• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ್‌, ಸಿದ್ದು ಪಾಕ್‌ ಪ್ರಧಾನಿಯಾಗಲಿ: ಯತ್ನಾಳ್

Apr 29 2025, 12:45 AM IST

ಕಾಂಗ್ರೆಸ್ ಪಾಕಿಸ್ತಾನದ ಪಕ್ಷ. ಆ ಪಕ್ಷ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ, ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ್ ಏಜೆಂಟ್‌ ಇದ್ದಂತೆ  - ಸಿದ್ದರಾಮಯ್ಯ

ಭಾರತೀಯತೆ, ಹಿಂದುತ್ವದಡಿ ಸಂಘಟಿತರಾಗದಿದ್ದರೆ ಉಳಿಗಾಲವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Apr 24 2025, 12:08 AM IST
ಹಿಂದೂ ಸಮಾಜ, ಹಿಂದೂ ಯುವತಿಯರ ರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ಡಾ. ಬಿ.ಆರ್. ಅಂಬೇಡ್ಕರ ದಲಿತ ನಾಯಕ ಅಲ್ಲ, ಎಲ್ಲ ಧರ್ಮದವರಿಗೆ ಅವರು ನಾಯಕ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕೈ ಸರ್ಕಾರ: ಶಾಸಕ ಯತ್ನಾಳ

Apr 22 2025, 01:52 AM IST
ಸಿಇಟಿ ಪರೀಕ್ಷೆ ವೇಳೆ ರಾಜ್ಯದ ಶಿವಮೊಗ್ಗ, ಬೀದರ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದನ್ನು ನೋಡಿದರೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.

28ರಂದು ಯತ್ನಾಳ ನಡೆ ಖಂಡಿಸಿ ಪ್ರತಿಭಟನೆ

Apr 21 2025, 12:57 AM IST
ನಮಗೆ ನಿಂದಿಸಿದರೆ ಸಹಿಸಿಕೊಳ್ಳಬಹುದು, ಆದರೆ ಪೈಗಂಬರ್‌ಗೆ ನಿಂದಿಸಿದ್ದನ್ನು ಸಹಿಸಲಾಗದು.

ಯತ್ನಾಳ ಶಿರಚ್ಛೇದದ ಆಡಿಯೋ ವಿಡಿಯೋ, ನಮ್ಗೂ ಸಂಬಂಧವಿಲ್ಲ

Apr 13 2025, 02:04 AM IST
ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಡೆ ಖಂಡಿಸಿ ಏ.15ರಂದು ಪೂರ್ವಭಾವಿ ಸಭೆ ನಡೆಸಲಾಗುವುದು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿದ್ದೇ ಸಮಸ್ಯೆ : ಮಾಜಿ ಸಚಿವ ಮುರುಗೇಶ ನಿರಾಣಿ

Apr 12 2025, 12:50 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೂರಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರ ಬಾಯಿ ಒಂದೇ ಸಮಸ್ಯೆ ಇರುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ಲೇಷಿಸಿದರು.

ಪ್ರಚೋದನಾಕಾರಿ ಭಾಷಣ: ಯತ್ನಾಳ ವಿರುದ್ಧ ಪ್ರಕರಣ

Apr 10 2025, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ನಗರದ ಗೋಲಗುಮ್ಮಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏ.7ರಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

Apr 10 2025, 01:16 AM IST
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಬಸನಗೌಡ ಯತ್ನಾಳ ಅವರನ್ನು ಮರಳಿ ಪಕ್ಷಕ್ಕೆ ಕರೆ ತರಬೇಕು

ಯತ್ನಾಳ ಉಚ್ಚಾಟನೆ ಮರು ಪರಿಶೀಲನೆಗೆ ಒತ್ತಾಯ

Apr 08 2025, 12:32 AM IST
ಮೂಡಲಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ಕಲ್ಮೇಶ ವೃತ್ತದವರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಮರುಪರಿಶೀಲನೆಗೆ ಒತ್ತಾಯಿಸಿ ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟಿಸಿದರು.

ಶ್ರೀಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Apr 07 2025, 12:37 AM IST
ಬಸವ ಜಯ ಮೃತ್ಯುಂಜಯ ಶ್ರೀಗಳು ನನ್ನ ಪರವಾಗಿ ಮಾತನಾಡಿರುವುದರಲ್ಲಿ ತಪ್ಪೇನಿದೆ?. ಶ್ರೀಗಳು ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ ಕುಲಕರ್ಣಿ ಸೇರಿದಂತೆ ಹಲವರ ಪರ ಮಾತನಾಡಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved