ಜೀವಪೋಷಕ ಧರ್ಮದಿಂದ ಮಾತ್ರ ಮನುಕುಲದ ಒಳಿತು ಈ ನಡುವೆ ಮನುಷ್ಯನನ್ನು ಮತ್ತೆ ಮನುಷ್ಯನನ್ನಾಗಿ ರೂಪಿಸಿಕೊಳ್ಳಲು ಇರುವ ಮಾರ್ಗಶೋಧದಲ್ಲಿ ‘ಧರ್ಮವೇ’ ದೀಪವಾಗಿ ತೋರಿತು.
ಪಹಲ್ಗಾಂ ನರಮೇಧದ ಬಳಿಕ ಉಗ್ರವಾದ ನಿರ್ಮೂಲನೆಗೆ ಪಣ ತೊಟ್ಟಿರುವ ಭಾರತವು, ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯ ನಡೆದರೆ ಅದನ್ನು ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಿ ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುವ ನಿರ್ಧಾರಕ್ಕೆ ಬಂದಿದೆ
‘ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ’ ಎಂದು ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮತ್ತು ಎಐಎಂಪಿಎಲ್ಬಿ ಹೇಳಿದೆ.
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಹಗಲು-ರಾತ್ರಿ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಕಂಡು ಕೇಳರಿಯದ ಯುದ್ಧ ಆರಂಭವಾಗಿದೆ.