• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಶ್‌ ನಟನೆಯ ಟಾಕ್ಸಿಕ್‌ ಸೆಟ್‌ ಫೋಟೋ ಲೀಕ್‌

Mar 16 2024, 01:48 AM IST
ಯಶ್‌ ನಟನೆಯ ‘ಟಾಕ್ಸಿಕ್‌’ ಸೆಟ್‌ನ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಇದು ಶೂಟಿಂಗ್‌ ವೇಳೆಗಿನ ಫೋಟೋ ಹೌದಾ ಎಂಬ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.

‘ಜೈ ಹನುಮಾನ್‌’ ಚಿತ್ರದಲ್ಲಿ ಯಶ್‌ ನಟಿಸುತ್ತಿಲ್ಲ: ಯಶ್‌ ಟೀಂ ಸ್ಪಷ್ಟನೆ

Feb 15 2024, 01:32 AM IST
ನಟ ತೇಜಾ ಸಜ್ಜಾ ಅಭಿನಯದ ‘ಹನುಮಾನ್‌’ ಚಿತ್ರದ ಎರಡನೇ ಭಾಗವಾದ ‘ಜೈ ಹನುಮಾನ್‌’ ಚಿತ್ರದಲ್ಲಿ ಜನಪ್ರಿಯ ನಟ ರಾಕಿಂಗ್‌ ಸ್ಟಾರ್‌ ಯಶ್‌ ಹನುಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ಸುಳ್ಳುಸುದ್ದಿ ಎಂದು ನಟ ಯಶ್‌ ಅವರ ಹತ್ತಿರದ ಮೂಲಗಳು ತಿಳಿಸಿವೆ.

ನಾನು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ : ಯಶ್‌

Feb 15 2024, 01:17 AM IST
ಟಾಕ್ಸಿಕ್ ಯಾವುದೇ ಕಾಂಪ್ರಮೈಸ್‌ ಇಲ್ಲದೇ ಮಾಡುತ್ತಿರುವ ಚಿತ್ರ : ಯಶ್

ವಿದ್ಯುತ್‌ ಅವಘಡ, ಗಾಯಾಳುಗಳಿಗೆ ಯಶ್‌ ₹ 1 ಲಕ್ಷ ನೆರವು

Feb 04 2024, 01:34 AM IST
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಇತ್ತೀಚೆಗೆ ಚಿತ್ರ ನಟ ಯಶ್‌ ಹುಟ್ಟು ಹಬ್ಬದಂದು ಅವರ ಕಟೌಟ್‌ ಕಟ್ಟುವಾಗ ಗಂಭೀರವಾಗಿ ಗಾಯಗೊಂಡವರ ಕುಟುಂಬದವರ ಖಾತೆಗೆ ಯಶ್‌ ತಲಾ ₹1 ಲಕ್ಷ ಜಮಾ ಮಾಡಿದ್ದಾರೆ.

ಶಾರುಖ್‌ ಖಾನ್‌ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಯಶ್‌ ನಟನೆ?

Jan 31 2024, 02:17 AM IST
ಶಾರೂಖ್‌ ಖಾನ್‌ ಒಡೆತನದ ರೆಡ್‌ಚಿಲ್ಲೀಸ್‌ ಸಂಸ್ಥೆಯೊಂದಿಗೆ ರಾಕಿಂಗ್‌ ಸ್ಟಾರ್‌ ಚಿತ್ರವೊಂದರಲ್ಲಿ ನಟಿಸಲು ಒಪ್ಪಂದ ಮಾಡಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯಶ್‌ ಅಭಿಮಾನಿಗಳ ಕುಟುಂಬಕ್ಕೆ ಯಶೋ ಫೌಂಡೇಶನ್ ವತಿಯಿಂದ ತಲಾ ₹5 ಲಕ್ಷ ನೆರವು

Jan 18 2024, 02:00 AM IST
ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬಕ್ಕೆ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವಕರ ಕುಟುಂಬಗಳಿಗೆ ಯಶೋ ಫೌಂಡೇಶನ್ ವತಿಯಿಂದ ಯಶ್ ಆಪ್ತರ ಮೂಲಕ ತಲಾ ₹5 ಲಕ್ಷ ಪರಿಹಾರದ ಚಕ್‌ನ್ನು ಬುಧವಾರ ವಿತರಣೆ ಮಾಡಲಾಯಿತು.

ಯಶ್‌ ಕಟೌಟ್‌ ಕಟ್ಟುವ ವೇಳೆ ವಿದ್ಯುತ್‌ ಶಾಕ್: 3 ಅಭಿಮಾನಿಗಳ ಬಲಿ

Jan 09 2024, 02:00 AM IST
ಖ್ಯಾತ ಚಿತ್ರನಟ, ರಾಕಿಂಗ್ ಸ್ಟಾರ್ ಯಶ್‌ ಜನ್ಮದಿನ ಆಚರಣೆಗೆ ಬೃಹತ್‌ ಕಟೌಟ್‌ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಮೂವರು ಯುವಕರು ಮೃತಪಟ್ಟು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಯಶ್‌ ಕಟೌಟ್‌ ಕಟ್ಟುವ ವೇಳೆ ಕರೆಂಟ್‌ ಶಾಕ್‌: 3 ಜನ ಬಲಿ

Jan 09 2024, 02:00 AM IST
ರಾಕಿಂಗ್‌ ಸ್ಟಾರ್‌ ಯಶ್ ಜನ್ಮದಿನದ ನಿಮಿತ್ತ ಕಟೌಟ್‌ ಕಟ್ಟುವಾಗ ವಿದ್ಯುತ್‌ ತಗುಲಿ ಮೂವರು ಯುವಕರು ದುರ್ಮರಣ ಹೊಂದಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ. ನಟ ಯಶ್‌ ಮೃತರ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ.
  • < previous
  • 1
  • 2
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved