• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ

Mar 29 2025, 12:37 AM IST
ಯತ್ನಾಳರ ಉಚ್ಚಾಟನೆ ರದ್ದುಗೊಳಿಸಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಏ. 10ರ ವರೆಗೆ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿಗೆ ಗಡುವು ನೀಡಿದ್ದು ಅಲ್ಲಿಯವರೆಗೆ ಕಾಯುತ್ತೇವೆ. ಇಲ್ಲದಿದ್ದರೆ ಸಮಾಜದಿಂದ ಉಗ್ರ ಹೋರಾಟ ನಡೆಸಲಾಗುವುದು.

ಯತ್ನಾಳ ಪರ ಅಭಿಮಾನಿಗಳ ಬೃಹತ್ ಪ್ರತಿಭಟನೆ

Mar 29 2025, 12:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿದ ಕ್ರಮ ಖಂಡಿಸಿ ವಿವಿಧ ಸಂಘಟನೆಗಳ ಪ್ರಮುಖರು, ಯತ್ನಾಳ ಅಭಿಮಾನಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಪ್ರತಿಭಟನೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಗಾಂಧಿ ವೃತ್ತ ತಲುಪಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕೃತಿ ದಹಿಸಿ ಅಸಮಾಧಾನ ಹೊರಹಾಕಿದರು. ವಿಜಯೇಂದ್ರ ವಿರುದ್ದ ಘೋಷಣೆ ಕೂಗಿದರು. ಯತ್ನಾಳರೇ ಹೆದರಬೇಡಿ ನಾವು ನಿಮ್ಮೊಂದಿಗಿದ್ದೇವೆ, ನಿಮ್ಮೊಂದಿಗೆ ಇದ್ದೇವೆ ಎಂದು ಯತ್ನಾಳರ ಭಾವಚಿತ್ರ ಹಿಡಿದು ಬೆಂಬಲ ಘೋಷಿಸಿದರು.

ಯತ್ನಾಳ ಉಚ್ಛಾಟನೆ ಖಂಡಿಸಿ ಬೃಹತ್ ಪ್ರತಿಭಟನೆ

Mar 28 2025, 12:37 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುತ್ವವಾದಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಉಚ್ಛಾಟಿಸಿದ್ದನ್ನು ಖಂಡಿಸಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ಚೌಕ್‌ನಲ್ಲಿ ಗುರುವಾರ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾನವ ಸರಪಳಿ ನರ್ಮಿಸಿ, ಕೆಲಕಾಲ ರಸ್ತೆ ಸಂಚಾರ ಬಂದ್ ಮಾಡಿದರು.

ಹಿಂದುತ್ವ ನಾಯಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಆದೇಶ ವಾಪಸ್‌ಗೆ ಏ.10 ಗಡುವು

Mar 28 2025, 12:34 AM IST
ಹಿಂದುತ್ವ ನಾಯಕ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿರುವ ಆದೇಶವನ್ನು ವಾಪಸ್‌ ಪಡೆಯುವಂತೆ ಪಕ್ಷದ ಹೈಕಮಾಂಡ್‌ಗೆ ಏ.10 ಗಡುವನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೀಡಿದರು.

ಯತ್ನಾಳ ಪರ ಪಂಚಮಸಾಲಿ ಸಮಾಜ ನಿಲ್ಲಲಿದೆ

Mar 28 2025, 12:33 AM IST
ಯತ್ನಾಳ ಅವರು ನಿಷ್ಠುರತೆ ಮತ್ತು ನೇರವಾಗಿ ಮಾತನಾಡಿ ಸತ್ಯಕ್ಕೆ ಹತ್ತಿರವಾದವರು. ಅಂತಹವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದು ದೊಡ್ಡ ಆಘಾತವಾಗಿದೆ. ಇಂತಹ ಘಟನೆಯನ್ನು ಸಮಾಜ ಎಂದಿಗೂ ಸಹಿಸುವುದಿಲ್ಲ. ಸಮಾಜ ಯಾವಾಗಲೂ ಯತ್ನಾಳ ಜತೆಗೆ ಇರುತ್ತದೆ.

ಯತ್ನಾಳ ಮರಳಿ ಬಿಜೆಪಿಗೆ ಬರುತ್ತಾರೆ: ಶಾಸಕ ರಮೇಶ

Mar 28 2025, 12:33 AM IST
ಪಕ್ಷದಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಮರಳಿ ಮತ್ತೆ ಬಿಜೆಪಿಗೆ ಬರುವರು ಎಂದು ಶಾಸಕ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಯತ್ನಾಳ್ ಉಚ್ಚಾಟನೆ ಒಳ್ಳೆಯ ನಿರ್ಧಾರ: ಬಿ.ಸಿ. ಪಾಟೀಲ್

Mar 28 2025, 12:31 AM IST
ಬಸನಗೌಡ ಪಾಟೀಲ ಅವರು ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಬಸವರಾಜ ಪಾಟೀಲ ಯತ್ನಾಳ್ ಉಚ್ಛಾಟನೆ ಸಲ್ಲ: ಬಸವಜಯ ಮೃತ್ಯುಂಜಯಶ್ರೀ

Mar 27 2025, 01:08 AM IST
ಪಂಚಮಸಾಲಿ ಸಮಾಜದ ನಾಯಕ ಬಸವರಾಜ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿರುವುದು ಸರಿಯಲ್ಲ. ಬಿಜೆಪಿಯ ಈ ನಿಲುವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಸಮಾಜಕ್ಕೆ ಕರೆ ನೀಡಲಾಗುವುದು ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದರು.

ಭ್ರಷ್ಟಾಚಾರ, ಕುಟುಂಬ ರಾಜಕಾರಣ ಯತ್ನಾಳ ಪ್ರಶ್ನಿಸಿದ್ದು ತಪ್ಪಾ? ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್

Mar 27 2025, 01:07 AM IST
ಹಿಂದುತ್ವಕ್ಕಾಗಿ, ಹಿಂದುಗಳ ಪರವಾಗಿ ಸದಾ ನಿಲ್ಲುವ, ಬಿಜೆಪಿ ನಿಷ್ಟ, ಹಿರಿಯ ಶಾಸಕ, ನಾಯಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಯಾವ ನ್ಯಾಯ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್ ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾದರೆ ಇದೆಲ್ಲ ಸಮಾಪ್ತಿ ಆಗುತ್ತದೆ : ಬಸನಗೌಡ ಪಾಟೀಲ್ ಯತ್ನಾಳ್

Mar 24 2025, 12:30 AM IST

ನಾನೇನಾದರೂ ಮುಖ್ಯಮಂತ್ರಿಯಾದರೆ ಇದೆಲ್ಲ ಸಮಾಪ್ತಿ ಆಗುತ್ತದೆ ಎಂದು ರಾಜ್ಯ ಬಿಜೆಪಿ ಮುಖಂಡ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved