• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ, ಜಾರಕಿಹೊಳಿ ಗೌಪ್ಯ ಸಭೆ ಮಾಡಿಲ್ಲ: ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದ

Aug 13 2024, 12:53 AM IST
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ್‌ ಜಾರಕಿಹೊಳಿ ಹಾಗೂ ಮಾಜಿ ಸಂಸದ ಸಿದ್ದೇಶ್ವರ ಅವರು ಗೌಪ್ಯವಾಗಿ ಅಲ್ಲ, ಬಹಿರಂಗವಾಗಿಯೇ ಬೆಳಗಾವಿಯಲ್ಲಿ ಸಭೆ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆ: ಯತ್ನಾಳ ಸ್ವಾಗತ

Aug 11 2024, 01:35 AM IST
ವಿಜಯಪುರ: ಸರ್ಕಾರಿ ಹಾಗೂ ಅಮಾಯಕರ ಆಸ್ತಿಗಳನ್ನು ಕಬಳಿಸುವ ಸಾಧನವಾಗಿ ಮಾರ್ಪಟ್ಟಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಣಯ ಸ್ವಾಗತಾರ್ಹ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Aug 01 2024, 02:15 AM IST

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಡಿಕೆಶಿ, ಯತ್ನಾಳ ಹೇಳಿಕೆಗೆ ವಕೀಲರ ಆಕ್ರೋಶ

Jul 30 2024, 12:33 AM IST
ಕನ್ನಡಪ್ರಭ ವಾರ್ತೆ ಜಮಖಂಡಿ ವಕೀಲರು ಕಮೀಷನ್‌ ದಂಧೆ ಮಾಡುತ್ತಿಲ್ಲ, ಬದಲಾಗಿ ಬಡ ರೈತರಿಗೆ ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಜಮಖಂಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ದಾನಪ್ಪ ಜತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ವಿಜಯಪುರ ನಗರ ಶಾಸಕ ಬಸವನಗೌಡ ಯತ್ನಾಳ ಅವರ ಹೇಳಿಕೆಯನ್ನು ವಿರೋಧಿಸಿ ಜಮಖಂಡಿ ಪಟ್ಟಣದ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶ ಹೊರಹಾಕಿದರು.

ಮೈಸೂರು ಪಾದಯಾತ್ರೆ ಹಿಂದೆ ಒಳ ಒಪ್ಪಂದ ರಾಜಕಾರಣ: ಶಾಸಕ ಯತ್ನಾಳ

Jul 30 2024, 12:31 AM IST
ಬಿಜೆಪಿ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ಹೊರಟ ಪಾದಯಾತ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧವಲ್ಲ, ಬದಲಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಒಳಒಪ್ಪಂದ ಭಾಗವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಪಕ್ಷದ ನಾಯಕರ ವಿರುದ್ಧವೇ ಹೊಸ ಬಾಂಬ್‌ ಸಿಡಿಸಿದ್ದಾರೆ.

ಯತ್ನಾಳ ವಿರುದ್ಧ ನಕಲಿ ಮತದಾನ ಆರೋಪ: ಕೇಸ್ ಖುಲಾಸೆ

Jul 13 2024, 01:38 AM IST
ಕಳೆದ ವಿಧಾನಸಭೆ ಚುನಾವಣೆ ವೇಳೆ ನಕಲಿ ಮತದಾನ ಆಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಬೆಂಗಳೂರಿನ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಪ್ರಕರಣ, ಕಲಬುರ್ಗಿ ಹೈಕೋರ್ಟ್‌ನಲ್ಲಿ ಖುಲಾಸೆಯಾಗಿದೆ. ಅಲ್ಲದೆ, ಕರ್ನಾಟಕ ಉಚ್ಚ ನ್ಯಾಯಾಲಯ ದೂರುದಾರರಿಗೆ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ನಿರ್ಮಲಾ ಸೀತಾರಾಮನ್ ಭೇಟಿಯಾದ ಶಾಸಕ ಯತ್ನಾಳ

Jul 12 2024, 01:36 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರೈಲ್ವೆ ಸಚಿವ ಸೋಮಣ್ಣ ಭೇಟಿ ಮಾಡಿದ ಶಾಸಕ ಯತ್ನಾಳ

Jul 11 2024, 01:32 AM IST
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ನಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಕುರಿತು ಮನವಿ ಪತ್ರ ನೀಡಿ ಚರ್ಚಿಸಿದರು.

ಶಾಸಕ ಯತ್ನಾಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಅಂತ್ಯ

Jun 20 2024, 01:02 AM IST
ನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ 29 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಭವನ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುದೀರ್ಘ ಧರಣಿ ಸತ್ಯಾಗ್ರಹ ಕೈಬಿಡಲಾಯಿತು.

ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲು ಯತ್ನಾಳ ಮನವಿ

May 31 2024, 02:16 AM IST
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪತ್ರ ಬರೆದಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved