• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ಭಾರತ ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ-ಯತ್ನಾಳ

Nov 10 2024, 01:33 AM IST
ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹಿಂದೂ ಧರ್ಮ ಸುರಕ್ಷತೆಗೆ ಬಿಜೆಪಿಗೆ ಮತಹಾಕಿ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ

Nov 09 2024, 01:15 AM IST
ಭಾರತ ದೇಶ ಹಾಗೂ ಹಿಂದೂ ಧರ್ಮ ಸುರಕ್ಷತೆಗಾಗಿ ನಾವೆಲ್ಲ ಜಾತಿ, ಮತ ಎನ್ನದೇ ಹಿಂದೂಗಳೆಲ್ಲ ಒಟ್ಟಾಗಿ ಇರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮತ ನೀಡಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ ಮಾಡಿದರು.

ಯತ್ನಾಳ, ಸಿ.ಟಿ. ರವಿ, ಸೂಲಿಬೆಲೆ ವಿರುದ್ಧ ದೂರು

Oct 31 2024, 01:06 AM IST
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೊಪ್ಪಳ ಎಸ್ಪಿಗೆ ಬುಧವಾರ ದೂರು ಸಲ್ಲಿಸಲಾಯಿತು.

ಜೆಡಿಎಸ್‌ಗೆ ನಮ್ಮಿಂದ ಪುನರ್ಜನ್ಮ; ಚನ್ನಪಟ್ಟಣ ಬಿಟ್ಟು ಕೊಡಲಿ - ಬಸನಗೌಡ ಪಾಟೀಲ ಯತ್ನಾಳ

Oct 20 2024, 02:10 AM IST
ಎಚ್‌.ಡಿ. ಕುಮಾರಸ್ವಾಮಿ ಅವರ ಸಹಾಯ ನಮಗೆ ಬೇಕು. ನಮ್ಮ ಶಕ್ತಿ ಕುಮಾರಸ್ವಾಮಿ ಅವರಿಗೆ ಅಗತ್ಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ನಮಗೆ ಬೆಂಬಲ ನೀಡಿದ ಕಾರಣಕ್ಕೆ ಅನುಕೂಲ ಆಗಿದೆ. ಅದರಂತೆ ಜೆಡಿಎಸ್‌ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ.

₹1000 ಕೋಟಿ ಸಂಗ್ರಹ ಹೇಳಿಕೆ: ಯತ್ನಾಳ್ ವಿರುದ್ಧ ದೂರು ದಾಖಲು

Oct 18 2024, 12:08 AM IST
ರಾಜ್ಯ ಸರ್ಕಾರವನ್ನು ಕೆಡವಲು ಕೆಲವು ನಾಯಕರು ₹1 ಸಾವಿರ ಕೋಟಿ ಹಣ ಸಂಗ್ರಹಿಸಿಕೊಂಡಿದ್ದು, ಸರ್ಕಾರ ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಂಚು ರೂಪಿಸಿದ್ದಾರೆಂಬ ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಸಂಚು ರೂಪಿಸಿರುವುದು, ಪಕ್ಷಗಳ ಮಧ್ಯೆ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ನಗರದ ಗಾಂಧಿ ನಗರ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದಾರೆ.

ಹಿಂದೂಗಳು ತಲೆ ಎತ್ತಿ ನಡೆಯುವಂತೆ ಮಾಡುವೆ: ಯತ್ನಾಳ

Oct 17 2024, 12:52 AM IST
ಮಹಾಲಿಂಗಪುರ ಸಮೀಪದ ಚಕ್ರಪುರವಾಸಿನಿ ಚಕ್ರೇಶ್ವರಿ ಜೋತಿರ್ ವಿಜ್ಞಾನ ಸಂಶೋಧನಾ ಕೇಂದ್ರದ ಪುಣ್ಯಕೋಟಿ ಆಶ್ರಮದಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಯತ್ನಾಳ ಮಾತನಾಡಿದರು.

ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ

Oct 13 2024, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.

ಯತ್ನಾಳ ಮೇಲೆ ಇಡಿ ತನಿಖೆಯಾಗಲಿ: ತಂಗಡಗಿ

Oct 07 2024, 01:40 AM IST
ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ಆಗದು, ಬಿಜೆಪಿಗರಿಗೆ ಜನರಿಂದ ಆಯ್ಕೆ ಆಗಿ ಸರ್ಕಾರ ರಚನೆ ಮಾಡುವ ತಾಕತ್ ಇಲ್ಲ.

ಮಳೆಹಾನಿ ಪ್ರದೇಶಗಳಿಗೆ ಶಾಸಕ ಯತ್ನಾಳ ಭೇಟಿ

Sep 30 2024, 01:22 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಗಳು ಹಾನಿಗೊಳಗಾದವರಿಗೆ ವೈಯಕ್ತಿಕ ಪರಿಹಾರ ನೀಡಿದ್ದಲ್ಲದೆ, ಸ್ಲಂ ಬೋರ್ಡ್‌ನಿಂದ ಶೀಘ್ರ ಪ್ರತಿಯೊಬ್ಬರಿಗೂ ಮನೆಗಳನ್ನು ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಯತ್ನಾಳ

Sep 30 2024, 01:22 AM IST
ಜನತೆಯ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ ಆಗ್ತೇನೆ. ರಾಜ್ಯದಲ್ಲಿ ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಅವಧಿಯಲ್ಲಿ ಮೇಲು-ಕೀಳು ಎನ್ನುವುದು ಇರೋದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved