ಎಂಎಲ್ಎ ಸ್ಥಾನ ಉಳಿಯಬೇಕು, ಮಗ ಕಾಂಗ್ರೆಸ್ಸಿಗೆ ಹೋಗಬೇಕು: ಯತ್ನಾಳ
Apr 13 2024, 01:04 AM ISTಶಿವರಾಮ ಹೆಬ್ಬಾರ ನಾವು ಸ್ನೇಹಿತರು. ನಾನು ವಿಜಯಪುರದಲ್ಲಿ, ಅವರು ಉತ್ತರ ಕನ್ನಡದಲ್ಲಿ ಜಿಲ್ಲಾಧ್ಯಕ್ಷರಾಗಿದ್ದೆವು. ಅವರಿಗೆ ಕೇಳುತ್ತೇನೆ, ನರೇಂದ್ರ ಮೋದಿ ಬರಲಿಲ್ಲ ಎಂದರೆ ದೇಶ ಏನಾಗುತ್ತದೆ? ಎಂದು ಶಾಸಕ ಬಸನಗೌಡ ಪಾಟೀಲ ಪ್ರಶ್ನಿಸಿದರು.