• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಬಸವನಗೌಡ ಪಾಟೀಲ ಯತ್ನಾಳ ವಿರುದ್ಧ ಲಿಂಗಾಯತ ಸಂಘಟನೆಗಳ ಆಕ್ರೋಶ

Dec 04 2024, 12:31 AM IST
ಸಮಾನತೆಯ ಹರಿಕಾರ ಬಸವಣ್ಣನವರು 12ನೇ ಶತಮಾನದಲ್ಲಿ ವಿಶ್ವಕ್ಕೆ ಪ್ರಜಾಪ್ರಭುತ್ವ ನೀಡಿದ್ದಾರೆ. ಆಗಿನ ಸಂದರ್ಭದಲ್ಲಿ ಮನೋವಾದಿಗಳ ಧಿಕ್ಕರಿಸಿ ಸಮಾನತೆ, ಸರಳತೆಯ ಸಮಾಜ ನೀಡಿದ್ದಾರೆ.

ಯತ್ನಾಳ್ ವಿರುದ್ಧ ಕ್ರಮ: 32 ಜಿಲ್ಲಾಧ್ಯಕ್ಷರ ಒತ್ತಡ

Dec 04 2024, 12:31 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಕ್ರಮಕ್ಕೆ ಕೇಳಿಬಂದ ಒತ್ತಾಯಕ್ಕೆ ಇದೀಗ ಪಕ್ಷದ ಕೆಲವು ಹಿರಿಯ ಶಾಸಕರು, ಮಾಜಿ ಶಾಸಕರು ಮತ್ತು ಪಕ್ಷದ 32 ಸಂಘಟನಾ ಜಿಲ್ಲೆಗಳ ಅಧ್ಯಕ್ಷರೂ ಧ್ವನಿಗೂಡಿಸಿದ್ದಾರೆ.

ಯತ್ನಾಳ ಬೆನ್ನಿಗೆ ನಿಲ್ಲುತ್ತೇವೆ: ಕುಮಾರ ಬಂಗಾರಪ್ಪ

Dec 03 2024, 12:33 AM IST
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್ ನೋಟಿಸ್‌ ಜಾರಿ ಮಾಡಿದೆ. ಯತ್ನಾಳ ಪರವಾಗಿ ನಾವು ಹೈಕಮಾಂಡ್‌ ನಾಯಕರ ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.

ಬಸವಣ್ಣನ ಕುರಿತು ಅವಹೇಳನ, ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹ

Dec 03 2024, 12:32 AM IST
ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ.

ಯತ್ನಾಳ್ ಉಚ್ಚಾಟನೆಗೆ ಓಂಕಾರ ಸ್ವಾಮೀಜಿ ಆಗ್ರಹ

Dec 03 2024, 12:30 AM IST
ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಬಸವ ಭಕ್ತರಿಗೆ ನೋವುಂಟುಮಾಡಿದೆ. ಯತ್ನಾಳ್ ಬಸವ ತತ್ವ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು.

ಶರಣರ ಅನುಭವ ಮಂಟಪ ಈಗ ಪೀರ್‌ ಭಾಷಾ ದರ್ಗಾ ಆಗಿದೆ: ಶಾಸಕ ಯತ್ನಾಳ

Dec 02 2024, 01:18 AM IST
2ನೇ ಶತಮಾನದ ಶರಣರ ಅನುಭವ ಮಂಟಪ ಈಗ ಪೀರ್‌ ಭಾಷಾ ದರ್ಗಾ ಆಗಿದೆ. ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಕಡೆ ಆಗಲಿಲ್ಲ ಎಂದರೆ, ನಾವೇ ಆ ಕೆಲಸ ಮಾಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ

Dec 02 2024, 01:16 AM IST

ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯ ಸುಮಾರು 25ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು   ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಯತ್ನಾಳ ಬಣದಿಂದ ಬೆಳೆಗಾವಿಯಲ್ಲಿ ರಹಸ್ಯಸಭೆ

Dec 02 2024, 01:16 AM IST
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಯತ್ನಾಳ ಸ್ವಿಚ್ ಬೇರೆ ಕಡೆ ಇದೆ, ಹೀಗಾಗಿ ಲೈಟ್ ಉರಿಯುತ್ತಿದೆ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್

Dec 01 2024, 01:36 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿಯೂ ಡಿ. 6ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು.

ವಕ್ಫ್ ಬೋರ್ಡ್‌ ನಾಶಕ್ಕೆ ಗೂಳಿಯಂತೆ ಮುನ್ನುಗ್ಗುತ್ತೇನೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Dec 01 2024, 01:34 AM IST
ನಾವೆಲ್ಲ ಹಿಂದುಗಳು ಜಾತಿ, ಜಾತಿ ಎಂದು ಬಡಿದಾಡಿದರೆ ನಮಗೆ ಈ ದೇಶದಲ್ಲಿ ಸುರಕ್ಷತೆ ಇಲ್ಲ. ವಕ್ಫ್ ಎನ್ನುವಂತದ್ದು ದೇಶಕ್ಕೆ ವಕ್ಕರಿಸಿರುವ ಕಂಟಕಕಾರಿ ಕ್ಯಾನ್ಸರ್ ಇದ್ದ ಹಾಗೇ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved