು ಯಾವುದಕ್ಕೂ ಧೃತಿಗೆಡಬಾರದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved