• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾವು ಯುದ್ಧ ಮಾಡಲ್ಲ : ಟ್ರಂಪ್‌ ತೆರಿಗೆ ದಾಳಿಗೆ ಚೀನಾದ ತಿರುಗೇಟು

Sep 15 2025, 01:01 AM IST
ಚೀನಾ ಯುದ್ಧಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ಯುದ್ಧದ ಯೋಜನೆಯನ್ನೂ ಮಾಡುವುದಿಲ್ಲ. ಶಾಂತಿ ಮಾತುಕತೆಗಳನ್ನು ಪ್ರೋತ್ಸಾಹಿಸುವ ಮತ್ತು ಸಂವಾದದ ಮೂಲಕ ರಾಜಕೀಯ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಕೆಲಸ ಮಾಡುತ್ತದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್‌ ಯಿ ಹೇಳಿದ್ದಾರೆ.

ರಷ್ಯಾ ಯುದ್ಧ ನಿಲ್ಲಿಸಲು ಭಾರತದ ಮೇಲೆ ತೆರಿಗೆ : ಕೋರ್ಟಲ್ಲಿ ಟ್ರಂಪ್‌ ವಾದ

Sep 05 2025, 01:01 AM IST
ರಷ್ಯಾ- ಉಕ್ರೇನ್‌ ಯುದ್ಧ ಸ್ಥಗಿತ ಮಾಡಲೆಂದೇ ಭಾರತದ ಮೇಲೆ ನಾವು ಹೆಚ್ಚುವರಿ ತೆರಿಗೆ ಹೇರಿದ್ದೇವೆ ಎಂದು ಡೊನಾಲ್ಡ್‌ ಟ್ರಂಪ್‌ ಅಮೆರಿಕ ಕೋರ್ಟ್‌ನಲ್ಲಿ ವಾದ ಮಂಡಿಸಿದೆ.

ಶೀಘ್ರ ಉಕ್ರೇನ್‌ ಯುದ್ಧ ಸ್ಥಗಿತಕ್ಕೆ ಪುಟಿನ್‌ಗೆ ಮೋದಿ ಮನವಿ

Sep 02 2025, 01:00 AM IST
ಎಷ್ಟು ಸಾಧ್ಯವೋ ಅಷ್ಟು ಬೇಗ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿ, ಶಾಂತಿಸ್ಥಾಪನೆ ಮಾಡಬೇಕೆಂಬುದು ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಲ್ಲಿ ಮನವಿ ಮಾಡಿದ್ದಾರೆ.

ಅಮೆರಿಕ ರಕ್ಷಣಾ ಇಲಾಖೆ ಹೆಸರಿನ್ನು ಯುದ್ಧ ಇಲಾಖೆ : ಅಧ್ಯಕ್ಷ ಟ್ರಂಪ್‌ ಪ್ರಸ್ತಾಪ?

Sep 01 2025, 01:04 AM IST
ಅಧ್ಯಕ್ಷಗಾದಿ ವಹಿಸಿಕೊಂಡಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇದೀಗ ದೇಶದ ರಕ್ಷಣಾ ಇಲಾಖೆಯ ಹೆಸರನ್ನೇ ಬದಲಿಸಲು ಮುಂದಾಗಿದ್ದಾರೆ.

ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ

Aug 24 2025, 02:01 AM IST
: ಭಾರತದ 5ನೇ ತಲೆಮಾರಿನ ಸ್ಟೆಲ್ತ್‌ ವಿಮಾನ ಎಎಂಸಿಎಗೆ ಭಾರತದಲ್ಲಿಯೇ ಎಂಜಿನ್‌ ತಯಾರಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಫ್ರಾನ್ಸ್‌ನ ಸಫ್ರಾನ್‌ ಕಂಪನಿಯ ಸಹಭಾಗಿತ್ವದಲ್ಲಿ ಭಾರತದಲ್ಲಿಯೇ 120 ಕೆಎನ್‌ (ಕಿಲೋನ್ಯೂಟನ್‌) ಎಂಜಿನ್‌ಗಳು ಉತ್ಪಾದನೆಯಾಗಲಿವೆ.

ಭಾರತ-ಪಾಕ್‌ ಯುದ್ಧ ನಿಲ್ಸಿದ್ದೇ ನಾನು: ಟ್ರಂಪ್‌ ಪುನರುಚ್ಚಾರ

Aug 17 2025, 01:40 AM IST
ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ.

ದೇಶದ ಮೇಲೆ ತೆರಿಗೆ ಯುದ್ಧ ನಡೆಯುತ್ತಿದೆ; ಟಿ.ಬಿ.ಜಯಚಂದ್ರ

Aug 16 2025, 12:00 AM IST
ಭಾರತ ದೇಶ ವಿಶ್ವಮಟ್ಟದಲ್ಲಿ ಪ್ರಭಲ ರಾಷ್ಟ್ರವಾಗುತ್ತಿರುವುದನ್ನು ಸಹಿಸದ ಅಮೆರಿಕಾ ದೇಶ ಈಗ ತೆರಿಗೆ ಯುದ್ಧವನ್ನು ಪ್ರಾರಂಭಿಸಿದೆ ಇಂತಹ ಸವಾಲುಗಳನ್ನು ದೇಶದ ಎಲ್ಲಾ ಜನತೆ ಧೈರ್ಯದಿಂದ ಎದುರಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ರಾಣಿಬೆನ್ನೂರಿನಲ್ಲಿ ಯುದ್ಧ ಟ್ಯಾಂಕರ್ ಮೆರವಣಿಗೆಗೆ ಇಂದು ಸ್ಪೀಕರ್ ಖಾದರ್ ಚಾಲನೆ

Aug 15 2025, 01:00 AM IST
ಆ. 15ರಂದು ಬೆಳಗ್ಗೆ 7.45ಕ್ಕೆ ನಗರದ ಎಪಿಎಂಸಿ ಗಣೇಶ ದೇವಸ್ಥಾನ ಬಳಿ ಟ್ಯಾಂಕರ್‌ಗೆ ಸ್ಪೀಕರ್ ಯು.ಟಿ. ಖಾದರ್ ಪೂಜೆ ಸಲ್ಲಿಸಿ, ನಂತರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಉಕ್ರೇನ್‌ ಯುದ್ಧ: ಇಂದು ಟ್ರಂಪ್‌-ಪುಟಿನ್‌ ಮಾತುಕತೆ

Aug 15 2025, 01:00 AM IST

ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. 

ಭಾರತ ವಿರುದ್ಧ ಯುದ್ಧ: ಬಿಲಾವಲ್‌ ಬೆದರಿಕೆ

Aug 13 2025, 02:31 AM IST
: ಪಾಕ್‌ ಸೇನಾ ಮುಖ್ಯಸ್ಥ ಆಸೀಂ ಮುನೀರ್‌ ಅವರು ಭಾರತ ಹಾಗೂ ವಿಶ್ವದ ಮೇಲೆ ಅಣುದಾಳಿ ಬೆದರಿಕೆ ಹಾಕಿದ ನಂತರ ಪಾಕ್‌ ವಿಪಕ್ಷ ನೇತಾರ, ಮಾಜಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಕೂಡ ಅದೇ ಮಾತು ಆಡಿದ್ದಾರೆ. ‘ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದನ್ನು ಮುಂದುವರಿಸಿದರೆ, ಪಾಕಿಸ್ತಾನಕ್ಕೆ ಯುದ್ಧವನ್ನು ಪರಿಗಣಿಸದೆ ಬೇರೆ ದಾರಿಯಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved