ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ದಿಟ್ಟ ಆಡಳಿತದಿಂದ ಮಿಂಚುತ್ತಿರುವ ಭಾರತ: ಯತ್ನಾಳ
Apr 30 2024, 02:13 AM IST
ರಾಯಚೂರು ಲೋಕಸಭಾ, ಸುರಪುರ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪರ ಶಾಸಕ ಬಸನಗೌಡ ಪಾಟೀಲ್ ಬರ್ಜರಿ ಪ್ರಚಾರ
ಚುನಾವಣೆ ಮುಗಿದ ನಂತರ ಕಾಂಗ್ರೆಸ್ನವರಿಗೆ ಚೊಂಬು: ಶಾಸಕ ಯತ್ನಾಳ
Apr 29 2024, 01:33 AM IST
ಈ ಬಾರಿಯ ಲೊಕಸಭೆ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಪಕ್ಷದ ಸೊನಿಯಾ ಗಾಂಧಿ ಅವರನ್ನು ಒಳಗೊಂಡು ಎಲ್ಲರನ್ನು ಚೊಂಬು ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಟಾಂಗ್ ನೀಡಿದರು.
ದೇಶದ ಸುರಕ್ಷತೆಗಾಗಿ ಬಿಜೆಪಿ ಮತ ನೀಡಿ:ಶಾಸಕ ಯತ್ನಾಳ್
Apr 28 2024, 01:25 AM IST
ಬಿಜೆಪಿಗೆ ಹಾಕುವ ಒಂದು ಮತ ಒಬ್ಬ ಭಯೋತ್ಪಾದಕ ಕೊಂದಂತೆ । ಶಹಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್ ಚುನಾವಣಾ ಪ್ರಚಾರ
ಭಾರತವನ್ನು ವಿಶ್ವಗುರು ಮಾಡುವ ಶಕ್ತಿ ಮೋದಿಗಿದೆ: ಯತ್ನಾಳ
Apr 28 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ:ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ 2ರ ದರ್ಗಾ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ನಿದೇರ್ಶಕ ರಾಮನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಭೇಟಿ ನೀಡಿದ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಮತಯಾಚನೆ ಮಾಡಿದರು.
ಹಿಂದೂಗಳ ರಕ್ಷಣೆಗೆ ಮೋದಿಗೆ ಮತ ಹಾಕಿ: ಯತ್ನಾಳ
Apr 27 2024, 01:23 AM IST
ಮುಸ್ಲಿಮರ ರಕ್ಷಣೆಗಾಗಿ ದೇಶದಲ್ಲಿ 52 ರಾಜಕೀಯ ಪಕ್ಷಗಳಿವೆ. ಆದರೆ ಹಿಂದೂಗಳ ರಕ್ಷಣೆಗೆ ಇರುವುದು ಬಿಜೆಪಿಯೊಂದೇ. ಅದಕ್ಕಾಗಿ ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ಮನೆ ಉಳಿಸಿಕೊಳ್ಳಲು ಮೋದಿಗೆ ಬೆಂಬಲಿಸಬೇಕು.
ಸೋಲಿನ ಹತಾಶೆಯಿಂದ ಶಾಸಕ ಯತ್ನಾಳ ಹೇಳಿಕೆ
Apr 23 2024, 12:58 AM IST
ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಸೋಲಿನ ಭಯದಿಂದ ಹತಾಶೆಗೊಂಡು ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಎಂದು ಶಾಸಕ ರಾಜು ಕಾಗೆ ತಿರುಗೇಟು ನೀಡಿದರು.
ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್: ಯತ್ನಾಳ್
Apr 22 2024, 02:01 AM IST
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.
ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ: ಯತ್ನಾಳ
Apr 21 2024, 02:17 AM IST
ಹುಬ್ಬಳ್ಳಿಯಲ್ಲಿ ದೇಶವೇ ಬೆಚ್ಚಿ ಬೀಳುವ ಘಟನೆ ನಡೆದರೂ ಮುಖ್ಯಮಂತ್ರಿ ಮತ್ತು ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.
ಆರೋಪಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಯತ್ನಾಳ
Apr 20 2024, 01:02 AM IST
ಕಾಂಗ್ರೆಸ್ ಸರ್ಕಾರದಲ್ಲಿ ತಮ್ಮದೇ ಪಕ್ಷದ ಪಾಲಿಕೆ ಸದಸ್ಯನ ಮಕ್ಕಳಿಗೆ ಸುರಕ್ಷತೆ ಇಲ್ಲ ಎಂದರೆ ಸಾಮಾನ್ಯ ಜನರ ಪರಿಸ್ಥಿತಿ ಏನು? ಇಂತಹ ಘಟನೆಗಳನ್ನು ಪಾಕಿಸ್ತಾನದಲ್ಲಿ ಆಗಿರುವುದನ್ನು ಕೇಳುತ್ತಿದ್ದೆವು. ಆದರೆ, ಈಗ ನಮ್ಮ ರಾಜ್ಯದಲ್ಲಿ ನಡೆಯುತ್ತಿರುವುದು ದುರಂತದ ಸಂಗತಿ.
ಮೋದಿ ಪ್ರಧಾನಿಯಾದರೆ ದೇಶಕ್ಕೆ ಭದ್ರತೆ ಗ್ಯಾರಂಟಿ : ಬಸನಗೌಡ ಪಾಟೀಲ ಯತ್ನಾಳ
Apr 19 2024, 01:13 AM IST
ತಮ್ಮೆಲ್ಲರ ಕೈ, ಕಾಲು ಮುಗಿದು ಕೇಳುತ್ತೇನೆ. ಎಲ್ಲರೂ ಈ ಸಾರಿ ಸಂಸದ ಪಿ.ಸಿ.ಗದ್ದಿಗೌಡರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು.
< previous
1
...
9
10
11
12
13
14
15
16
17
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ