• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

60 ಕೈ ಶಾಸಕರು ಬಿಜೆಪಿ ಸೇರುವ ಯತ್ನಾಳ ಹೇಳಿಕೆ ಬಾಲಿಶ : ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌

Jan 20 2025, 11:54 AM IST

ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್‌ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ : ಬಸನಗೌಡ ಪಾಟೀಲ ಯತ್ನಾಳ

Jan 19 2025, 02:18 AM IST

  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಗುಂಪಿನ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಕಾವು ಆರಂಭ : ರೇಸಿನಲ್ಲಿ ಯತ್ನಾಳ ಮತ್ತು ವಿಜಯೇಂದ್ರ

Jan 19 2025, 02:16 AM IST
ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಕಾವು ಆರಂಭವಾಗಿದ್ದು, ಈ ರೇಸಿನಲ್ಲಿ ಬಸನಗೌಡ ಪಾಟೀಲ ಯತ್ನಾಳ ಮತ್ತು ಹಾಲಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಇದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ವಿಜಯೇಂದ್ರ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪರ್ಧೆ?

Jan 18 2025, 01:46 AM IST
ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣದ ನಾಯಕರು ನೇರ ಟಕ್ಕರ್ ನೀಡಲು ಸಜ್ಜಾಗುತ್ತಿದ್ದು, ಮುಂಬರುವ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆಗೆ ಯತ್ನಾಳರನ್ನೇ ಅಭ್ಯರ್ಥಿಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ.

ವಕ್ಫ್‌ ದೇಶಕ್ಕಂಟಿದ ಕ್ಯಾನ್ಸರ್‌ ಇದ್ದಂತೆ: ಬಸನಗೌಡ ಪಾಟೀಲ್ ಯತ್ನಾಳ

Jan 05 2025, 01:31 AM IST
ವಕ್ಫ್ ಮಂಡಳಿ‌ ದೇಶಕ್ಕೆ ಅಂಟಿಕೊಂಡಿರುವ ಕ್ಯಾನ್ಸರ್‌ ಇದ್ದಂತೆ. ಅದನ್ನು ದೇಶದಿಂದ ತೊಲಗಿಸಬೇಕು.

ಹೊಗಳುಭಟ್ಟರನ್ನು ಇಟ್ಟುಕೊಂಡಿರುವ ಎಂಬಿಪಾ! ಎರಡೆರಡು ಬಾರಿ ಹೇಳಿದ ಬಸನಗೌಡ ಪಾಟೀಲ್ ಯತ್ನಾಳ

Dec 30 2024, 12:14 PM IST

ಯತ್ನಾಳ ಅವರು, ಹಿಂದೆ ರಾಜರ ಆಸ್ಥಾನದಲ್ಲಿ ಹೊಗಳುಭಟರನ್ನು ಇಟ್ಟುಕೊಂಡಂತೆ, ನೀವು ಸಾಹಿತಿಗಳನ್ನು ಇಟ್ಟಕೊಂಡಿದ್ದೀರಿ ಎಂದು ಎರಡೆರಡು ಬಾರಿ ಹೇಳಿದರು.  

ಬೆಂಗಳೂರು : ವಕ್ಫ್‌ ಹೋರಾಟಕ್ಕೆ ಮತ್ತೆ ಬಿಜೆಪಿಯ ಭಿನ್ನ ಮತೀಯ ಯತ್ನಾಳ ಟೀಂ ರೆಡಿ

Dec 27 2024, 02:17 AM IST
ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ಬಿಜೆಪಿಯ ಭಿನ್ನ ಮತೀಯರು ಮತ್ತೆ ವಕ್ಫ್‌ ವಿರುದ್ಧ್ ಹೋರಾಟ ಮಾಡಲು ಮುಂದಾಗಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ : ಬಸನಗೌಡ ಪಾಟೀಲ ಯತ್ನಾಳ

Dec 19 2024, 01:30 AM IST
ಬೆಂಗಳೂರು ನಗರಕ್ಕೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವಾಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಮಾಡುತ್ತಿದ್ದೀರಿ? ಯಾರ ಪ್ರೇರಣೆಯಿಂದ ಮಾಡಲು ಹೊರಟಿದ್ದೀರಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ಯತ್ನಾಳ್ ವಿರುದ್ಧ ಬಸವದಳ ಆಕ್ರೋಶ

Dec 18 2024, 12:45 AM IST
ಚಿತ್ರದುರ್ಗ: ಮಹಾ ಮಾನವತಾ ವಾದಿ ಬಸವಣ್ಣನ ಲಿಂಗೈಕ್ಯಕ್ಕೆ ಸಂಬಂಧಿಸಿದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವಹೇಳನದ ಮಾತುಗಳನ್ನು ಆಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯ ಬಸವದಳದ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಿತ್ತಾಟ ಬಿಟ್ಟು ಬಿಜೆಪಿ ಸಂಘಟನೆಗೆ ಮುಂದಾಗಿ : ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖ

Dec 14 2024, 12:46 AM IST
ಶಾಸಕ ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರೂ ಕಿತ್ತಾಡುವುದನ್ನು ಬಿಟ್ಟು ಪಕ್ಷ ಸಂಘಟನೆಕಡೆ ಹೆಚ್ಚಿನ ಗಮನ ನೀಡಬೇಕು. ಪರಸ್ಪರ ಕಿತ್ತಾಡುವುದನ್ನು ಬಿಟ್ಟು ಇಬ್ಬರೂ ಒಂದಾಗಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ದ ಹೋರಾಟಕ್ಕೆ ಮುಂದಾಗಲಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved