• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ, ಅಶಾಂತಿಗೆ ಬಸವ ತತ್ವಗಳಲ್ಲಿ ಪರಿಹಾರ: ಡಾ.ಬಸವಪ್ರಭು ಶ್ರೀ

Jun 20 2025, 12:34 AM IST
ಬಸವ ತತ್ವಗಳನ್ನು ಆಚರಣೆ ಮಾಡಿದ್ದೇ ಆದಲ್ಲಿ ಜಗತ್ತಿನಲ್ಲಿ ಯುದ್ಧಗಳು ಆಗಲು ಸಾಧ್ಯವೇ ಇಲ್ಲ. ಬಸವ ತತ್ವ ಆಚರಣಗಳಿಂದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸಮಾಧಾನಿಯಾಗಿರುತ್ತಾರೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.

ಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾ ಎನ್ನುವ ಕಾಲ ಇದು: ಡಾ. ವೀರೇಶ ಬಡಿಗೇರ

Jun 20 2025, 12:34 AM IST
ಇತ್ತೀಚಿನ ದಿನಗಳಲ್ಲಿ ಕಲಹ, ದ್ವೇಷ ಮತ್ತು ಕೋಮುಗಲಭೆಗಳು ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಕಿವಿಗೊಡದೆ ಅಹಿಂಸೆ, ತಿಳಿವಳಿಕೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು.

ಯುದ್ಧ ಭೂಮಿಯಿಂದ ರಕ್ಷಿಸಿಕರೆ ತಂದರೆ ಐಷಾರಾಮಿ ಬಸ್‌ ನೀಡಿಲ್ಲ ಎಂದು ದೂರು!

Jun 19 2025, 11:48 PM IST

ಸಂಘರ್ಷ ಪೀಡಿತ ಇರಾನ್‌ನಿಂದ ರಕ್ಷಿಸಿ ಭಾರತಕ್ಕೆ ಕರೆತರಲ್ಪಟ್ಟ ಬಳಿಕ ಕೆಲ ಕಾಶ್ಮೀರಿ ವಿದ್ಯಾರ್ಥಿಗಳು ನಮಗೆ ದೆಹಲಿಯಿಂದ ಶ್ರೀನಗರಕ್ಕೆ ತೆರಳಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿಲ್ಲ ಎಂದು ದೂರಿದ್ದಾರೆ.  

ಯುದ್ಧ: ಗ್ಯಾಸ್‌ ಸಿಲಿಂಡರ್ ದರ 100 ರು. ಹೆಚ್ಚಳ ಸಾಧ್ಯತೆ

Jun 18 2025, 07:25 AM IST

ಇರಾನ್‌ ಮತ್ತು ಇಸ್ರೇಲ್‌ ಮಧ್ಯೆ ನಡೆಯುತ್ತಿರುವ ಸಂಘರ್ಷದ ನಡುವೆ ಜಾಗತಿಕ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 78 ಡಾಲರ್‌ಗಿಂತ ಹೆಚ್ಚಾಗಿದೆ

ಮನದ ಮಾಲಿನ್ಯದ ವಿರುದ್ಧ ಯುದ್ಧ ಮಾಡಬೇಕಿದೆ: ಚಂದ್ರಕಾಂತ ವಡ್ಡು

Jun 10 2025, 07:53 AM IST
ಮಾಲಿನ್ಯ ಎಂಬುದು ಕೇವಲ ಪ್ರಕೃತಿಯನ್ನಾವರಿಸಿಕೊಂಡಿರುವ ಸಂಗತಿಯಲ್ಲ.

ಯುದ್ಧ ನನ್ನಿಂದ ಸ್ಥಗಿತ : 12ನೇ ಸಲ ಟ್ರಂಪ್‌ ಹೇಳಿಕೆ!

Jun 08 2025, 01:49 AM IST

  ಭಾರತ ಮತ್ತು ಪಾಕ್‌ ನಡುವಿನ ಕದನವಿರಾಮಕ್ಕೆ ತಮ್ಮ ಮಧ್ಯಸ್ಥಿಕೆಯೇ ಕಾರಣ ಎಂದು ಟ್ರಂಪ್‌ ಇದೀಗ 12ನೇ ಬಾರಿ ಹೇಳಿಕೊಂಡಂತಾಗಿದೆ.

ಮೇಕ್‌ ಇನ್‌ ಇಂಡಿಯಾದ ಯುದ್ಧ ವಿಮಾನಗಳಿಗೆ ಬೇಡಿಕೆ

Jun 07 2025, 02:46 AM IST
ಭಾರತದ ಮೇಕ್ ಇನ್ ಇಂಡಿಯಾವನ್ನು ಜಾರಿಗೆ ತಂದಾಗ ಅದನ್ನು ವ್ಯಂಗ್ಯ ಮಾಡಲಾಗಿತ್ತು.

ಹೈದರಾಬಾದ್‌ನಲ್ಲಿ ಸಿದ್ಧವಾಗಲಿದೆ ರಫೇಲ್‌ ಯುದ್ಧ ವಿಮಾನದ ಬಾಡಿ

Jun 06 2025, 12:27 AM IST

ಫ್ರಾನ್ಸ್‌ನ ಅತ್ಯಾಧುನಿಕ ಯುದ್ಧವಿಮಾನ ರಫೇಲ್‌ನ ಬಾಡಿ (ಫ್ಯೂಸೆಲಾಜ್‌) ಇನ್ನು ಭಾರತದಲ್ಲೇ ನಿರ್ಮಾಣವಾಗಲಿದೆ. ಈ ಸಂಬಂಧ ಫ್ರಾನ್ಸ್‌ನ ಡಸಾಲ್ಟ್‌ ಏವಿಯೇಷನ್ ಕಂಪನಿಯು ಭಾರತದ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ ಜತೆಗೆ ಒಪ್ಪಂದ ಮಾಡಿಕೊಂಡಿದೆ.  

ಜಗನ್ನಾಥ ರಥಕ್ಕೆ ಸುಖೋಯ್‌ ಯುದ್ಧ ವಿಮಾನದ ಚಕ್ರ ಫಿಕ್ಸ್‌!

Jun 01 2025, 11:50 PM IST

  ಇಸ್ಕಾನ್‌ ಜಗನ್ನಾಥ ಮಂದಿರದ ರಥದ ಚಕ್ರಗಳನ್ನು ಬದಲಿಸುವ 20 ವರ್ಷಗಳ ಪ್ರಯತ್ನ ಈಗ ಫಲ ನೀಡಿದೆ, ವಿಶೇಷವೆಂದರೆ, ಈ ರಥಕ್ಕೆ  ಬೋಯಿಂಗ್‌ ವಿಮಾನದ ಚಕ್ರವನ್ನು ಅಳವಡಿಸಲಾಗಿತ್ತು. ಅದರ ಜಾಗಕ್ಕೀಗ ಸುಖೋಯ್‌ ಯುದ್ಧವಿಮಾನದ ಚಕ್ರಗಳು ಬರಲಿವೆ.

ಉಕ್ರೇನ್-ರಷ್ಯಾ ಯುದ್ಧ ಎಫೆಕ್ಟ್, ಡಿಎಪಿ ಗೊಬ್ಬರ ಅಭಾವ

Jun 01 2025, 01:55 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಅತ್ಯುತ್ತಮವಾಗಿ ಆಗಿದ್ದರಿಂದ ಈ ವರ್ಷ ಮುಂಗಾರು ಬಿತ್ತನೆ ನಿರೀಕ್ಷೆಗೂ ಮೊದಲೇ ಪ್ರಾರಂಭವಾಗಿದೆ. ರೈತರು ಸಹ ಬಿತ್ತನೆಗೆ ಡಿಎಪಿ ರಸಗೊಬ್ಬರವೇ ಸೂಕ್ತವಾಗಿದ್ದು, ಅದೇ ಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳ ದುಂಬಾಲು ಬೀಳುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved