• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಸನಾತನ ಧರ್ಮ ಉಳಿಸುವ ಚುನಾವಣೆ: ಯತ್ನಾಳ್

Apr 04 2024, 01:03 AM IST
ಮೋದಿ ಅವರ 10 ವರ್ಷದ ಆಡಳಿತ ಟ್ರೈಲರ್ ಮಾತ್ರ, ಪಿಚ್ಚರ್ ಬಾಕಿ ಹೈ. ಈ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿ ಆದರೆ ಪರಿವಾರ ವಾದ ನಿರ್ನಾಮ ಆಗುತ್ತದೆ. ದೇಶ ಉಳಿದರೆ ಹಿಂದುತ್ವ ಉಳಿಯುತ್ತದೆ ಅಂತ ಜನತೆಗೆ ಗೊತ್ತಾಗಿದೆ ಎಂದು ಯತ್ನಾಳ್‌ ತಿಳಿಸಿದರು.

ಕುಟುಂಬ ರಾಜಕಾರಣ ಕೊನೆಯಾಗಲಿ, ಈಶ್ವರಪ್ಪ ಪ್ರಯತ್ನ ಯಶಸ್ವಿಯಾಗಲಿ: ಯತ್ನಾಳ್

Apr 04 2024, 01:01 AM IST
. ಬಿಜೆಪಿಯ ಕಾರ್ಯಕರ್ತರು ಕೂಡ ಕುಟುಂಬ ರಾಜಕಾರಣ ನಿಲ್ಲಬೇಕು ಎಂದು ಬಯಸುತ್ತಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಮೋದಿ ಈಡೇರಿಸುತ್ತಾರೆ. ದೇಶದಲ್ಲಿಯೇ ಅಂತಹ ವ್ಯವಸ್ಥೆಯನ್ನು ಅಂತ್ಯಗೊಳಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಯತ್ನಾಳ್‌ ಹೇಳಿದರು.

ಕೆಲ ಲಿಂಗಾಯತ ನಾಯಕರಿಂದಲೇ ಅನ್ಯಾಯ: ಬಸನಗೌಡ ಯತ್ನಾಳ

Mar 12 2024, 02:01 AM IST
ಸಮಾಜದ ನಾಯಕರೆಂದು ನಂಬಿದ್ದೇವೆಯೋ ಅವರಿಂದಲೇ ಮೋಸ. ಅವರೆಲ್ಲ ತಮ್ಮ ಬೆಳಗವಣಿಗೆಗೆ, ತಮ್ಮ ಮಕ್ಕಳ, ಸಂಬಂಧಿಕರ ಶ್ರೇಯೋಭಿವೃದ್ಧಿಗಾಗಿ ಸಮಾಜ ಬಲಿ ಕೊಡುತ್ತಿದ್ದಾರೆ ಎಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪಿಸಿದರು.

ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ

Mar 09 2024, 01:35 AM IST
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯತ್ನಾಳ

Mar 09 2024, 01:31 AM IST
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.

ಯತ್ನಾಳ ಗ್ರಾಮದ ಜೋಡೆತ್ತಿನ ರೈತರ ನಂದಿ ಯಾತ್ರೆ ಯಶಸ್ವಿ

Mar 08 2024, 01:53 AM IST
ವಿಜಯಪುರ: ನಾಶವಾಗುತ್ತಿರುವ ಎತ್ತುಗಳ ಸಂತತಿಯನ್ನು ಉಳಿಸಬೇಕಾದ ಸಂದೇಶ ಹೊತ್ತು ಯತ್ನಾಳ ಗ್ರಾಮದ ರೈತರು ಸಿದ್ದೇಶ್ವರ ಸ್ವಾಮೀಜಿಯವರ ಜೋಡೆತ್ತಿನ ಬಂಡಿಯ ನಂದಿ ರಥಯಾತ್ರೆ ಹಮ್ಮಿಕೊಂಡಿದ್ದು, ರಥ ಮರಳಿ ಗ್ರಾಮ ತಲುಪಿದೆ. ಸುಮಾರು 200 ಕಿ.ಮೀ 11 ಜೋಡೆತ್ತಿನ ಬಂಡೆಗಳೊಂದಿಗೆ 7 ದಿನಗಳ ಕಾಲ ಸಿಂದಗಿ ಮತಕ್ಷೇತ್ರದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳಾದ ತಾಂಬಾ, ಬಂಥನಾಳ, ಚಾಂದಕವಟಗಿ, ಸಿಂದಗಿ ಹಾಗೂ ಕನ್ನೊಳ್ಳಿ ಗ್ರಾಮಗಳಿಗೆ ತರಳಿ ರೈತ ಮಿತ್ರ ಸ್ವಯಂ ಸೇವಕರ ಸಂಘಗಳನ್ನು ರಚಿಸಿ ಮರಳಿ ಗ್ರಾಮಕ್ಕೆ ಆಗಮಿಸಿದೆ.

ಬಾಂಬ್ ಸ್ಫೋಟ ಪ್ರಕರಣ: ಸಿಎಂ ರಾಜೀನಾಮೆಗೆ ಯತ್ನಾಳ ಒತ್ತಾಯ

Mar 03 2024, 01:38 AM IST
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ಬ್ರ್ಯಾಂಡ್ ಬೆಂಗಳೂರು ಹೋಗಿ ಇದೀಗ ಬಾಂಬ್ ಬೆಂಗಳೂರು ಎಂಬಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದರು.

ವಿದ್ಯಾರ್ಥಿಗಳಲ್ಲಿ ಗುರಿ, ಪರಿಶ್ರಮ ಅಗತ್ಯ: ಪರಶುರಾಮ ಯತ್ನಾಳ

Feb 25 2024, 01:53 AM IST
ಗುರಿ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು. ಯುವಜನತೆ ಛಲದೊಂದಿಗೆ ನಿರಂತರ ಪ್ರಯತ್ನಪಟ್ಟರೆ ಜೀವನದಲ್ಲಿ ಗೆಲುವು ಸಾಧಿಸಬಹುದು. ಆದರೆ, ಗುರಿ ತಲುಪುವ ಬದ್ಧತೆ ಹೊಂದಿರಬೇಕಾದದು ಮುಖ್ಯ.

ಬಡವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮಠಗಳು ಮುಂದಾಗಲಿ: ಯತ್ನಾಳ

Feb 14 2024, 02:21 AM IST
ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಡವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮಠಗಳು ಮುಂದಾಗಬೇಕು.

ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ- ಯತ್ನಾಳ್

Feb 12 2024, 01:37 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ. ಯಾರು ಜತೆ ರಾಜಿ ಆಗಬೇಕು? ಅಪ್ಪ ಮಕ್ಕಳ ಜತೆ ರಾ ಆಗಬೇಕಾ? ರಾಜಿ ಅವಶ್ಯಕತೆ ಇಲ್ಲ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved