• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ವಿಮಾನದಿಂದ ನಿಪ್ಪಾಣಿ ನಗರಸಭೆಗೆ ಆರ್ಥಿಕ ನಷ್ಟ: ಕಾಕಾಸಾಹೇಬ ಪಾಟೀಲ

Nov 09 2024, 01:06 AM IST
ನಿಪ್ಪಾಣಿ ನಗರದ ಪ್ರವೇಶ ದ್ವಾರದ ಛತ್ರಪತಿ ಶಿವಾಜಿ ಉದ್ಯಾನದಲ್ಲಿ ಅಳವಡಿಸಿರುವ ಯುದ್ಧ ವಿಮಾನಕ್ಕೆ ಸಂಬಂಧಪಟ್ಟ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಹೇಳಿದರು.

ಯುದ್ಧ ವಿರೋಧಿ ದಿನದ ಅಂಗವಾಗಿ ಎಸ್‌ಯುಸಿಐಸಿ ಪ್ರತಿಭಟನೆ

Nov 06 2024, 12:37 AM IST
ಗಲ್ಫ್ ಪ್ರದೇಶದಲ್ಲಿರುವ ಅಪಾರ ತೈಲ ಸಂಪತ್ತಿನ ಮೇಲೆ ಹತೋಟಿ ಸಾಧಿಸಲು ಅಮೆರಿಕಾದ ಸಾಮ್ರಾಜ್ಯಶಾಹಿಗಳು ಇಸ್ರೇಲನ್ನು ಬಳಸಿಕೊಳ್ಳುತ್ತಿದ್ದಾರೆ. ಈಗ ಲೆಬನಾನ್ ಮತ್ತು ಇರಾನ್ ಕೂಡ ಇದರಲ್ಲಿ ಸೇರಿಕೊಂಡು ಇದೊಂದು ಪ್ರಾದೇಶಿಕ ಯುದ್ಧವಾಗಿ ಬೆಳೆದುಕೊಂಡಿದೆ.

ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ: ಧನಂಜಯ ಮೂರ್ತಿ

Oct 19 2024, 01:34 AM IST
ಕೊಪ್ಪ, ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ. ವಾಲ್ಮೀಕಿ ಮಹರ್ಷಿ ಮಹಾನ್ ಮಾನವತಾವಾದಿ ಮತ್ತು ಜಾತ್ಯಾತೀತರಾಗಿದ್ದರು ಎನ್ನುವುದಕ್ಕೆ ಇದು ಉದಾಹಣೆಯಾಗಿದೆ ಎಂದು ಉಪನ್ಯಾಸಕ ಧನಂಜಯ ಮೂರ್ತಿ ಹೇಳಿದರು.

ಪ್ಯಾಲಿಸ್ತೇನ್, ಲೇಬನಾನ್ ಮೇಲಿನ ಯುದ್ಧ ಖಂಡಿಸಿ ಪ್ರತಿಭಟನೆ

Oct 08 2024, 01:00 AM IST
ಇಸ್ರೇಲ್ ದೇಶವು ಪ್ಯಾಲೇಸ್ತೇನ್ ನ ಗಾಜಾಪಟ್ಟಿ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಸಾಮಾನ್ಯ ಪ್ರಜೆಗಳ ಮೇಲೆ ದಾಳಿ ನಡೆಸುತ್ತಾ ಬಂದಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ವರ್ಷ ತುಂಬಿದ ಹಿನ್ನೆಲೆ : ಇಸ್ರೇಲ್‌ನಲ್ಲಿ ಹೈ ಅಲರ್ಟ್‌

Oct 07 2024, 01:33 AM IST
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಯುದ್ಧದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದೀಗ ಹಿಜ್ಬುಲ್ಲಾ ಉಗ್ರರು ಮತ್ತು ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ.

ಸದಸ್ಯತ್ವ ಆಂದೋಲನದ ಯುದ್ಧ ಭೂಮಿಯಿಂದ ಹಿಂಜರಿಯದಿರಿ

Oct 06 2024, 01:21 AM IST
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಕೆಯಲ್ಲಿ ನಾವು ನಿಂತಿದ್ದೇವೆ. ಯಾವುದೇ ಕಾರಣದಿಂದ ಹಿಂಜರಿಯಬಾರದು. ಕೊಟ್ಟಿರುವ ಗುರಿ ತಲುಪಬೇಕೆಂದು ಬಿಜೆಪಿ ಮುಖಂಡ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಇರಾನ್‌ ಮತ್ತು ಇಸ್ರೇಲ್ ನಡುವೆ ಯುದ್ಧ ಭೀತಿ ಸೃಷ್ಟಿ : ಭಾರತದ ಮಧ್ಯಸ್ಥಿಕೆಗೆ ಇರಾನ್‌ ಕರೆ

Oct 03 2024, 01:22 AM IST
ಇರಾನ್‌ ಮತ್ತು ಇಸ್ರೇಲ್ ನಡುವೆ ಯುದ್ಧ ಭೀತಿ ಸೃಷ್ಟಿಯಾಗಿರುವ ನಡುವೆಯೇ, ಬಿಕ್ಕಟ್ಟು ಕೊನೆಗಾಣಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ಇರಾನ್ ಅಭಿಪ್ರಾಯಪಟ್ಟಿದೆ.

ವೈಮಾನಿಕ ದಾಳಿ ಬೆನ್ನಲ್ಲೇ ಇರಾನ್‌- ಇಸ್ರೇಲ್‌ ವಾಕ್ಸಮರ : ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು

Oct 03 2024, 01:21 AM IST
ಪರಸ್ಪರರ ಮೇಲೆ ವೈಮಾನಿಕ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ದೇಶಗಳು ಅಗತ್ಯಬಿದ್ದರೆ ಮತ್ತೆ ದಾಳಿಯ ಎಚ್ಚರಿಕೆ ನೀಡಿವೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ.

ಹೊಸದಾಗಿ 26 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತ ಉದ್ದೇಶ : ಕಮ್ಮಿ ದರಕ್ಕೆ ಫ್ರಾನ್ಸ್ ಒಪ್ಪಿಗೆ

Oct 01 2024, 01:32 AM IST
ಭಾರತವು 26 ಹೊಸ ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದು, ಹಲವಾರು ಸುತ್ತಿನ ಮಾತುಕತೆಗಳ ನಂತರ ಫ್ರಾನ್ಸ್ ಬೆಲೆ ಇಳಿಸಿದೆ. ಈ ಒಪ್ಪಂದವು ವರ್ಷಾಂತ್ಯದ ವೇಳೆಗೆ ಅಂತಿಮಗೊಳ್ಳುವ ನಿರೀಕ್ಷೆಯಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮಂತ್ರ : ಉಕ್ರೇನ್‌-ರಷ್ಯಾ ಯುದ್ಧ ನಿಲುಗಡೆಗೆ ಮಧ್ಯಸ್ಥಿಕೆ?

Sep 25 2024, 12:54 AM IST
ಉಕ್ರೇನ್‌-ರಷ್ಯಾ ಯುದ್ಧ ನಿಲ್ಲಿಸಲು ಮಧ್ಯಸ್ಥಿಕೆ ವಹಿಸುವಂತೆ ರಷ್ಯಾ ಅಧ್ಯಕ್ಷ ಪುಟಿನ್‌ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಅವರು ಉಕ್ರೇನ್‌ ಅಧ್ಯಕ್ಷ ಜೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಶಾಂತಿ ಸ್ಥಾಪನೆಗೆ ನೆರವು ನೀಡುವ ಭರವಸೆ ನೀಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved