• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಚುನಾವಣೆ ಬಡ ಜನರು, ಕೋಟ್ಯಾಧಿಪತಿಗಳ ನಡುವಿನ ಯುದ್ಧ

Apr 12 2024, 01:12 AM IST
ಪ್ರಧಾನಿ ಮೋದಿ 15 ರಿಂದ 20 ಮಂದಿ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ: ಸಂಸದ ರಾಘವೇಂದ್ರ

Apr 11 2024, 12:45 AM IST
ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ. ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಹರಿಹರದಲ್ಲಿ ಪರೋಕ್ಷವಾಗಿ ಪಕ್ಷದ ಮುಖಂಡ ಕೆ.ಎಸ್. ಈಶ್ವರಪ್ಪರ ಬಂಡಾಯಕ್ಕೆ ಉತ್ತರ ನೀಡಿದ್ದಾರೆ.

ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ

Apr 09 2024, 12:53 AM IST
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.

ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು

Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.

ಧರ್ಮ ಯುದ್ಧ ಮಾಡುವವರಿಗೆ ಜನರಿಂದಲೇ ಉತ್ತರ

Apr 07 2024, 01:45 AM IST
ಮಾಗಡಿ: ಕಳ್ಳರೆಲ್ಲರೂ ಒಂದೆಡೆ ಸೇರಿ ಧರ್ಮ ಯುದ್ದ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಯುದ್ಧದ ರೀತಿ ಬಿಂಬಿಸುತ್ತಿದ್ದು ಅವರಿಗೆ ಜನರೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಶಾಸಕ ಬಾಲಕೃಷ್ಣ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ವಿರುದ್ಧ ಕಿಡಿಕಾರಿದರು.

ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ

Mar 27 2024, 01:00 AM IST
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.

ಯುದ್ಧ ನಿಲ್ಲಿಸಿ ಪುಟಿನ್‌, ಝೆಲೆನ್‌ಸ್ಕಿಗೆ ಮೋದಿ ಕರೆ

Mar 21 2024, 01:03 AM IST
ಸಾವಿರಾರು ಯೋಧರು, ನಾಗರಿಕರ ಸಾವಿಗೆ ಕಾರಣವಾದ, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿಗೆ ಕಾರಣವಾದ ರಷ್ಯಾ- ಉಕ್ರೇನ್‌ ಯುದ್ಧ ನಿಲ್ಲಿಸುವಂತೆ ಪ್ರಧಾನಿ ಮೋದಿ ಉಭಯ ದೇಶಗಳಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಯುದ್ಧ ಟ್ಯಾಂಕ್‌ ಗೆ 1500 ಎಚ್.ಪಿ ಎಂಜಿನ್ ಪರೀಕ್ಷಾರ್ಥ ಉದ್ಘಾಟನೆ

Mar 21 2024, 01:02 AM IST
1500 ಎಚ್.ಪಿ ಎಂಜಿನ್ ಅಭಿವೃದ್ಧಿ ಯೋಜನೆಯು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದಂತೆ ಆತ್ಮನಿರ್ಭರ ಭಾರತ್‌ ನ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಮಹತ್ವದ ದಾಪುಗಾಲು ಹಾಕುತ್ತದೆ

ಈ ಚುನಾವಣೆ ಶಕ್ತಿ ಸಂಹಾರಕ, ಆರಾಧಕರ ನಡುವಿನ ಯುದ್ಧ: ಮೋದಿ

Mar 19 2024, 01:46 AM IST

ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಇದು ಅಸುರಿ ಶಕ್ತಿ - ದೈವಿಕ ಶಕ್ತಿ ನಡುವಿನ ಯುದ್ಧ: ಕಾಂಗ್ರೆಸ್‌

Mar 19 2024, 12:48 AM IST
ಯಾವ ಶಕ್ತಿ ದೇಶ ಆಳಲಿದೆ ಎಂದು ಜನ ನಿರ್ಧರಿಸ್ತಾರೆ ಎನ್ನುವ ಮೂಲಕ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಅವರ ಅಸುರಿ ಶಕ್ತಿ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved