• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಟಿ.ರವಿ, ಪ್ರತಾಪ್ ಸಿಂಹ, ಯತ್ನಾಳ್ ರನ್ನು ಬಂಧಿಸಿ: ಶಿವರಾಮೇಗೌಡ ಆಗ್ರಹ

Sep 13 2025, 02:04 AM IST
ಕಲ್ಲು ತೂರಾಟ ಪ್ರಕರಣ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಕಿಡಿಗೇಡಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಈ ನಾಯಕರು ಮದ್ದೂರಿಗೆ ಬಂದು ಪ್ರಚೋದನಾಕಾರಿ ಭಾಷಣ ಮಾಡುವುದು ಎಷ್ಟು ಸರಿ.

ಕರ್ನಾಟಕ ಹಿಂದೂ ಪಾರ್ಟಿ ಕಟ್ಟುವೆ: ಬಸವರಾಜ ಪಾಟೀಲ ಯತ್ನಾಳ್

Sep 12 2025, 12:06 AM IST
ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ.

ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್

Sep 06 2025, 01:01 AM IST
ಸರ್ಕಾರ ವಕ್ಫ್‌ ನೆಪದಲ್ಲಿ ರೈತರ ಮತ್ತು ಮಠಾಧೀಶರ ಜಮೀನುಗಳಿಗೆ ಕೈ ಹಾಕಿದ್ದು ಎಷ್ಟರಮಟ್ಟಿಗೆ ಸಮಂಜಸ, ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯೇ ತಕ್ಕಪಾಠ ಕಲಿಸಲಿದ್ದಾರೆ.

ಶಾಸಕ ಯತ್ನಾಳ ಕೋಮುಪ್ರಚೋದಿತ ಹೇಳಿಕೆ ವಿರುದ್ಧ ದೂರು

Aug 21 2025, 02:00 AM IST
ಕೊಲೆಯಾದ ಗವಿಸಿದ್ದಪ್ಪ ನಾಯಕ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವರೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದಾರೆ ಎಂದು ಅಬ್ದುಲ್‌ ರಜಾಕ್‌ ಹೇಳಿದರು.

ಯತ್ನಾಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ

Aug 13 2025, 12:30 AM IST
ಕೊಪ್ಪಳ ಶಾಂತಿ-ಸೌಹಾರ್ದತೆಗೆ ಹೆಸರಾಗಿರುವ ನಾಡು. ಈ ಹಿಂದೆ ಗಣೇಶ ವಿಸರ್ಜನೆ ವೇಳೆ ಸಣ್ಣ-ಪುಟ್ಟ ಗಲಾಟೆ ಸಂಭವಿಸಿವೆ. ಆದರೆ, ಇತ್ತೀಚೆಗೆ ಗವಿಸಿದ್ದಪ್ಪ ನಾಯಕ ಕೊಲೆ ನಡೆದ ದಿನದಿಂದ ಏನೆಲ್ಲ ಬೆಳವಣಿಗೆಗಳು ನಡೆಯುತ್ತಿವೆ. ದಿನಕ್ಕೊಬ್ಬರು ಮೃತನ ಮನೆಗೆ ಬಂದು ಸಾಂತ್ವನ ‌ಹೇಳುವ ನೆಪದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.

ಬಾಪೂಜಿ ಸಂಘ 3-4 ಸಾವಿರ ಜನರಿಗೆ ಉದ್ಯೋಗ ನೀಡಲಿದೆ: ಬಸನಗೌಡ ಪಾಟೀಲ ಯತ್ನಾಳ

Aug 11 2025, 01:57 AM IST
ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಯ ಬಾಪೂಜಿ ಸೌಹಾರ್ದ ಸಂಘ ಇದೀಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪ್‌ ಸೊಸೈಟಿ ಆಗಿದೆ. 634ಕ್ಕೂ ಅಧಿಕ ಜನರಿಗೆ ಸೊಸೈಟಿ ಉದ್ಯೋಗ ನೀಡಿದ್ದು, ಮುಂಬರುವ ದಿನಗಳಲ್ಲಿ ಕನಿಷ್ಠ 3 ರಿಂದ 4 ಸಾವಿರ ಜನರಿಗೆ ಉದ್ಯೋಗ ನೀಡಿ, ಆ ಕುಟುಂಬಗಳಿಗೆ ಅನ್ನ ಹಾಕುವ ಸಂಸ್ಥೆಯಾಗಿ ಬೆಳೆಯಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಕಮ್ಯುನಿಷ್ಟರಿಗೆ ಬೆಂಬಲಿಸೋ ಸಿಎಂ ರಾಜ್ಯದ ದೌರ್ಭಾಗ್ಯ: ಯತ್ನಾಳ ಆರೋಪ

Aug 11 2025, 01:57 AM IST
ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಷ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ಗವಿಸಿದ್ದಪ್ಪನ ಮನೆಗೆ ಯತ್ನಾಳ, ಈಶ್ವರಪ್ಪ ಭೇಟಿ

Aug 11 2025, 12:33 AM IST
ಒಂದು ವರ್ಷದಿಂದ ಪ್ರೀಪ್ಲ್ಯಾನ್ ಮಾಡಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ವಾಟ್ಸ್‌ಆ್ಯಪ್‌ಗೆ ನಿಮ್ಮ ಫೊಟೋ ಹಾಕಿಕೊಂಡಿದ್ದ ಸರ್ ಎಂದು ಯತ್ನಾಳಗೆ ಗವಿಸಿದ್ದಪ್ಪ ತಂದೆ ತೋರಿಸಿದರು

ವಿಜಯೇಂದ್ರ ರಾಜ್ಯಾಧ್ಯಕ್ಷನಾದರೆ ಹಿಂದುತ್ವದ ಆಧಾರದಲ್ಲಿ ಹೊಸ ಪಕ್ಷ ಗ್ಯಾರಂಟಿ: ಯತ್ನಾಳ

Jul 24 2025, 12:53 AM IST
ಮತ್ತೆ ವಿಜಯೇಂದ್ರ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಿದರೆ ರಾಜ್ಯದಲ್ಲಿ ಪಕ್ಷಕ್ಕೆ ಭವಿಷ್ಯವಿಲ್ಲ. ಹೈಕಮಾಂಡ್ ವಿಜಯೇಂದ್ರ ಅವರನ್ನು ತಲೆ ಮೇಲೆ ಕೂಡ್ರಿಸಿಕೊಂಡರೆ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತದೆ. ಅವರನ್ನು ಬದಲಾವಣೆ ಮಾಡುವುದು, ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು.

ಗವಿಮಠ, ಸಿದ್ಧಗಂಗಾ ಮಠ ಕರ್ನಾಟಕದ ಎರಡು ಕಣ್ಣು: ಯತ್ನಾಳ

Jul 24 2025, 12:45 AM IST
ಗವಿಸಿದ್ದೇಶ್ವರ ಸ್ವಾಮೀಜಿ 5000 ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದ್ದಾರೆ. ಸಿದ್ಧಗಂಗಾ ಮಠದ ನಂತರ ಗವಿಮಠ ದೀನ, ದಲಿತರಿಗೆ ಆಶಾ ಕಿರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved