• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿಗೆ ಹೋಗ್ತಾರಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ : ಮುಂದಿನ ನಡೆ ಬಗ್ಗೆ ಸ್ಪಷ್ಟನೆ

Apr 01 2025, 12:50 AM IST
ನಾನೆಂದು ಕಾಂಗ್ರೆಸ್ಸಿಗೆ ಹೋಗುವುದಿಲ್ಲ. ಆದರೆ, ಇದನ್ನು ಸೋಷಿಯಲ್ ಮೀಡಿಯಾ ಮೂಲಕ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ

ಯತ್ನಾಳ ದಂಪತಿಯಿಂದ ನವಗ್ರಹ ಪೂಜೆ

Apr 01 2025, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ನಗರ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನ ವಾಸ್ತು ಶಾಂತಿ ಕಾರ್ಯಕ್ರಮ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಕುತೂಹಲಕ್ಕೆ ಕಾರಣವಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಯತ್ನಾಳ, ಪಾಟೀಲ ಭೇಟಿ

Apr 01 2025, 12:47 AM IST
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಮುಖಂಡರು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಯತ್ನಾಳ ಉಚ್ಚಾಟನೆ ಖಂಡಿಸಿ ನಾಳೆ ಪ್ರತಿಭಟನೆ

Apr 01 2025, 12:46 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟಿಸಿರುವುದನ್ನು ಖಂಡಿಸಿ ತಾಳಿಕೋಟೆ ನಗರದಲ್ಲಿ ಏ.೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕಾಶಿನಾಥ ಮುರಾಳ ತಿಳಿಸಿದರು.

ಯತ್ನಾಳ ಉಚ್ಚಾಟನೆ: ಮರು ಪರಿಶೀಲಿಸುವಂತೆ ಆಗ್ರಹಿಸಿ ಪ್ರತಿಭಟನೆ

Apr 01 2025, 12:46 AM IST
ಉತ್ತರ ಕರ್ನಾಟಕದ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದಕ್ಕಾಗಿ ಉಚ್ಚಾಟನೆಯನ್ನು ಮರುಪರಿಶೀಲಿಸಲು ಬಿಜೆಪಿ ಕೇಂದ್ರ ನಾಯಕರ ಗಮನ ಸೆಳೆಯಲು ಅಥಣಿ ಮತಕ್ಷೇತ್ರದ ಸಮಸ್ತ ಹಿಂದೂ ಬಾಂಧವರಿಂದ ಬೃಹತ್ ಪ್ರತಿಭಟನೆಯನ್ನು ಏ.1 ರಂದು ಸಂಜೆ 4 ಗಂಟೆಗೆ ಅಥಣಿಯಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ಮುಖಂಡ ಧರೆಪ್ಪ ಠಕ್ಕಣ್ಣವರ ಮನವಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಮರುಪರಿಶೀಲಿಸಲಿ : ಮುತಾಲಿಕ್

Apr 01 2025, 12:45 AM IST

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ತಪ್ಪು. ಕೇಂದ್ರದ ನಾಯಕರು ಈ ಕುರಿತು ಮರು ಪರಿಶೀಲನೆ ಮಾಡಲಿ ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

Mar 30 2025, 03:05 AM IST
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಆದೇಶವನ್ನು ಕೇಂದ್ರದ ವರಿಷ್ಠರು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ರಬಕವಿಯ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯತ್ನಾಳ ಉಚ್ಚಾಟನೆ ಮರು ಪರಿಶೀಲನೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹ

Mar 30 2025, 03:02 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯಿಂದ ರಾಜ್ಯದ ಜನರಿಗೆ ನೋವಾಗಿದೆ. ಹೀಗಾಗಿ, ಕೇಂದ್ರದ ಬಿಜೆಪಿ ಹಿರಿಯ ನಾಯಕರು ಪುನರ್ ಪರಿಶೀಲಿಸಿ ಯತ್ನಾಳ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು

ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

Mar 29 2025, 12:38 AM IST
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಪಂಚಮಸಾಲಿ ಸಮಾಜ ಮತ್ತು ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಆದೇಶ ಹಿಂಪಡೆಯಲು ಒತ್ತಾಯ

Mar 29 2025, 12:37 AM IST
ರಾಜಕೀಯ, ಸಾಮಾಜಿಕವಾಗಿ ದಿಟ್ಟ ಹೋರಾಟಗಾರ, ಬಿಜೆಪಿಯ ಅತ್ಯುಚ್ಛ ನಾಯಕ ಬಸನಗೌಡ ಪಾಟೀಲರ ಉಚ್ಚಾಟನೆ ಹಾಸ್ಯಾಸ್ಪದವಾಗಿದೆ ಎಂದು ಮುಖಂಡರು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved