• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ: ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರ ಬಂದ್‌

Jun 25 2025, 11:47 PM IST
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತಲೆದೋರಿದ ಹಿನ್ನೆಲೆಯಲ್ಲಿ ಮಂಗಳೂರು, ಕೇರಳ ಸೇರಿದಂತೆ ಭಾರತದ ನಿಲ್ದಾಣಗಳಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರವನ್ನು ಮಂಗಳವಾರದಿಂದ ರದ್ದುಪಡಿಸಲಾಗಿದೆ.

ಭಾರತ ಯುದ್ಧ ವಿರೋಧಿ ನಿಲುವು ಹೊಂದಲಿ: ಎಸ್‌ಯುಸಿಐ ಒತ್ತಾಯ

Jun 21 2025, 12:49 AM IST
ಪ್ಯಾಲೆಸ್ತೀನ್‌ ಹಾಗೂ ಇರಾನ್ ಮೇಲೆ ನಡೆಯುತ್ತಿರುವ ಸಾಮ್ರಾಜ್ಯಶಾಹಿ ದಾಳಿ ಹಾಗೂ ನರಮೇಧ ಖಂಡಿಸಿ ಎಡ ಪಕ್ಷಗಳ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಯುದ್ಧ ನಿಲ್ಲಿಸಿದ್ದು ಟ್ರಂಪ್‌ ಅಲ್ಲ, ಸೌದಿ ರಾಜಕುಮಾರ : ಪಾಕ್‌ ಉಪಪ್ರಧಾನಿ

Jun 21 2025, 12:49 AM IST
‘ಭಾರತ-ಪಾಕಿಸ್ತಾನ ಕದನವಿರಾಮ ಮಾಡಿಸಿದ್ದೇ ನಾನು’ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಸುಳ್ಳೆಂದು ಸಾಬೀತುಪಡಿಸುವ ಹೇಳಿಕೆ ಪಾಕಿಸ್ತಾನದಿಂದಲೇ ಬಂದಿದೆ.

ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ : ಮೋದಿ ತಿವಿತ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಉಲ್ಟಾ

Jun 20 2025, 05:46 AM IST

ಪಾಕಿಸ್ತಾನ ಮತ್ತು ಭಾರತ ನಡುವಿನ ಕದನ ವಿರಾಮಕ್ಕೆ ತನ್ನ ಮಧ್ಯಸ್ಥಿಕೆಯೇ ಕಾರಣ ಎಂದು ಬರೋಬ್ಬರಿ 15 ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಉಲ್ಟಾ ಹೊಡೆದಿದ್ದಾರೆ.

ಯುದ್ಧ, ಅಶಾಂತಿಗೆ ಬಸವ ತತ್ವಗಳಲ್ಲಿ ಪರಿಹಾರ: ಡಾ.ಬಸವಪ್ರಭು ಶ್ರೀ

Jun 20 2025, 12:34 AM IST
ಬಸವ ತತ್ವಗಳನ್ನು ಆಚರಣೆ ಮಾಡಿದ್ದೇ ಆದಲ್ಲಿ ಜಗತ್ತಿನಲ್ಲಿ ಯುದ್ಧಗಳು ಆಗಲು ಸಾಧ್ಯವೇ ಇಲ್ಲ. ಬಸವ ತತ್ವ ಆಚರಣಗಳಿಂದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸಮಾಧಾನಿಯಾಗಿರುತ್ತಾರೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.

ಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾ ಎನ್ನುವ ಕಾಲ ಇದು: ಡಾ. ವೀರೇಶ ಬಡಿಗೇರ

Jun 20 2025, 12:34 AM IST
ಇತ್ತೀಚಿನ ದಿನಗಳಲ್ಲಿ ಕಲಹ, ದ್ವೇಷ ಮತ್ತು ಕೋಮುಗಲಭೆಗಳು ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಕಿವಿಗೊಡದೆ ಅಹಿಂಸೆ, ತಿಳಿವಳಿಕೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು.

ಯುದ್ಧ ಭೂಮಿಯಿಂದ ರಕ್ಷಿಸಿಕರೆ ತಂದರೆ ಐಷಾರಾಮಿ ಬಸ್‌ ನೀಡಿಲ್ಲ ಎಂದು ದೂರು!

Jun 19 2025, 11:48 PM IST

ಸಂಘರ್ಷ ಪೀಡಿತ ಇರಾನ್‌ನಿಂದ ರಕ್ಷಿಸಿ ಭಾರತಕ್ಕೆ ಕರೆತರಲ್ಪಟ್ಟ ಬಳಿಕ ಕೆಲ ಕಾಶ್ಮೀರಿ ವಿದ್ಯಾರ್ಥಿಗಳು ನಮಗೆ ದೆಹಲಿಯಿಂದ ಶ್ರೀನಗರಕ್ಕೆ ತೆರಳಲು ಸೂಕ್ತ ಬಸ್‌ ವ್ಯವಸ್ಥೆ ಮಾಡಿಲ್ಲ ಎಂದು ದೂರಿದ್ದಾರೆ.  

ಯುದ್ಧ: ಗ್ಯಾಸ್‌ ಸಿಲಿಂಡರ್ ದರ 100 ರು. ಹೆಚ್ಚಳ ಸಾಧ್ಯತೆ

Jun 18 2025, 07:25 AM IST

ಇರಾನ್‌ ಮತ್ತು ಇಸ್ರೇಲ್‌ ಮಧ್ಯೆ ನಡೆಯುತ್ತಿರುವ ಸಂಘರ್ಷದ ನಡುವೆ ಜಾಗತಿಕ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 78 ಡಾಲರ್‌ಗಿಂತ ಹೆಚ್ಚಾಗಿದೆ

ಮನದ ಮಾಲಿನ್ಯದ ವಿರುದ್ಧ ಯುದ್ಧ ಮಾಡಬೇಕಿದೆ: ಚಂದ್ರಕಾಂತ ವಡ್ಡು

Jun 10 2025, 07:53 AM IST
ಮಾಲಿನ್ಯ ಎಂಬುದು ಕೇವಲ ಪ್ರಕೃತಿಯನ್ನಾವರಿಸಿಕೊಂಡಿರುವ ಸಂಗತಿಯಲ್ಲ.

ಯುದ್ಧ ನನ್ನಿಂದ ಸ್ಥಗಿತ : 12ನೇ ಸಲ ಟ್ರಂಪ್‌ ಹೇಳಿಕೆ!

Jun 08 2025, 01:49 AM IST

  ಭಾರತ ಮತ್ತು ಪಾಕ್‌ ನಡುವಿನ ಕದನವಿರಾಮಕ್ಕೆ ತಮ್ಮ ಮಧ್ಯಸ್ಥಿಕೆಯೇ ಕಾರಣ ಎಂದು ಟ್ರಂಪ್‌ ಇದೀಗ 12ನೇ ಬಾರಿ ಹೇಳಿಕೊಂಡಂತಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved