1971ರ ಇಂಡೋ- ಪಾಕ್ ಯುದ್ಧ ಗೆಲವಿನ ಸ್ಮರಣಾರ್ಥ ‘ವಿಜಯ ದಿವಸ್’
Dec 18 2024, 12:47 AM ISTದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಕರ್ನಲ್ ಎನ್. ಶರತ್ ಭಂಡಾರಿ, ಸಂಘದ ಉಪಾಧ್ಯಕ್ಷ ಕರ್ನಲ್ ಜಯಚಂದ್ರನ್, ಕೋಶಾಧಿಕಾರಿ ಪಿ.ಒ. ಸುಧೀರ್ ಪೈ ಮತ್ತಿತರರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.