• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನಸೌಧದಲ್ಲಿ ಯತ್ನಾಳ್ ಗೆ ಚೀಟಿ ಕೊಟ್ಟಿದವರ್ಯಾರು: ಗ್ರಾಮಾಂತರ ಶಾಸಕ ಸುರೇಶಗೌಡ

Mar 23 2025, 01:35 AM IST
ಹನಿಟ್ರ್ಯಾಪ್ ವಿಚಾರದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಕ್ಷಣೆಗೆ ಮುಖ್ಯಮಂತ್ರಿ ಬರಲಿಲ್ಲ ಎಂಬ ಗಂಭೀರ ಆರೋಪವನ್ನು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಮಾಡಿದ್ದಾರೆ.

ಮದರಸಾದಲ್ಲಿ ಭಾರತ ವಿರೋಧಿ ಪಾಠ : ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿವಾದ

Mar 21 2025, 10:55 AM IST

ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.

ಯತ್ನಾಳ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ: ಶ್ರೀರಾಮುಲು

Mar 14 2025, 12:31 AM IST
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ಸಿಗುವುದು ಕಷ್ಟ.

ಭರತ ಭೂಮಿ ಸರ್ವ ಧರ್ಮಗಳ ಸಂಗಮ: ಶಾಸಕ ಯತ್ನಾಳ

Mar 03 2025, 01:46 AM IST
ಲಿಂ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂ.ಸಿದ್ದೇಶ್ವರ ಶ್ರೀಗಳು ಲೋಕಕಲ್ಯಾಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು.

ಸಿದ್ದಸಿರಿ ಎಥೆನಾಲ್ ಕಾರ್ಖಾನೆಗೆ ಅನುಮತಿ: ಶಾಸಕ ಯತ್ನಾಳ

Feb 22 2025, 12:45 AM IST
ಸಿದ್ದಸಿರಿ ಪವರ್‌ ಹಾಗೂ ಎಥೆನಾಲ್‌ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರು ಚಾಮುಂಡೇಶ್ವರಿ ದೇವಿಗೆ ಶಾಸಕ ಯತ್ನಾಳ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯತ್ನಾಳ ವಿರುದ್ಧದ ನೋಟಿಸ್‌ ಸಸ್ಪೆನ್ಸ್‌ - ಉತ್ತರಕ್ಕೆ 3 ದಿನಗಳ ಗಡುವು ಅಂತ್ಯ- ಮುಂದೇನು? ಕ್ರಮ ಆಗುತ್ತಾ? ಇಲ್ವಾ?

Feb 14 2025, 12:34 AM IST
ಭಿನ್ನಮತ ಚಟುವಟಿಕೆ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ವಿವರಣೆ ನೀಡುವ ಮೂರು ದಿನಗಳ ಗಡುವು ಮುಗಿದಿದ್ದು, ಹೈಕಮಾಂಡ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಕುತೂಹಲ ಮೂಡಿಸಿದೆ.

ಹೈ ಮುಂದೆ ಅಪ್ಪ, ಮಗನ ಕರ್ಮಕಾಂಡ ಬಿಚ್ಚಿಡುತ್ತೇವೆ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Feb 04 2025, 12:32 AM IST

 ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಯಡಿಯೂರಪ್ಪ ಹಾಗೂ ಅವನ ಮಗನ ಕರ್ಮಕಾಂಡಗಳ ಬಗ್ಗೆ ಹೈಕಮಾಂಡ್ ಮುಂದೆ ಹೇಳಲು ಹೊರಟಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

ನಗರದಲ್ಲಿ ಹೆಚ್ಚಿನ ದರೋಡೆ ಪ್ರಕರಣ : ಶಿಸ್ತು ಕ್ರಮಕ್ಕೆ ಬಸನಗೌಡ ಪಾಟೀಲ ಯತ್ನಾಳ ಒತ್ತಾಯ

Feb 02 2025, 01:04 AM IST

 ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.

ದೆಹಲಿಗೆ ತೆರಳಿ ಶೀಘ್ರ ಯತ್ನಾಳ, ಜಾರಕಿಹೊಳಿ ಉಚ್ಚಾಟನೆಗೆ ಒತ್ತಾಯ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Jan 21 2025, 01:30 AM IST

 ಬಸವನಗೌಡ ಪಾಟೀಲ್ ಯತ್ನಾಳ್‌, ಒಳ್ಳೆಯ ವ್ಯಕ್ತಿ ರಮೇಶ ಜಾರಕಿಹೊಳಿಗೂ ಹಾಳು ಮಾಡುತ್ತಿದ್ದಾರೆ.   ಬಿ.ಎಸ್‌. ಯಡಿಯೂರಪ್ಪ ಬಗ್ಗೆ ಈ ಇಬ್ಬರಿಗೂ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಹಿಂದೂಗಳ ಭಾವನೆಗೆ ಧಕ್ಕೆ ತಂದು ಗಲಭೆ ಎಬ್ಬಿಸುವ ಹುನ್ನಾರ: ಯತ್ನಾಳ

Jan 21 2025, 12:34 AM IST
ರಾಜ್ಯದಲ್ಲಿ ಮುಖ್ಯಮಂತ್ರಿಯಾದಿಯಾಗಿ ಹಿಂದೂಗಳನ್ನು ಅಪಮಾನ ಮಾಡುವ ಕಾರ್ಯ ನಡೆಯುತ್ತಿದೆ. ಹಿಂದೂ ಹೋರಾಟಗಾರರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ಯುವ ಕೆಲಸ ಮಾಡಿದ್ದಾರೆ. ಅಂಥವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved