• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶತ್ರುದೇಶಗಳ ಯುದ್ಧ ಟ್ಯಾಂಕರ್‌ಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ಹೆಗಲ ಮೇಲಿಂದ ಹಾರಿಸಬಲ್ಲ ಕ್ಷಿಪಣಿ ಪ್ರಯೋಗ ಯಶಸ್ವಿ

Aug 14 2024, 01:07 AM IST
ಶತ್ರುದೇಶಗಳ ಯುದ್ಧ ಟ್ಯಾಂಕರ್‌ಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಎಂಪಿ- ಎಟಿಜಿಎಂ (ಮ್ಯಾನ್‌- ಪೋರ್ಟಬಲ್‌ ಆ್ಯಂಟಿ ಟ್ಯಾಂಕ್‌ ಗೈಡೆಡ್‌ ಮಿಸೈಲ್‌) ಅನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಶಸ್ವಿಯಾಗಿ ಪ್ರಯೋಗಿಸಿದೆ.

ಅಮೆರಿಕ ರಿಸೆಷನ್‌ ಭೀತಿ-ಮಧ್ಯಪ್ರಾಚ್ಯದಲ್ಲಿನ ಇಸ್ರೇಲ್‌- ಇರಾನ್‌ ಯುದ್ಧ ಆತಂಕ : ಸೆನ್ಸೆಕ್ಸ್‌ 2222 ಅಂಕ ಪಲ್ಟಿ!

Aug 06 2024, 01:36 AM IST
ಅಮೆರಿಕ ಆರ್ಥಿಕತೆ ಹಿಂಜರಿತಕ್ಕೆ ಒಳಗಾಗಬಹುದು ಹಾಗೂ ಮಧ್ಯಪ್ರಾಚ್ಯದಲ್ಲಿನ ಇಸ್ರೇಲ್‌- ಇರಾನ್‌ ಬಿಕ್ಕಟ್ಟು ಯುದ್ಧಕ್ಕೆ ನಾಂದಿ ಹಾಡಬಹುದು ಎಂಬ ಆತಂಕದಿಂದಾಗಿ ಸೋಮವಾರ ಭಾರತದ ಷೇರುಪೇಟೆಗಳು ತಲ್ಲಣಕ್ಕೆ ಒಳಗಾಗಿವೆ.

ಪ್ರತಿಷ್ಠೆಗಾಗಿ ನಡೆಯುವ ಯುದ್ಧ ತಪ್ಪಿಸಬೇಕಿದೆ

Jul 29 2024, 12:50 AM IST
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರದಲ್ಲಿ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.

ಯುದ್ಧ ಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?

Jul 28 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್‌ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ

Jul 19 2024, 01:04 AM IST
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

ಯುದ್ಧ ನಿಲ್ಲಿಸಿ: ರಷ್ಯಾಗೆ ಭಾರತ-ಆಸ್ಟ್ರಿಯಾ ಜಂಟಿ ಮನವಿ

Jul 11 2024, 01:33 AM IST
ರಷ್ಯಾ ಭೇಟಿ ಬಳಿಕ ಆಸ್ಟ್ರಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಷ್ಯಾ-ಉಕ್ರೇನ್‌ ಯುದ್ಧದ ವಿರುದ್ಧ ದನಿ ಎತ್ತಿದ್ದಾರೆ.

ಯುದ್ಧ ಆರಂಭದ ಬಳಿಕ ಇಂದು ರಷ್ಯಾಕ್ಕೆ ಮೋದಿ ಪ್ರಥಮ ಭೇಟಿ

Jul 08 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಲಘು ಯುದ್ಧ ಟ್ಯಾಂಕ್ ಜೋರಾವರ್‌ ಅನಾವರಣ

Jul 07 2024, 01:15 AM IST
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಶನಿವಾರ ಗುಜರಾತ್‌ನ ಹಜಿರಾದಲ್ಲಿ ತನ್ನ ಲಘು ಯುದ್ಧ ಟ್ಯಾಂಕ್ ಜೊರಾವರ್ ಅನ್ನು ಪರೀಕ್ಷಿಸಿದೆ ಹಾಗೂ ಅನಾವರಣ ಮಾಡಿದೆ.

ಚುನಾವಣೆ ಸನಾತನ ಧರ್ಮ, ವಿರೋಧಿಗಳ ನಡುವಿನ ಯುದ್ಧ

Apr 19 2024, 01:03 AM IST
ದೇಶ ಉಳಿಯುವುದು ಗ್ಯಾರಂಟಿ ಆದರೆ ಎಲ್ಲವೂ ಉಳಿಯಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ಸನಾತನ ಧರ್ಮ ಮತ್ತು ಧರ್ಮ ವಿರೋಧಿಗಳ ನಡುವೆ ನಡೆಯುವ ಯುದ್ಧ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.

ಇಸ್ರೇಲ್‌ ಮೇಲೆ ಇರಾನ್‌ ಯುದ್ಧ 1 ದಿನಕ್ಕೇ ಅಂತ್ಯ?

Apr 15 2024, 01:20 AM IST
300 ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದ ಇರಾನ್‌, ಎಲ್ಲವನ್ನೂ ಹೊಡೆದುರುಳಿಸಿದ ಇಸ್ರೇಲ್‌, ಬಳಿಕ ನಮ್ಮ ದಾಳಿ ಮುಗಿದಿದೆ ಎಂದು ಇರಾನ್‌ ಸ್ಪಷ್ಟನೆ ನೀಡಿದೆ. ಈ ಕೃತ್ಯಕ್ಕೆ ಅಮೆರಿಕ, ಭಾರತ ಸೇರಿ ಹಲವು ದೇಶಗಳ ಖಂಡನೆ ವ್ಯಕ್ತವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved